• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ದೂರು ಕಲ್ಲೆಸೆತ ಪ್ರಕರಣ: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಮುಸ್ಲಿಂ ಮುಖಂಡ!

ಮದ್ದೂರಿನಲ್ಲಿ ಸೌಹಾರ್ದತೆಗೆ ಮನವಿ ಮಾಡಿದ ಮುಸ್ಲಿಂ ಮುಖಂಡ!

admin by admin
September 9, 2025 - 11:37 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design (41)

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲೆಸೆತ ಘಟನೆಯ ಸತ್ಯ ಕೊನೆಗೂ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ತಮ್ಮ ಸಮುದಾಯದ ಕೆಲವು ಯುವಕರು ಕಲ್ಲು ಎಸೆದಿರುವುದಾಗಿ ಜಾಮಿಯ ಮಸೀದಿ ಕಮಿಟಿ ಅಧ್ಯಕ್ಷ ಹಾಗೂ ಮುಸ್ಲಿಂ ಮುಖಂಡ ಆದಿಲ್ ಅಲಿಖಾನ್ ಒಪ್ಪಿಕೊಂಡಿರುವ ಅವರು, ಹಿಂದೂ ಸಮುದಾಯದವರಲ್ಲಿ ಕ್ಷಮೆಯಾಚಿಸಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 7ರಂದು ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ಮದ್ದೂರಿನ ರಾಮ್ ರಹೀಂ ನಗರದ ಮಸೀದಿ ಮುಂಭಾಗದಲ್ಲಿ ಕಲ್ಲೆಸೆತ ಘಟನೆ ನಡೆದಿತ್ತು. ಈ ಘಟನೆಯಿಂದ ಮಂಡ್ಯ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರು ಈ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗಳು ತೀವ್ರಗೊಂಡಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.

RelatedPosts

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

ADVERTISEMENT
ADVERTISEMENT

ಕ್ಷಮೆಯಾಚಿಸಿದ ಮುಸ್ಲಿಂ ಮುಖಂಡ

“ನಮ್ಮ ಸಮುದಾಯದ ಕೆಲವು ಯುವಕರಿಂದ ಈ ತಪ್ಪು ನಡೆದಿದೆ. ಇದರಿಂದ ಎರಡೂ ಸಮುದಾಯಗಳಿಗೆ ತೊಂದರೆಯಾಗಿದ್ದು, ನಾವು ಕ್ಷಮೆ ಕೇಳುತ್ತೇವೆ,” ಎಂದು ಆದಿಲ್ ಅಲಿಖಾನ್ ಹೇಳಿದ್ದಾರೆ. “ಇಷ್ಟು ದಿನ ಎಲ್ಲರೂ ಒಡಹುಟ್ಟಿದವರಂತೆ ಸೌಹಾರ್ದದಿಂದ ಬಾಳಿದ್ದೇವೆ. ಇನ್ಮುಂದೆಯೂ ಆ ಒಗ್ಗಟ್ಟನ್ನು ಕಾಪಾಡಿಕೊಳ್ಳೋಣ,” ಎಂದು ಜಾಮಿಯ ಮಸೀದಿ ಕಮಿಟಿ ಅಧ್ಯಕ್ಷ ಹಾಗೂ ಮುಸ್ಲಿಂ ಮುಖಂಡ ಆದಿಲ್ ಅಲಿಖಾನ್ ಕೈಮುಗಿದು ಮನವಿ ಮಾಡಿದ್ದಾರೆ.

ಮದ್ದೂರು ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲ್ಲೆಸೆತಕ್ಕೆ ಕಾರಣರಾದ ಆರೋಪಿಗಳನ್ನು ಗುರುತಿಸಲು ಪ್ರಯತ್ನಗಳು ಮುಂದುವರಿದಿದ್ದು, ಶಾಂತಿಭಂಗವಾಗದಂತೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 27T105137.858

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

by ಶಾಲಿನಿ ಕೆ. ಡಿ
May 27, 2026 - 10:52 am
0

Untitled design 2026 05 27T095202.881

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

by ಶಾಲಿನಿ ಕೆ. ಡಿ
May 27, 2026 - 9:52 am
0

Untitled design 2026 05 27T093920.842

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

by ಶಾಲಿನಿ ಕೆ. ಡಿ
May 27, 2026 - 9:40 am
0

Untitled design 2026 05 27T092615.976

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

by ಶಾಲಿನಿ ಕೆ. ಡಿ
May 27, 2026 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T105137.858
    ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T093920.842
    ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
    May 27, 2026 | 0
  • Untitled design 2026 05 27T092615.976
    ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ
    May 27, 2026 | 0
  • Untitled design 2026 05 27T091022.855
    ಐಪಿಎಲ್‌ನಲ್ಲಿ ಹೊಸ ಇತಿಹಾಸ: ಸಿಎಸ್‌ಕೆ ದಾಖಲೆ ಧೂಳೀಪಟ ಮಾಡಿದ ಆರ್‌ಸಿಬಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version