• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 22, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಡೋನ್ ಬಳಸಿ ಮಹಿಳಾ ಶೌಚ ದೃಶ್ಯ ಸೆರೆಹಿಡಿದ ಕಿಡಿಗೇಡಿಗಳು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 22, 2025 - 9:31 am
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Web (33)

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಸಮೀಪದಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಕೂಲಿ ಕಾರ್ಮಿಕರ ಶೌಚ ದೃಶ್ಯವನ್ನು ಡೋನ್ ಬಳಸಿ ಕಿಡಿಗೇಡಿಗಳು ಚಿತ್ರೀಕರಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಕೃತ್ಯವನ್ನು ವಿರೋಧಿಸಿ ನೂರಾರು ಮಹಿಳೆಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವಿನಹಳ್ಳಿ ಅಮಾನಿಕೆರೆಯಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಸುತ್ತಲಿನ ಗ್ರಾಮಗಳಿಂದ 100ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಈ ಕಾಮಗಾರಿಯಲ್ಲಿ ತೊಡಗಿದ್ದರು. ಕೆಲವು ಮಹಿಳೆಯರು ಶೌಚಕ್ಕೆ ತೆರಳಿದ ಸಂದರ್ಭದಲ್ಲಿ, ಕಿಡಿಗೇಡಿಗಳು ಕೆರೆ ಏರಿಯ ಮೇಲೆ ನಿಂತು ಡೋನ್ ಕ್ಯಾಮರಾ ಬಳಸಿ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಡೋನ್ ಹಾರಾಡುತ್ತಿರುವುದನ್ನು ಗಮನಿಸಿದ ಮಹಿಳೆಯರು ಕೂಗಿಕೊಂಡು ಬಂದಾಗ, ಆರೋಪಿಗಳು ಕಾರ್ ಮತ್ತು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ.

RelatedPosts

ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಹತ್ವದ ಸೂಚನೆ

ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪ್ರಕರಣ ದಾಖಲು

ಇಂಡಿಗೋ ವಿಮಾನದ ಮೇಡೇ ಘೋಷಣೆ: ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶದ ರೋಚಕ ಕ್ಷಣ!

ಊಹೆಗೂ ನಿಲುಕದ ಗಂಡಾಂತರ ಕಾದಿದೆ: ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ

ADVERTISEMENT
ADVERTISEMENT

ಈ ಘಟನೆಯಿಂದ ಕೆರಳಿದ ನರೇಗಾ ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದ್ದಾರೆ. ಆರೋಪಿಗಳನ್ನು ಗುರುತಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕೃತ್ಯವು ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದು, ಸ್ಥಳೀಯ ಗ್ರಾಮಸ್ಥರೂ ಈ ಘಟನೆಯನ್ನು ಖಂಡಿಸಿದ್ದಾರೆ.

ಈ ಘಟನೆಯಿಂದ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಸ್ಥಳೀಯ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡ ಈ ಕೃತ್ಯವನ್ನು ಖಂಡಿಸಿದ್ದು, ಕಾನೂನು ಕ್ರಮಕ್ಕೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಈ ಘಟನೆಯು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಗೌಪ್ಯತೆಯ ಕೊರತೆಯನ್ನು ಎತ್ತಿ ತೋರಿಸಿದೆ. ಕೆರೆ ಹೂಳೆತ್ತುವಂತಹ ಕಾಮಗಾರಿಗಳಲ್ಲಿ ತೊಡಗಿರುವ ಮಹಿಳೆಯರಿಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯದ ಕೊರತೆಯಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ. ಸರ್ಕಾರ ಮತ್ತು ಸ್ಥಳೀಯ ಆಡಳಿತವು ಇಂತಹ ಕಾಮಗಾರಿಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಒದಗಿಸಬೇಕಾದ ಅಗತ್ಯವಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (40)

ಜಗನ್ ಮೋಹನ್ ರೆಡ್ಡಿ ಇದ್ದ ಕಾರು ಹರಿದು ವೈಸಿಪಿ ಬೆಂಬಲಿಗ ಸಾವು!

by ಶ್ರೀದೇವಿ ಬಿ. ವೈ
June 22, 2025 - 1:28 pm
0

Download (6)

ಪಹಲ್ಗಾಮ್ ದಾಳಿ: ಉಗ್ರರಿಗೆ ಆಶ್ರಯ ನೀಡಿದ ಇಬ್ಬರನ್ನು ಎನ್‌ಐಎ ಬಂಧಿಸಿದೆ!

by ಶ್ರೀದೇವಿ ಬಿ. ವೈ
June 22, 2025 - 1:01 pm
0

Web (38)

ಮಗಳನ್ನು ರಕ್ಷಿಸಲು ರೈಲಿನ ಕೆಳಗೆ ಬಿದ್ದ ಅಪ್ಪ: ಭಾವುಕ ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
June 22, 2025 - 12:48 pm
0

Web (37)

ಏನಿದು ಬಿ-2 ಬಾಂಬರ್? ಇರಾನ್ ಮೇಲೆ ಇದೇ ಯುದ್ಧ ವಿಮಾನ ಬಳಸಿದ್ದೇಕೆ?

by ಶ್ರೀದೇವಿ ಬಿ. ವೈ
June 22, 2025 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 21t224854.537
    ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಮಹತ್ವದ ಸೂಚನೆ
    June 21, 2025 | 0
  • Untitled design 2025 06 21t203157.355
    ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪ್ರಕರಣ ದಾಖಲು
    June 21, 2025 | 0
  • Web (29)
    ಇಂಡಿಗೋ ವಿಮಾನದ ಮೇಡೇ ಘೋಷಣೆ: ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶದ ರೋಚಕ ಕ್ಷಣ!
    June 21, 2025 | 0
  • Koodi
    ಊಹೆಗೂ ನಿಲುಕದ ಗಂಡಾಂತರ ಕಾದಿದೆ: ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ
    June 21, 2025 | 0
  • Untitled design 2025 06 21t162623.283
    ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ
    June 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version