• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಡ್ಯದಲ್ಲಿ ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ

admin by admin
April 13, 2025 - 5:43 pm
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Shn (27)

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕೆ ಶ್ರೀಕಾಂತ್ ಎಂಬಾತ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಶ್ರೀಕಾಂತ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

RelatedPosts

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಶ್ರೀಕಾಂತ್ ಮತ್ತು ಲಕ್ಷ್ಮೀ 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಶ್ರೀಕಾಂತ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ. ಆನಂತರ, ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿಯನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎನ್ನಲಾಗಿದೆ. ಇದಕ್ಕೆ ಒಪ್ಪದ ಲಕ್ಷ್ಮೀಗೆ ಶ್ರೀಕಾಂತ್ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವಿಷಯದಿಂದ ದಂಪತಿಗಳ ನಡುವೆ ಆಗಾಗ ಜಗಳವೂ ಉಂಟಾಗುತ್ತಿತ್ತು.

ಕಿರುಕುಳ ತಾಳಲಾರದೆ, ಮೂರು ದಿನಗಳ ಹಿಂದೆ ಲಕ್ಷ್ಮೀ ಡೆತ್‌ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಘಟನೆಯ ಬೆನ್ನಿಗೆ, ಏಪ್ರಿಲ್ 12ರಂದು ರಾಜಿಗಾಗಿ ಕರೆದುಕೊಂಡು ಹೋಗಿ, ಶ್ರೀಕಾಂತ್ ಮತ್ತು ಕುಟುಂಬದ ಕೆಲವು ಸದಸ್ಯರು ಲಕ್ಷ್ಮೀ ಮತ್ತು ಶೃತಿಯವರ ತಲೆಗೆ ರಾಡ್‌ನಂತಹ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಗಾಯಗೊಂಡ ಇಬ್ಬರನ್ನೂ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೀಯ ಸಹೋದರ ರವಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ, ಶ್ರೀಕಾಂತ್ ಹಣದ ಆಮಿಷ ತೋರಿಸಿ ಮತಾಂತರಕ್ಕೆ ಒತ್ತಾಯಿಸಿದ್ದಲ್ಲದೆ, ಲಕ್ಷ್ಮೀಯ ತವರು ಮನೆಯಿಂದ 25 ಲಕ್ಷ ರೂಪಾಯಿಗಳನ್ನು ಒತ್ತಾಯದಿಂದ ತಂದಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಣವನ್ನು ಬಳಸಿಕೊಂಡು ಶ್ರೀಕಾಂತ್ ಚರ್ಚ್ ನಿರ್ಮಿಸಿ, ಗ್ರಾಮದ ಹಲವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪಾಲಹಳ್ಳಿ ಗ್ರಾಮದಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಮತಾಂತರ ಚಟುವಟಿಕೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒಕ್ಕಲಿಗ, ವಿಶ್ವಕರ್ಮ, ಮರಾಠಿ ಸಮುದಾಯ ಸೇರಿದಂತೆ ವಿವಿಧ ಜನಾಂಗದವರನ್ನು ಟಾರ್ಗೆಟ್ ಮಾಡಿ, ಕಷ್ಟದಲ್ಲಿರುವವರಿಗೆ ಹಣದ ಆಮಿಷ ತೋರಿಸಿ ಮತಾಂತರಗೊಳಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. “ಮತಾಂತರಗೊಂಡವರಿಗೆ ಲಕ್ಷಾಂತರ ರೂಪಾಯಿಗಳನ್ನು ನೀಡಲಾಗುತ್ತಿದೆ. ಇದಕ್ಕೆ ಹಣವು ಬೇರೆಡೆಯಿಂದ ಬರುತ್ತಿದೆ,” ಎಂದು ಶೃತಿ ಆರೋಪಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
      ShareSendShareTweetShare
      admin

      admin

      Please login to join discussion

      ತಾಜಾ ಸುದ್ದಿ

      Untitled design 2025 11 13T231322.086

      BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

      by ಶಾಲಿನಿ ಕೆ. ಡಿ
      November 13, 2025 - 11:22 pm
      0

      Untitled design 2025 11 13T230314.700

      ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

      by ಶಾಲಿನಿ ಕೆ. ಡಿ
      November 13, 2025 - 11:10 pm
      0

      Untitled design 2025 11 13T224632.056

      ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

      by ಶಾಲಿನಿ ಕೆ. ಡಿ
      November 13, 2025 - 10:57 pm
      0

      Untitled design 2025 11 13T212513.061

      ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

      by ಶಾಲಿನಿ ಕೆ. ಡಿ
      November 13, 2025 - 10:11 pm
      0

      ಸಂಬಂಧಿಸಿದ ಪೋಸ್ಟ್‌ಗಳು

      • Untitled design 2025 11 13T230314.700
        ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
        November 13, 2025 | 0
      • Untitled design 2025 11 13T192837.954
        ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ
        November 13, 2025 | 0
      • Untitled design 2025 11 13T181307.116
        ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು
        November 13, 2025 | 0
      • Untitled design 2025 11 13T170137.329
        ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
        November 13, 2025 | 0
      • Untitled design (16)
        ಮೇಕೆದಾಟು ವಿರುದ್ಧ ಸಲ್ಲಿಸಿದ್ದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌
        November 13, 2025 | 0
      ADVERTISEMENT
      Guarantee News

      © 2024 - 2025 Guarantee News. All Rights Reserved.

      Navigate Site

      • About Us
      • Privacy Policy
      • Terms & Conditions
      • Disclaimer
      • Advertise With Us
      • Contact Us

      Follow Us

      Welcome Back!

      Login to your account below

      Forgotten Password?

      Retrieve your password

      Please enter your username or email address to reset your password.

      Log In

      Add New Playlist

      No Result
      View All Result
      • ಕರ್ನಾಟಕ
      • ದೇಶ
      • ವಿದೇಶ
      • ಜಿಲ್ಲಾ ಸುದ್ದಿಗಳು
        • ಬಾಗಲಕೋಟೆ
        • ಬಳ್ಳಾರಿ
        • ಬೆಳಗಾವಿ
        • ಬೆಂ. ಗ್ರಾಮಾಂತರ
        • ಬೆಂ. ನಗರ
        • ಬೀದರ್
        • ಚಾಮರಾಜನಗರ
        • ಚಿಕ್ಕಬಳ್ಳಾಪುರ
        • ಚಿಕ್ಕಮಗಳೂರು
        • ಚಿತ್ರದುರ್ಗ
        • ದಕ್ಷಿಣ ಕನ್ನಡ
        • ದಾವಣಗೆರೆ
        • ಧಾರವಾಡ
        • ಗದಗ
        • ಹಾಸನ
        • ಹಾವೇರಿ
        • ಕಲಬುರಗಿ
        • ಕೊಡಗು
        • ಕೋಲಾರ
        • ಮೈಸೂರು
        • ರಾಯಚೂರು
        • ರಾಮನಗರ
        • ಶಿವಮೊಗ್ಗ
        • ತುಮಕೂರು
        • ಉಡುಪಿ
        • ಉತ್ತರ ಕನ್ನಡ
        • ವಿಜಯಪುರ
        • ಯಾದಗಿರಿ
        • ಮಂಡ್ಯ
        • ಕೊಪ್ಪಳ
        • ವಿಜಯನಗರ
      • ಸಿನಿಮಾ
        • ಸ್ಯಾಂಡಲ್ ವುಡ್
        • ಕಿರುತೆರೆ
        • ಬಾಲಿವುಡ್
        • ಸೌತ್ ಸಿನಿಮಾಸ್
        • ಸಂದರ್ಶನ
        • ಸಿನಿಮಾ ವಿಮರ್ಶೆ
        • ಗಾಸಿಪ್
      • ಬಿಗ್ ಬಾಸ್
      • ಕ್ರೀಡೆ
      • ವಾಣಿಜ್ಯ
      • ಶಿಕ್ಷಣ
        • ಉದ್ಯೋಗ
      • ಎಲೆಕ್ಷನ್
      • ಆರೋಗ್ಯ-ಸೌಂದರ್ಯ
      • ತಂತ್ರಜ್ಞಾನ
      • ಆಧ್ಯಾತ್ಮ- ಜ್ಯೋತಿಷ್ಯ
      • ವೈರಲ್
      • ಆಟೋಮೊಬೈಲ್
      • ವೆಬ್ ಸ್ಟೋರೀಸ್

      © 2024 - 2025 Guarantee News. All Rights Reserved.

      Go to mobile version