• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮಂಡ್ಯ

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಕವಿತಾ by ಕವಿತಾ
August 27, 2026 - 4:49 pm
in ಮಂಡ್ಯ
0 0
0
Untitled design (60)

ಮಂಡ್ಯ ಆ.27: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರ ಮನೆಯಲ್ಲಿ ಮೂಟೆಗಟ್ಟಲೆ ಹಣ ಹಾಗೂ ಚಿಲ್ಲರೆ ಕಾಸು ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯ ಸಾವಿತ್ರಿ ಎಂಬ ವೃದ್ಧ ಭಿಕ್ಷುಕಿಯ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.

ಸಾವಿತ್ರಿ ಹಲವು ವರ್ಷಗಳಿಂದ ಭಿಕ್ಷೆ ಬೇಡಿ ಬಂದ ಹಣವನ್ನು ಸಂಗ್ರಹಿಸಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಸುಮಾರು 10 ವರ್ಷಗಳಿಂದ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಚೀಲಗಳಲ್ಲಿ ತುಂಬಿ ಮನೆಯಲ್ಲಿ ಇಟ್ಟುಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

RelatedPosts

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

ADVERTISEMENT
ADVERTISEMENT

ವೃದ್ಧೆ ಹಲವು ವರ್ಷಗಳಿಂದ ಒಂಟಿಯಾಗಿ ಮನೆಯೊಂದರಲ್ಲಿ ವಾಸವಾಗಿದ್ದರು. ಮನೆಯಲ್ಲೂ ಸರಿಯಾದ ಸ್ವಚ್ಛತೆ ಹಾಗೂ ಬೆಳಕಿನ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಇಂದು ಗುರುವಾರ ಸಾವಿತ್ರಿ ಮನೆಯಿಂದ ಹೊರಗೆ ಬಾರದಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಮೂಡಿದೆ. ಬಳಿಕ ಮನೆಗೆ ತೆರಳಿ ಪರಿಶೀಲಿಸಿದಾಗ, ವೃದ್ಧೆ ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂದಿದೆ.

ತಕ್ಷಣ ಸ್ಥಳೀಯರು ಆಕೆಗೆ ಉಪಚಾರ ನೀಡಿ ಊಟ-ತಿಂಡಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಳಿಕ ಮನೆಯ ಪರಿಸ್ಥಿತಿ ಪರಿಶೀಲಿಸಿದ ಸಂದರ್ಭದಲ್ಲಿ ಚೀಲಗಳಲ್ಲಿ ತುಂಬಿಸಿಟ್ಟಿದ್ದ ಹಣದ ಮೂಟೆಗಳು ಮತ್ತು ಅಪಾರ ಪ್ರಮಾಣದ ಚಿಲ್ಲರೆ ನಾಣ್ಯಗಳು ಕಂಡುಬಂದಿವೆ.

ಹಣ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಸ್ವಯಂ ಸೇವಕರು ಸೇರಿ ಹಣ ಎಣಿಕೆ ಕಾರ್ಯ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಸ್ವಯಂಸೇವಕರು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದು, ಲಕ್ಷಾಂತರ ರೂಪಾಯಿ ಮೊತ್ತ ಸಂಗ್ರಹವಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆದರೆ ಒಟ್ಟು ಎಷ್ಟು ಹಣ ಪತ್ತೆಯಾಗಿದೆ ಎಂಬ ನಿಖರ ಮೊತ್ತ ಇನ್ನಷ್ಟೇ ತಿಳಿದುಬರಬೇಕಿದೆ.

ಸಾವಿತ್ರಿ ಜೀವನಪೂರ್ತಿ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಸುರಕ್ಷಿತವಾಗಿ ಇಡಲು ಸ್ಥಳೀಯರು ಮುಂದಾಗಿದ್ದಾರೆ. ಈ ಹಣವನ್ನು ಅವರ ಹೆಸರಿನಲ್ಲೇ ಬ್ಯಾಂಕ್ ಖಾತೆಯಲ್ಲಿ ಡೆಪಾಸಿಟ್ ಮಾಡಲು ನಿರ್ಧರಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಮಂಡ್ಯ ನಗರದಲ್ಲಿಯೂ ಮೃತಪಟ್ಟಿದ್ದ ವೃದ್ಧೆಯೊಬ್ಬರ ಮನೆಯಲ್ಲಿ ಇದೇ ರೀತಿಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಗಿತ್ತು. ಇದೀಗ ಶ್ರೀರಂಗಪಟ್ಟಣದಲ್ಲೂ ಭಿಕ್ಷುಕಿಯ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿರುವುದು ಮಂಡ್ಯ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

Your paragraph text (47)

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

by Hemanth Kumar S
August 28, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!
    August 27, 2026 | 0
  • ಯಶ್ (7)
    ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ
    August 25, 2026 | 0
  • ಮಾರಾಟ (1)
    ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
    August 25, 2026 | 0
  • ಗುಟ್ಕಾ (7)
    ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ
    August 24, 2026 | 0
  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version