• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಗಳೂರು ಯುವತಿಯರೇ ಟಾರ್ಗೆಟ್: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟಕ್ಕೆ ಪತ್ನಿ ಸುಸ್ತು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 15, 2026 - 1:45 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0

ಮಂಗಳೂರು ಮತ್ತು ಕರಾವಳಿ ಜಿಲ್ಲೆಗಳ ಯುವತಿಯರನ್ನು ಟಾರ್ಗೆಟ್ ಮಾಡಿ ಮ್ಯಾಟ್ರಿಮೊನಿ, ಫೇಸ್‌ಬುಕ್, ಟಿಕ್‌ಟಾಕ್ ಮೂಲಕ ಪ್ರೀತಿ ನಾಟಕ ಆಡಿ ಹಣ ವಂಚಿಸುತ್ತಿದ್ದ ಒಬ್ಬ ವ್ಯಕ್ತಿಯ ಬಗ್ಗೆ ಈಗ ಆತನ ಪತ್ನಿಯಿಂದಲೇ ದೂರು ಬಂದಿದ್ದು, ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.

ಬಜೆಪೆ ನಿವಾಸಿ ಮನೀಷ್ ವಿರುದ್ಧ ಅವನ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಪ್ರೀತಿ ನಾಟಕ ಆಡಿ ಬ್ಲ್ಯಾಕ್‌ಮೇಲ್ ಮಾಡಿ ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

RelatedPosts

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ

2ನೇ ಮಗುವಿನ ಗರ್ಭಿಣಿ ಫೋಟೋ ಶೂಟ್ ವೇಳೆ ಮೊದಲ ಮಗು ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಸಾ*ವು

ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ

ADVERTISEMENT
ADVERTISEMENT

ಪ್ರಕರಣದ ವಿವರಗಳು ಪ್ರೀತಿ ಮತ್ತು ಮನೀಷ್ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದರು. ಪ್ರೀತಿ ಮದುವೆಗೆ ಮೂರು ದಿನಗಳೇ ಇದ್ದಾಗ ಮನೀಷ್ ಆತ್ಮಹತ್ಯೆ ನಾಟಕ ಮಾಡಿ “ಹಣ ಇಲ್ಲ, ಮದುವೆ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ್ದ. ಇದರಿಂದ ಪ್ರೀತಿಯ ಫೋಷಕರು ಎಲ್ಲಾ ಮದುವೆ ಖರ್ಚು ಹೊತ್ತು ಮದುವೆ ಮಾಡಿದ್ದರು. ಮದುವೆಯ ನಂತರ ಪ್ರೀತಿ ಎರಡು ಲಕ್ಷ ರೂಪಾಯಿ ಕೊಟ್ಟು ಮನೀಷ್‌ಗೆ ವಿದೇಶದಲ್ಲಿ ಕೆಲಸ ಕೊಡಿಸಲು ಸಹಾಯ ಮಾಡಿದ್ದಳು.

ದುಬೈಗೆ ಹೋದ ಮನೀಷ್ ನಂತರ ಬಹರೇನ್‌ನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಲವ್ ಅಫೇರ್‌ಗೆ ಇಳಿದ್ದಾನೆ ಎಂಬ ಮಾಹಿತಿ ಪ್ರೀತಿಗೆ ಸಿಕ್ಕಿತು. ಇದರ ನಂತರ ಪ್ರೀತಿ ಮನೀಷ್‌ನ ಹಿಂದಿನ ಇತಿಹಾಸ ಕೆದಕಿದಳು. ಅವನು ಮದುವೆಗೂ ಮುನ್ನ ಹಲವು ಯುವತಿಯರೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, ಅವರ ಬಳಿಯೂ ಹಣ ಪಡೆದು ಮೋಸ ಮಾಡಿದ್ದಾನೆ ಎಂಬ ಮಾಹಿತಿ ಬಯಲಾಗಿದೆ.

ಹಣ ವಾಪಸ್ ಕೇಳಿದಾಗ “ಬ್ರೈನ್ ಟ್ಯೂಮರ್ ಇದೆ, ಚಿಕಿತ್ಸೆಗೆ ಹಣ ಬೇಕು” ಎಂದು ನಾಟಕ ಮಾಡಿ ಲವ್ ಬ್ರೇಕ್‌ಅಪ್ ಮಾಡುತ್ತಿದ್ದಾನೆ ಎಂದು ಆ ಯುವತಿಯರು ಪ್ರೀತಿಗೆ ತಿಳಿಸಿದ್ದಾರೆ. ಟಿಕ್‌ಟಾಕ್‌ನಲ್ಲಿ ವಿಡಿಯೋ ಮಾಡಿ ಯುವತಿಯರನ್ನು ಆಕರ್ಷಿಸಿ ಮೋಸ ಮಾಡುವುದು ಅವನ ವಿಧಾನವಾಗಿತ್ತು.

ಪ್ರೀತಿಯ ದೂರು “ಇಂತಹ ಗಂಡ ಬೇಡ. ಮತ್ತೆ ಯಾರೂ ಈತನಿಂದ ಮೋಸ ಹೋಗಬಾರದು” ಎಂದು ಪ್ರೀತಿ ತನ್ನ ದೂರಿನಲ್ಲಿ ಹೇಳಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಮನೀಷ್ ವಿರುದ್ಧ ವಂಚನೆ, ಬ್ಲ್ಯಾಕ್‌ಮೇಲ್, ಮಹಿಳೆಯರ ಮೇಲೆ ಮಾನಸಿಕ ಹಿಂಸೆ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.

ಮಂಗಳೂರು ಮತ್ತು ಕರಾವಳಿ ಜಿಲ್ಲೆಗಳ ಯುವತಿಯರು, ವಿದೇಶದಲ್ಲಿರುವ ಕರಾವಳಿ ಹುಡುಗಿಯರು ಇವರನ್ನು ಟಾರ್ಗೆಟ್ ಮಾಡಿ ಮೋಸ ಮಾಡುತ್ತಿದ್ದಾನೆ ಎಂದು ಆರೋಪವಿದ್ದು, ಇನ್ನಷ್ಟು ಯುವತಿಯರು ಮುಂದೆ ಬಂದರೆ ಪ್ರಕರಣಕ್ಕೆ ಹೊಸ ತಿರುವು ಸಿಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 15T174609.160

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

by ಯಶಸ್ವಿನಿ ಎಂ
February 15, 2026 - 5:50 pm
0

Untitled design 2026 02 15T173103.276

ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್

by ಯಶಸ್ವಿನಿ ಎಂ
February 15, 2026 - 5:32 pm
0

Untitled design 2026 02 15T164243.690

ರಾಜ್ ಬಿ ಶೆಟ್ಟಿಯ ರಕ್ಕಸಪುರದೋಳ್ ಮೆಚ್ಚಿದ ಸಲ್ಮಾನ್ ಖಾನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 5:07 pm
0

Untitled design 2026 02 15T165355.133

ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ

by ಯಶಸ್ವಿನಿ ಎಂ
February 15, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T174609.160
    ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ
    February 15, 2026 | 0
  • Untitled design 2026 02 15T165355.133
    ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ
    February 15, 2026 | 0
  • BeFunky collage 2026 02 15T130333.879
    2ನೇ ಮಗುವಿನ ಗರ್ಭಿಣಿ ಫೋಟೋ ಶೂಟ್ ವೇಳೆ ಮೊದಲ ಮಗು ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಸಾ*ವು
    February 15, 2026 | 0
  • BeFunky collage 2026 02 15T122502.078
    ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ
    February 15, 2026 | 0
  • BeFunky collage 2026 02 15T121546.768
    ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಸ್ ಸೋರಿಕೆಯಿಂದ ಭಯಾನಕ ಸ್ಫೋಟ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version