• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 13, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರಾವಳಿಗೆ ಪ್ರತ್ಯೇಕ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಗೃಹ ಸಚಿವ ಪರಮೇಶ್ವರ್

ಪ್ರಚೋದನಾಕಾರಿ ಹೇಳಿಕೆಗೆ ಕಠಿಣ ಕ್ರಮ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 3, 2025 - 1:32 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Befunky collage (12)

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿರುವ ಕೋಮು ಉದ್ವಿಗ್ನತೆಯನ್ನು ಗಮನಿಸಿದ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಇಂದು ಮಂಗಳೂರಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಘೋಷಿಸಿದ ಅವರು, ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಪರಮೇಶ್ವರ್, ಕರಾವಳಿ ಜಿಲ್ಲೆಗಳಲ್ಲಿ ಕೋಮು ಸೌಹಾರ್ದ ಕಾಪಾಡಲು ಐಜಿಪಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು. ಈ ಟಾಸ್ಕ್ ಫೋರ್ಸ್ ಸ್ಥಳೀಯ ಪೊಲೀಸರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲಿದೆ.

RelatedPosts

ಕಾಂಗ್ರೆಸ್‌ನಿಂದ ಮೋದಿಗೆ ತಿರುಗೇಟು: “ಭಾರತಕ್ಕೆ ಮಾತಿನ ಮೋದಿ ಸಾಕು, ಇಂದಿರಾ ನಡೆ ಬೇಕು” ಪೋಸ್ಟರ್ ಅಭಿಯಾನ

ಕದನ ವಿರಾಮದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ: ಪ್ರಧಾನಿ ಮೋದಿಗೆ ಒತ್ತಾಯ

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ವಿಡಿಯೋ: ಬೆಂಗಳೂರಿನಲ್ಲಿ ಯುವಕ ಬಂಧನ

ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ: ಕೆಮಿಕಲ್ ಹಾಗೂ ಆಯಿಲ್ ಸುಟ್ಟು ಭಸ್ಮ

ADVERTISEMENT
ADVERTISEMENT

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ಈಗಾಗಲೇ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ಚಿಕ್ಕಮಗಳೂರಿನ ಇಬ್ಬರು ಹಿಂದೂಗಳು ಇದ್ದಾರೆ ಎಂಬ ವದಂತಿಯ ಬಗ್ಗೆ ಪರಮೇಶ್ವರ್ ಯಾವುದೇ ಸ್ಪಷ್ಟ ಹೇಳಿಕೆ ನೀಡಿಲ್ಲ. ಆದರೆ, ತನಿಖೆಯ ವಿವರಗಳನ್ನು ಪೊಲೀಸರು ಶೀಘ್ರದಲ್ಲಿ ಬಹಿರಂಗಪಡಿಸಲಿದ್ದಾರೆ ಎಂದು ತಿಳಿಸಿದರು.

ಕೇರಳ ಮೂಲದ ಅಶ್ರಫ್ ಕೊಲೆ ಪ್ರಕರಣದಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದ್ದು, ಯಾವುದೇ ಸಮುದಾಯದವರಾಗಲಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಒತ್ತಿ ಹೇಳಿದರು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಸಭೆಯಲ್ಲಿ ಗದ್ದಲ

ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸಭೆಯ ವೇಳೆ, ಕಾಂಗ್ರೆಸ್ ಪಕ್ಷದ ಕೆಲ ಮುಸ್ಲಿಂ ಮುಖಂಡರು ಟೇಬಲ್ ಬಡಿದು ಆಕ್ರೋಶ ವ್ಯಕ್ತಪಡಿಸಿ ಗದ್ದಲ ಸೃಷ್ಟಿಸಿದರು. ಅಶ್ರಫ್ ಕೊಲೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಪರಮೇಶ್ವರ್, ಎಲ್ಲ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕೆಂದು ಮನವಿ ಮಾಡಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Befunky collage 2025 05 13t124231.073

ಕಾಂಗ್ರೆಸ್‌ನಿಂದ ಮೋದಿಗೆ ತಿರುಗೇಟು: “ಭಾರತಕ್ಕೆ ಮಾತಿನ ಮೋದಿ ಸಾಕು, ಇಂದಿರಾ ನಡೆ ಬೇಕು” ಪೋಸ್ಟರ್ ಅಭಿಯಾನ

by ಸಾಬಣ್ಣ ಎಚ್. ನಂದಿಹಳ್ಳಿ
May 13, 2025 - 12:44 pm
0

111 (16)

ಸೂರ್ಯನ ಡ್ಯುಯೆಟ್ ಸಾಂಗ್‌‌ನಲ್ಲಿ ‘ಕೆಂಪಾನ‌ ಗಲ್ಲದ ಹುಡುಗಿ’.!

by ಶಾಲಿನಿ ಕೆ. ಡಿ
May 13, 2025 - 12:42 pm
0

111 (15)

ಕನ್ನಡ ಬಗ್ಗೆ ಸೋನು ನಿಗಂ ವಿವಾದಾತ್ಮಕ ಹೇಳಿಕೆ ಪ್ರಕರಣ: ವಿಚಾರಣೆ ಮೇ 15ಕ್ಕೆ ಮುಂದೂಡಿಕೆ

by ಶಾಲಿನಿ ಕೆ. ಡಿ
May 13, 2025 - 12:29 pm
0

Befunky collage 2025 05 13t122931.183

ಸೋಫಿಯಾ ಖುರೇಷಿಯ ಸಾಧನೆಗೆ ಸೆಲ್ಯೂಟ್: ಸೋಫಿಯಾ ಅನ್ಸಾರಿ ಅಲ್ಲ, ಸೋಫಿಯಾ ಖುರೇಷಿಯಂತಾಗಿ, ವಿಡಿಯೋ ವೈರಲ್

by ಸಾಬಣ್ಣ ಎಚ್. ನಂದಿಹಳ್ಳಿ
May 13, 2025 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 13t124231.073
    ಕಾಂಗ್ರೆಸ್‌ನಿಂದ ಮೋದಿಗೆ ತಿರುಗೇಟು: “ಭಾರತಕ್ಕೆ ಮಾತಿನ ಮೋದಿ ಸಾಕು, ಇಂದಿರಾ ನಡೆ ಬೇಕು” ಪೋಸ್ಟರ್ ಅಭಿಯಾನ
    May 13, 2025 | 0
  • Befunky collage 2025 05 13t114610.802
    ಕದನ ವಿರಾಮದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ: ಪ್ರಧಾನಿ ಮೋದಿಗೆ ಒತ್ತಾಯ
    May 13, 2025 | 0
  • Befunky collage 2025 05 13t112657.207
    ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ವಿಡಿಯೋ: ಬೆಂಗಳೂರಿನಲ್ಲಿ ಯುವಕ ಬಂಧನ
    May 13, 2025 | 0
  • Wrewe
    ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ: ಕೆಮಿಕಲ್ ಹಾಗೂ ಆಯಿಲ್ ಸುಟ್ಟು ಭಸ್ಮ
    May 13, 2025 | 0
  • Untitled design (21)
    ಮಕ್ಕಳ ಕಲಾ ಕಲರವ: ಯಕ್ಷಗಾನ, ನೃತ್ಯ, ಕರಾಟೆಯ ಸುಂದರ ಸಂಗಮ!
    May 12, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version