• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2025 - 8:29 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 04 08t223320.190

ಮಂಗಳೂರು: ಮಂಗಳೂರಿನ ಕೆಪಿಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು,  ಕೇರಳದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಶ್ರೀನಿವಾಸ ಕಾಲೇಜಿನಲ್ಲಿ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಅಧ್ಯಯನ ಮಾಡುತ್ತಿದ್ದ ಸಂಕೀರ್ತನ್ (23) ಮತ್ತು ಎಜೆ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಧನುರ್ವೇಶ್ (19) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಸಿಬಿ ಸ್ಯಾಮ್, ಕಾಸರಗೋಡು ನಿವಾಸಿ.

RelatedPosts

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ಬೈಕ್ ಟ್ಯಾಕ್ಸಿ ಚಾಲಕನಿಂದ ಯುವತಿಗೆ ನಡುರಸ್ತೆಯಲ್ಲೇ ಹಲ್ಲೆ! ಹುಡುಗಿ ಮೇಲೆ ಡ್ರೈವರ್ ದರ್ಪ

ADVERTISEMENT
ADVERTISEMENT

ತಡರಾತ್ರಿ ಸುಮಾರು ಮೂರು ಗಂಟೆಯ ಸಮಯದಲ್ಲಿ, ಈ ಮೂವರು ವಿದ್ಯಾರ್ಥಿಗಳು ಬೈಕ್‌ನಲ್ಲಿ ತ್ರಿಬ್ಬಲ್ ರೈಡ್ ಮಾಡುತ್ತಾ ತೆರಳುತ್ತಿದ್ದರು. ಕೆಪಿಟಿ ವೃತ್ತದ ಬಳಿ, ಬೈಕ್ ಅತಿ ವೇಗದಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಸಂಕೀರ್ತನ್ ಮತ್ತು ಧನುರ್ವೇಶ್ ತಕ್ಷಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬಿ ಸ್ಯಾಮ್ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1444 (8)

ಮೆಟಾದಿಂದ ವಾಟ್ಸಾಪ್‌ಗೆ ಜಾಹೀರಾತು: ಎರಡು ತಿಂಗಳಲ್ಲಿ ಹೊಸ ಬದಲಾವಣೆ!

by ಶಾಲಿನಿ ಕೆ. ಡಿ
June 16, 2025 - 11:23 pm
0

1444 (7)

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

by ಶಾಲಿನಿ ಕೆ. ಡಿ
June 16, 2025 - 11:07 pm
0

1444 (6)

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

by ಶಾಲಿನಿ ಕೆ. ಡಿ
June 16, 2025 - 10:49 pm
0

1444 (5)

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

by ಶಾಲಿನಿ ಕೆ. ಡಿ
June 16, 2025 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version