• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇಂದಿನಿಂದ ಮಂಗಳೂರು-ಕುಕ್ಕೆ ಸುಬ್ರಹ್ಮಣ್ಯಗೆ ಹೊಸ ರೈಲು ಆರಂಭ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 12, 2025 - 1:08 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Modi (2)

ದಕ್ಷಿಣ ಕನ್ನಡ  ಜಿಲ್ಲೆಯ ಜನರ ಬಹುದಿನದ ಬೇಡಿಕೆಗೆ ಸ್ಪಂದಿಸಿದ ಭಾರತೀಯ ರೈಲ್ವೆ ಇಲಾಖೆ (Indian Railways), ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಹೊಸ ಪ್ಯಾಸೆಂಜರ್ ರೈಲು ಸೇವೆಯನ್ನು ಏಪ್ರಿಲ್ ಇಂದಿನಿಂದ ಆರಂಭಿಸಲಿದೆ. ಈ ಹೊಸ ಸೇವೆಯಡಿ ದಿನಕ್ಕೆ ನಾಲ್ಕು ಬಾರಿ ರೈಲು ಸಂಚರಿಸಲಿದ್ದು, ಯಾತ್ರಿಕರು ಮತ್ತು ಸ್ಥಳೀಯರಿಗೆ ತುಂಬಾ ಸಹಕಾರಿಯಾಗಲಿದೆ.

ಈವರೆಗೆ ಮಂಗಳೂರಿನಿಂದ ಕಬಕ-ಪುತ್ತೂರುವರೆಗೆ ಮಾತ್ರ ರೈಲು ಸಂಚಾರವಿತ್ತು. ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಕಾರ್ತಿಕೇಯ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಈ ಮಾರ್ಗವನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕೆಂದು ಸ್ಥಳೀಯರು ಮತ್ತು ಜನಪ್ರತಿನಿಧಿಗಳಿಂದ ಒತ್ತಾಯವಿತ್ತು. ಈ ಬೇಡಿಕೆಗೆ ಸ್ಪಂದಿಸಿದ ರೈಲ್ವೆ ಇಲಾಖೆ, ಹೊಸ ರೈಲು ಸೇವೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

RelatedPosts

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ

ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ

ADVERTISEMENT
ADVERTISEMENT

ಇಂದು ಸಂಜೆ 4 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲ್ವೆ ರಾಜ್ಯ ಸಚಿವರು ಈ ಹೊಸ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ರೈಲ್ವೆ ಅಧಿಕಾರಿಗಳು ಮತ್ತು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಹೊಸ ರೈಲು ಸೇವೆಯ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದ್ದು, ಈ ಕೆಳಗಿನಂತಿದೆ:

  • ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ (56625): ಮಂಗಳೂರು ಸೆಂಟ್ರಲ್‌ನಿಂದ ಬೆಳಗ್ಗೆ 4:00ಕ್ಕೆ ಹೊರಟು ಕಬಕ-ಪುತ್ತೂರಿಗೆ 5:18ಕ್ಕೆ ತಲುಪಲಿದೆ. 2 ನಿಮಿಷ ನಿಲುಗಡೆಯ ಬಳಿಕ ಬೆಳಗ್ಗೆ 6:30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
  • ಸುಬ್ರಹ್ಮಣ್ಯ-ಮಂಗಳೂರು ಸೆಂಟ್ರಲ್ (56626): ಸುಬ್ರಹ್ಮಣ್ಯದಿಂದ ಬೆಳಗ್ಗೆ 7:00ಕ್ಕೆ ಹೊರಟು 7:48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯ ಬಳಿಕ 9:30ಕ್ಕೆ ಮಂಗಳೂರು ಸೆಂಟ್ರಲ್‌ಗೆ ಆಗಮಿಸಲಿದೆ.
  • ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ (56627): ಮಂಗಳೂರು ಸೆಂಟ್ರಲ್‌ನಿಂದ ಸಂಜೆ 5:45ಕ್ಕೆ ಹೊರಟು 7:03ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯ ಬಳಿಕ ರಾತ್ರಿ 8:10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
  • ಸುಬ್ರಹ್ಮಣ್ಯ-ಮಂಗಳೂರು ಸೆಂಟ್ರಲ್ (56628): ಸುಬ್ರಹ್ಮಣ್ಯದಿಂದ ರಾತ್ರಿ 8:40ಕ್ಕೆ ಹೊರಟು 9:28ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯ ಬಳಿಕ ರಾತ್ರಿ 11:10ಕ್ಕೆ ಮಂಗಳೂರು ಸೆಂಟ್ರಲ್‌ಗೆ ಆಗಮಿಸಲಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಈ ರೈಲು ಸೇವೆಯಿಂದ ಗಣನೀಯ ಅನುಕೂಲವಾಗಲಿದೆ. ಜೊತೆಗೆ, ಸುಬ್ರಹ್ಮಣ್ಯ ಮತ್ತು ಮಂಗಳೂರು ನಡುವೆ ದೈನಂದಿನ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಸಾರಿಗೆ ಒದಗಲಿದೆ. ಈ ಮಾರ್ಗದಲ್ಲಿ ರೈಲು ಸಂಚಾರವು ಸ್ಥಳೀಯ ಆರ್ಥಿಕತೆಗೂ ಉತ್ತೇಜನ ನೀಡುತ್ತದೆ.

ಹೊಸ ರೈಲು ಸೇವೆಯಿಂದ ಮಂಗಳೂರು ಮತ್ತು ಕುಕ್ಕೆ ಸುಬ್ರಹ್ಮಣ್ಯದ ನಡುವಿನ ಸಂಪರ್ಕವು ಮತ್ತಷ್ಟು ಸುಗಮವಾಗಲಿದ್ದು, ಪ್ರವಾಸಿಗರು ಮತ್ತು ಸ್ಥಳೀಯರಿಗೆ ಒಂದು ಹೊಸ ಸಾರಿಗೆ ಆಯ್ಕೆಯನ್ನು ಒದಗಿಸಲಿದೆ.

 

    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    Untitled design 2025 08 09t225852.545

    ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

    by ಶಾಲಿನಿ ಕೆ. ಡಿ
    August 9, 2025 - 11:00 pm
    0

    Untitled design 2025 08 09t225015.825

    ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

    by ಶಾಲಿನಿ ಕೆ. ಡಿ
    August 9, 2025 - 10:53 pm
    0

    Untitled design 2025 08 09t221514.761

    ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

    by ಶಾಲಿನಿ ಕೆ. ಡಿ
    August 9, 2025 - 10:31 pm
    0

    Untitled design 2025 08 09t222109.721

    ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

    by ಶಾಲಿನಿ ಕೆ. ಡಿ
    August 9, 2025 - 10:28 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 08 09t225015.825
      ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
      August 9, 2025 | 0
    • Untitled design 2025 08 09t222109.721
      ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ
      August 9, 2025 | 0
    • Untitled design 2025 08 09t184443.372
      ಧರ್ಮಸ್ಥಳ ಪ್ರಕರಣ: 16ನೇ ಪಾಯಿಂಟ್‌ನಲ್ಲೂ ಸಿಗಲಿಲ್ಲ ಕಳೇಬರ
      August 9, 2025 | 0
    • Untitled design 2025 08 09t173420.727
      ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ
      August 9, 2025 | 0
    • Untitled design 2025 08 09t162834.631
      ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?
      August 9, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version