• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ

ಮಂಗಳೂರು-ಉಡುಪಿಯಲ್ಲಿ ಕೋಮು ಉದ್ವಿಗ್ನತೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 2, 2025 - 12:15 pm
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
02 (10)

ಉಡುಪಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಉಡುಪಿಯಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಯತ್ನ ನಡೆದ ಘಟನೆ ಕರಾವಳಿ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ.

ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿ ನಡೆದಿದೆ. ಆರೋಪಿಗಳಾದ ಸುಶಾಂತ್ ಮತ್ತು ಸಂದೇಶ್ ಪೂಜಾರಿ ಎಂಬಿಬ್ಬರು ಅಬೂಬಕ್ಕರ್‌ರ ಆಟೋವನ್ನು ಅಡ್ಡಗಟ್ಟಿ, ಅವರನ್ನು ಕೊಲೆಗೈಯಲು ಯತ್ನಿಸಿದ್ದಾರೆ. ಘಟನೆಯ ಕುರಿತು ಕೂಡಲೇ ಕಾರ್ಯಪ್ರವೃತ್ತರಾದ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

RelatedPosts

ರೌಡಿಶೀಟರ್ ಬಿಕ್ಲು ಶಿವ ಹ*ತ್ಯೆ: ಶಾಸಕ ಬೈರತಿ ವಿಚಾರಣೆ ಬಳಿಕ ಮತ್ತೆ ಮೂವರು ಅರೆಸ್ಟ್!

ಮಂಜುನಾಥನ ಶಾಪದಿಂದ ರಾಜ್ಯ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

ಬೆಂಗಳೂರು: 100 ರೂ. ಬೆಳ್ಳಿ ಖರೀದಿಗೆ ಬಂದು 2.28 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು-ಸಿಸಿಟಿವಿಯಲ್ಲಿ ಸೆರೆ

ಜಿಎಸ್‌ಟಿ ನೋಟಿಸ್ ವಿರುದ್ಧ ಜುಲೈ 25ಕ್ಕೆ ವರ್ತಕರ ಮುಷ್ಕರ: ಅಂದು ಏನೇನಿರುತ್ತೆ?-ಏನೇನಿರಲ್ಲ?

ADVERTISEMENT
ADVERTISEMENT

ಪೊಲೀಸ್ ವಿಚಾರಣೆಯ ವೇಳೆ, ಆರೋಪಿಗಳಾದ ಸುಶಾಂತ್ ಮತ್ತು ಸಂದೇಶ್ ಪೂಜಾರಿ, ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯವನ್ನು ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯಿಂದ ಉಡುಪಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ಶಾಂತಿ ಕಾಪಾಡಲು ಕಟ್ಟೆಚ್ಚರ ವಹಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (18)

ರೌಡಿಶೀಟರ್ ಬಿಕ್ಲು ಶಿವ ಹ*ತ್ಯೆ: ಶಾಸಕ ಬೈರತಿ ವಿಚಾರಣೆ ಬಳಿಕ ಮತ್ತೆ ಮೂವರು ಅರೆಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 11:19 am
0

Untitled design (80)

ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿಬೇಕಾ? ಇಲ್ಲಿದೆ ಇಂದಿನ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 10:54 am
0

0 (17)

ಮಂಜುನಾಥನ ಶಾಪದಿಂದ ರಾಜ್ಯ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:45 am
0

0 (16)

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ 2025: ಯಾವ ವಿಷಯಗಳು ಚರ್ಚೆಯಾಗಲಿವೆ?

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • 111222 (5)
    ಮುಂದುವರೆದ ಮಳೆ ಅಬ್ಬರ: ಕೊಡಗು, ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
    July 17, 2025 | 0
  • Add a heading (45)
    ಕುಂದಾಪುರ ಪೊಲೀಸರಿಂದ ನೋಟಿಸ್: ರಾಜಕೀಯ ಮಾತಾಡಬಾರದೆಂಬ ಷರತ್ತಿಗೆ ಸೂಲಿಬೆಲೆ ಕಿಡಿ
    June 20, 2025 | 0
  • 1 (7)
    SHOCKING: ರಾಜ್ಯದ ಈ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು!
    June 8, 2025 | 0
  • Befunky collage 2025 05 31t081255.620
    ಮಳೆ ಅವಾಂತರ: ಇಂದಿನಿಂದ ಈ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ 3ದಿನ ರಜೆ!
    May 31, 2025 | 0
  • Web (34)
    ಸಿಎಂ ಸಿದ್ದು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಅವಹೇಳನಕಾರಿ ಪೋಸ್ಟ್‌‌‌‌‌ ಹಾಕಿದ್ದ ಹೋಂ ಗಾರ್ಡ್ ಬಂಧನ
    May 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version