• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್‌ ದಾಳಿಕೋರರನ್ನು ಸದೆಬಡಿಯಬೇಕು: ಎಂ‌ ಬಿ ಪಾಟೀಲ್‌ ಆಕ್ರೋಶ

admin by admin
April 23, 2025 - 1:03 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 23t130335.541

RelatedPosts

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್

ADVERTISEMENT
ADVERTISEMENT

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಈ ದಾಳಿಗೆ ಕಾರಣರಾದ ಉಗ್ರಗಾಮಿಗಳನ್ನು ಯಾವುದೇ ಕ್ಷಮೆಯಿಲ್ಲದೆ ಸದೆಬಡಿಯಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಉಗ್ರಗಾಮಿಗಳಿಗೆ ಧರ್ಮ, ಜಾತಿ, ಸಂಸ್ಕೃತಿ ಎಂಬುದೇ ಇಲ್ಲ. ಅಮಾಯಕರ ಹತ್ಯೆಯು ಅಮಾನುಷ ಕೃತ್ಯವಾಗಿದೆ. ಇಂತಹ ಉಗ್ರರನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಬೇಕು. ಈ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದ್ದರೆ, ಆ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಲೆಗುಂಪು ಮಾಡಬೇಕು,” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿ ಸಾಮಾನ್ಯವಾಗಿತ್ತು. ಸ್ಥಳೀಯ ಜನರು ವ್ಯಾಪಾರ-ವಹಿವಾಟುಗಳಲ್ಲಿ ತೊಡಗಿಕೊಂಡು ಸಂತೋಷದಿಂದ ಜೀವನ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸೇನಾಪಡೆಗಳನ್ನು ಸ್ವಲ್ಪಮಟ್ಟಿಗೆ ಕಡಿಮೆಗೊಳಿಸಿತ್ತು. ಆದರೆ, ಉಗ್ರಗಾಮಿಗಳು ಈ ಸಂದರ್ಭದ ದುರ್ಲಾಭ ಪಡೆದುಕೊಂಡು ಈ ಬರ್ಬರ ಕೃತ್ಯವನ್ನು ಎಸಗಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್‌ ಆರೋಪಿಸಿದ್ದಾರೆ. “ಕೇಂದ್ರ ಸರ್ಕಾರವು ಇದೀಗ ಕಾಶ್ಮೀರದಲ್ಲಿ ಮತ್ತಷ್ಟು ಸೇನಾಪಡೆಯನ್ನು ನಿಯೋಜಿಸಬೇಕು,” ಎಂದು ಸಚಿವ ಎಂ.ಬಿ. ಪಾಟೀಲ್‌ ಅವರು ಸಲಹೆ ನೀಡಿದ್ದಾರೆ.

ಈ ದುಃಖದ ಘಟನೆಯಲ್ಲಿ ಕರ್ನಾಟಕದ ಇಬ್ಬರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. “ಅವರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಎಲ್ಲ ರೀತಿಯ ಸಹಾಯವನ್ನು ಒದಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟು ತಕ್ಷಣವೇ ಸ್ಪಂದಿಸಿದ್ದಾರೆ,” ಎಂದು ಎಂ.ಬಿ. ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 04 15T232851.736

    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

    by Hemanth Kumar S
    April 15, 2026 - 11:29 pm
    0

    Untitled design 2026 04 15T225453.890

    IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

    by ಶಾಲಿನಿ ಕೆ. ಡಿ
    April 15, 2026 - 11:04 pm
    0

    Untitled design 2026 04 15T224426.784

    ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

    by ಶಾಲಿನಿ ಕೆ. ಡಿ
    April 15, 2026 - 10:46 pm
    0

    Untitled design 2026 04 15T222422.320

    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

    by ಶಾಲಿನಿ ಕೆ. ಡಿ
    April 15, 2026 - 10:27 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 04 15T232851.736
      ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ
      April 15, 2026 | 0
    • Untitled design 2026 04 15T225453.890
      IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ
      April 15, 2026 | 0
    • Untitled design 2026 04 15T224426.784
      ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ
      April 15, 2026 | 0
    • Untitled design 2026 04 15T215723.825
      IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್
      April 15, 2026 | 0
    • Untitled design 2026 04 15T215203.802
      UPI ನಿಯಮ ಬದಲಾವಣೆ: 10,000 ರೂ. ಮೇಲ್ಪಟ್ಟ ಹಣ ಕಳುಹಿಸಲು 1 ಗಂಟೆ ಕಾಯುವಿಕೆ ಕಡ್ಡಾಯ!
      April 15, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version