• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ: ಪರಸ್ತ್ರೀ ಸಂಬಂಧದಿಂದ ಸ್ನೇಹಿತನ ಹತ್ಯೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 25, 2025 - 3:48 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (79)

ಬೆಂಗಳೂರಿನ ಬಂಡೆಪಾಳ್ಯದ ಅಂಬೇಡ್ಕರ್ ನಗರದಲ್ಲಿ ನಡೆದ ಒಂದು ಆಘಾತಕಾರಿ ಕೊಲೆ ಪ್ರಕರಣದಲ್ಲಿ, ಉತ್ತರ ಪ್ರದೇಶ ಮೂಲದ ಶೈಲೆಂದ್ರ ಯಾದವ್ ಎಂಬಾತನ ಹತ್ಯೆಗೆ ಪರಸ್ತ್ರೀಯೊಂದಿಗಿನ ಅಕ್ರಮ ಸಂಬಂಧ ಕಾರಣವಾಗಿತ್ತು ಎಂಬ ಸತ್ಯ ತನಿಖೆಯಲ್ಲಿ ಬಯಲಾಗಿದೆ.

ಕಳೆದ ಗುರುವಾರ ಮಧ್ಯರಾತ್ರಿ, ಸತೀಶ್ ಯಾದವ್ ಎಂಬಾತ ಬಂಡೆಪಾಳ್ಯ ಪೊಲೀಸರಿಗೆ ಕರೆ ಮಾಡಿ, ತನ್ನ ಸ್ನೇಹಿತ ಶೈಲೆಂದ್ರ ಯಾದವ್ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ. ಪೊಲೀಸರು ಸ್ಥಳಕ್ಕೆ ತಕ್ಷಣವೇ ಆಗಮಿಸಿ, ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲದ ಕಾರಣ, ಅನುಮಾನಾಸ್ಪದ ಸಾವಿನ ಪ್ರಕರಣವನ್ನು (ಯುಡಿಆರ್) ದಾಖಲಿಸಿಕೊಂಡು ಶವವನ್ನು ಆಸ್ಪತ್ರೆಗೆ ಕಳಿಹಿಸಿದರು. ಆದರೆ, ಸೋಮವಾರ (ಜೂನ್ 23) ಬಂದ ಮರಣೋತ್ತರ ಪರೀಕ್ಷೆ ವರದಿಯು ಈ ಸಾವಿನ ಹಿಂದಿನ ಕಹಾನಿಯನ್ನು ಬಹಿರಂಗಪಡಿಸಿತು.

RelatedPosts

7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು

ದಕ್ಷಿಣ ಕನ್ನಡ: ಟಿಪ್ಪರ್‌ನಲ್ಲಿ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟರ್ ಅಮಾನತು!

ಬೀದರ್ ಜಿಲ್ಲೆಯಲ್ಲಿ ಸಾಲದ ಸುಳಿಗೆ ಸಿಲುಕಿ ಬಾವಿಗೆ ಜಿಗಿದು ವ್ಯಕ್ತಿ ಆ*ತ್ಮಹ*ತ್ಯೆ

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

ADVERTISEMENT
ADVERTISEMENT

ತನಿಖೆಯಲ್ಲಿ ತಿಳಿದುಬಂದ ಪ್ರಕಾರ, ಸತೀಶ್ ಯಾದವ್ ಬಂಡೆಪಾಳ್ಯದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈತನ ಸ್ನೇಹಿತ ಬೀರೇಂದ್ರ ಯಾದವ್‌ಗೆ ಒಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈ ಸಂಬಂಧದ ಬಗ್ಗೆ ಶೈಲೆಂದ್ರ ಯಾದವ್ ಎಲ್ಲರಿಗೂ ತಿಳಿಸುತ್ತಿದ್ದ. ಇದರಿಂದ ಕುಪಿತನಾದ ಬೀರೇಂದ್ರ, ಶೈಲೆಂದ್ರನನ್ನು ಕೊಲೆ ಮಾಡಲು ಯೋಜನೆ ರೂಪಿಸಿದ.

ಕಳೆದ ಬುಧವಾರ ರಾತ್ರಿ, ಬೀರೇಂದ್ರ ತನ್ನ ಸ್ನೇಹಿತರಾದ ಸತೀಶ್ ಮತ್ತು ಅರುಣ್ ಯಾದವ್ ಜೊತೆಗೆ ಶೈಲೆಂದ್ರನನ್ನು ಸತೀಶ್‌ನ ಮನೆಗೆ ಕರೆಸಿಕೊಂಡಿದ್ದ. ಎಣ್ಣೆ ಪಾರ್ಟಿಯ ನೆಪದಲ್ಲಿ ಶೈಲೆಂದ್ರನ ಮೇಲೆ ಕೈಯಿಂದ ತೀವ್ರವಾಗಿ ಹಲ್ಲೆ ಮಾಡಿ, ಅವನನ್ನು ಕೊಲೆಗೈದರು. ಶೈಲೆಂದ್ರನ ಎದೆಗೆ ಬಲವಾದ ಏಟು ಬಿದ್ದಿದ್ದು, ಇದೇ ಅವನ ಸಾವಿಗೆ ಕಾರಣವಾಯಿತು ಎಂದು ಮರಣೋತ್ತರ ವರದಿ ದೃಢಪಡಿಸಿದೆ.

ಶವವನ್ನು 24 ಗಂಟೆ ಮನೆಯಲ್ಲಿಟ್ಟಿದ್ದ ಆರೋಪಿ

ಕೊಲೆಯಾದ ಬಳಿಕ, ಗಾಬರಿಯಾದ ಬೀರೇಂದ್ರ ಮತ್ತು ಅರುಣ್ ಮನೆಯಿಂದ ಪರಾರಿಯಾದರು. ಆದರೆ, ಶವವನ್ನು ಏನು ಮಾಡಬೇಕೆಂದು ತಿಳಿಯದ ಸತೀಶ್, 24 ಗಂಟೆಗಳ ಕಾಲ ಮೃತದೇಹವನ್ನು ಮನೆಯಲ್ಲಿಯೇ ಇಟ್ಟಿದ್ದ. ಶವದಿಂದ ವಾಸನೆ ಬರಲು ಆರಂಭವಾದಾಗ, ಮನೆಯ ಮಾಲೀಕರಿಗೆ ವಿಷಯ ತಿಳಿಸಿ, ಬಳಿಕ ಪೊಲೀಸರಿಗೆ ಕರೆ ಮಾಡಿದ್ದಾನೆ. ಆರಂಭದಲ್ಲಿ ಇದು ಆಕಸ್ಮಿಕ ಸಾವು ಎಂದು ತೋರಿಸಲು ಯತ್ನಿಸಿದ್ದಾನೆ. ಆದರೆ, ಪೊಲೀಸರ ತನಿಖೆಯಲ್ಲಿ ಸತ್ಯ ಬಯಲಾಯಿತು.

ಬಂಡೆಪಾಳ್ಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಸತೀಶ್ ಯಾದವ್ ಮತ್ತು ಅರುಣ್ ಯಾದವ್‌ನನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬೀರೇಂದ್ರ ಯಾದವ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡಿಕಾಟ ನಡೆಸುತ್ತಿದ್ದಾರೆ. ಈಗ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಗಾಗಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 13T164221.242

ಕಿಂಗ್ ಆದ ಯೋಗಿ..ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 4:45 pm
0

Untitled design 2026 02 13T160954.321

ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

by ಶಾಲಿನಿ ಕೆ. ಡಿ
February 13, 2026 - 4:17 pm
0

BeFunky collage 2026 02 13T160801.722

7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು

by ಶ್ರೀದೇವಿ ಬಿ. ವೈ
February 13, 2026 - 4:08 pm
0

Untitled design 2026 02 13T153737.888

T20 World Cup 2026: ಆಸೀಸ್‌ ವಿರುದ್ಧ ಭರ್ಜರಿ ಜಯ: T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

by ಶಾಲಿನಿ ಕೆ. ಡಿ
February 13, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 13T160801.722
    7.11 ಕೋಟಿ ದೋಚಿ ಗೋವಾ ಕ್ಯಾಸಿನೊಗೆ ಸುರಿಯಲು ಪ್ಲಾನ್! ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು
    February 13, 2026 | 0
  • BeFunky collage 2026 02 13T135824.424
    ದಕ್ಷಿಣ ಕನ್ನಡ: ಟಿಪ್ಪರ್‌ನಲ್ಲಿ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟರ್ ಅಮಾನತು!
    February 13, 2026 | 0
  • BeFunky collage 2026 02 13T133606.648
    ಬೀದರ್ ಜಿಲ್ಲೆಯಲ್ಲಿ ಸಾಲದ ಸುಳಿಗೆ ಸಿಲುಕಿ ಬಾವಿಗೆ ಜಿಗಿದು ವ್ಯಕ್ತಿ ಆ*ತ್ಮಹ*ತ್ಯೆ
    February 13, 2026 | 0
  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
  • Untitled design 2026 02 13T123018.678
    ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version