• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಟ್ಟ ಶವದ ರಹಸ್ಯ: ಉಷಾ ಶೆಟ್ಟಿಯ ಸಾವಿನ ಹಿಂದಿನ ಸತ್ಯ ಬಹಿರಂಗ ಆಗಲೇ ಇಲ್ಲ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 18, 2025 - 8:55 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web 2025 07 18t205431.644

2015ರ ಡಿಸೆಂಬರ್‌ನಲ್ಲಿ ಮಂಗಳೂರಿನ ಬಜಪೆಯ ಎಕ್ಕಾರು ಸಮೀಪ ಸುಟ್ಟ ಸ್ಥಿತಿಯಲ್ಲಿ ಉಷಾ ಶೆಟ್ಟಿಯ ಶವ ಪತ್ತೆಯಾಗಿತ್ತು. ಈ ಘಟನೆಯು ರಾಜ್ಯದಾದ್ಯಂತ ಗಮನ ಸೆಳೆದಿದ್ದರೂ, ಒಂದು ದಶಕ ಕಳೆದರೂ ಈ ಸಾವಿನ ಹಿಂದಿನ ಸತ್ಯ ಇನ್ನೂ ಬಯಲಾಗಿಲ್ಲ. ಉಷಾ ಶೆಟ್ಟಿಯ ಸಾವು ಕೊಲೆಯೇ, ಆತ್ಮಹತ್ಯೆಯೇ ಅಥವಾ ಇನ್ನಾವುದೇ ಕಾರಣವೋ? ಇನ್ನೂ ತಿಳಿದು ಬಂದಿಲ್ಲ ಈ ಪ್ರಶ್ನೆಗಳಿಗೆ ಉತ್ತರ ಸಿಗದೆ, ಈ ಪ್ರಕರಣ ಇಂದಿಗೂ ರಹಸ್ಯವಾಗಿಯೇ ಉಳಿದಿದೆ.

2015, ಡಿಸೆಂಬರ್‌ನಲ್ಲಿ ಆಗಿದ್ದ ಘಟನೆಯ ವಿವರ:

RelatedPosts

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ಕರ್ನಾಟಕದಲ್ಲಿ ಚಳಿ ಅಬ್ಬರ: ಬೆಂಗಳೂರಿನಲ್ಲಿ ಮೈಕೊರೆಯುವ ಶೀತಗಾಳಿ

ADVERTISEMENT
ADVERTISEMENT

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೋರ್ವಳ ಶವ ಸುಟ್ಟ ರೀತಿಯಲ್ಲಿ ಮಂಗಳೂರಿನ ಬಜಪೆಯ ಎಕ್ಕಾರು ಸಮೀಪ ಪತ್ತೆಯಾಗಿದೆ. ಈ ಪ್ರಕರಣ ಸುತ್ತ ಹಲವಾರು ಸಂಶಯಗಳು ಹುಟ್ಟಿಕೊಂಡಿದ್ದು, ಸರಿಯಾದ ಕಾರಣ ತಿಳಿದು ಬಂದಿಲ್ಲ. ಮೃತ ಮಹಿಳೆ ಉಷಾ ಶೆಟ್ಟಿ ಮಂಗಳೂರು ಜಪ್ಪಿನ ಮೊಗರು ನಿವಾಸಿಯಾಗಿದ್ದು, ಈಕೆ ಮಂಗಳೂರಿನ ಮಂಡೊವಿ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಉಷಾ ಶೆಟ್ಟಿಯವರು ಡಿಸೆಂಬರ್ 17ರ ಗುರುವಾರ ಸುಮಾರು 3ಗಂಟೆಗೆ ಮಧ್ಯಾಹ್ನ ಕಟೀಲು ಕಡೆಯಿಂದ ಬಂದು ಎಕ್ಕಾರಿನ ಅಂಗಡಿಯೊಂದರಲ್ಲಿ ಚಕ್ಕುಲಿ ಬೆಲೆ ಕೇಳಿ ವಾಪಾಸ್ ಹೋಗಿದ್ದಾರೆ. ಎಷ್ಟೇ ಹೊತ್ತಾದರೂ ಮನೆಗೆ ಬಾರದ ಪತ್ನಿಯ ಬಗ್ಗೆ ಹೆದರಿದ ಪತಿ ಅಶ್ವಿನ್ ಶೆಟ್ಟಿಯವರು ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಟವರ್ ಲೊಕೇಶನ್ ಎಕ್ಕಾರಿನಲ್ಲಿ ಸಾರ್ವಜನಿಕರು ಮತ್ತು ಎಕ್ಕಾರಿನ ಸ್ಥಳೀಯರ ಜೊತೆ ಸೇರಿ ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಹುಡುಕಿದರೂ ಮಹಿಳೆ ಬಗ್ಗೆ ಮಾಹಿತಿ ದೊರಕದ ಕಾರಣ ಪತಿ ಅಶ್ವಿನ್ ಶೆಟ್ಟಿ ವಾಪಾಸ್ ಮನೆಗೆ ತೆರಳಿದ್ದರು. ಆದರೆ ಉಷಾಳ ಶವ ಶುಕ್ರವಾರ ಸಂಜೆ ಎಕ್ಕಾರು ಕೊಡಮಣಿತ್ತಾಯ ದೇವಸ್ಥಾನಕ್ಕೆ ಹೋಗುವ ರಸ್ತೆ ಬದಿ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಜೊತೆಗೆ ಶವದ ಹತ್ತಿರ ಪೆಟ್ರೋಲ್ ಬಾಟಲ್, ಬ್ಯಾಗ್, ಮದ್ದಿನ ಚೀಟಿ ಸಿಕ್ಕಿದೆ. ಈ ಸಂಬಂಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

Untitled design 2025 12 16T093517.986

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

by ಶಾಲಿನಿ ಕೆ. ಡಿ
December 16, 2025 - 9:38 am
0

Untitled design 2025 12 16T091937.284

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

by ಶಾಲಿನಿ ಕೆ. ಡಿ
December 16, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T101308.676
    ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ
    December 16, 2025 | 0
  • Untitled design 2025 12 16T093517.986
    ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ
    December 16, 2025 | 0
  • Untitled design 2025 12 16T091937.284
    ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ
    December 16, 2025 | 0
  • Untitled design 2025 12 16T081825.477
    ಕರ್ನಾಟಕದಲ್ಲಿ ಚಳಿ ಅಬ್ಬರ: ಬೆಂಗಳೂರಿನಲ್ಲಿ ಮೈಕೊರೆಯುವ ಶೀತಗಾಳಿ
    December 16, 2025 | 0
  • Untitled design 2025 12 15T232850.706
    ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version