• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಸಿನಿಮಾ ಸ್ಟೈಲ್‌‌ನಲ್ಲಿ ಲಾಂಗ್ ಹಿಡಿದು ಕೊಚ್ಚಿ ಕೊಚ್ಚಿ ಬರ್ಬರ ಕೊಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 2, 2025 - 1:16 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Web 2025 06 02t131552.637

ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಿಂಧನೂರು ಸರ್ಕಲ್‌ನಲ್ಲಿ ಚೆನ್ನಪ್ಪ ನಾರಿನಾಳ ಎಂಬಾತನನ್ನು ಕೇವಲ 2 ನಿಮಿಷಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಎಲ್ ಜೆ ಅಯ್ಯಂಗಾರ್ ಬೇಕರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯ ಬೆಚ್ಚಿಬೀಳಿಸುವಂತಿದೆ.

ಹಳೇ ದ್ವೇಷ ಮತ್ತು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನಪ್ಪ ನಾರಿನಾಳನನ್ನು ಆರೋಪಿಗಳು ಲಾಂಗ್ ಮತ್ತು ಮಚ್ಚಿನಿಂದ ದಾಳಿ ಮಾಡಿ ಕೊಲೆಗೈದಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯ ಬೇಕರಿಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ದುಷ್ಕರ್ಮಿಗಳ ಕೃತ್ಯ ಸಿನಿಮಾ ಶೈಲಿಯಲ್ಲಿ ನಡೆದಿರುವುದು ದೃಶ್ಯಗಳಿಂದ ಸ್ಪಷ್ಟವಾಗಿದೆ.


ಸಿಸಿಟಿವಿ ದೃಶ್ಯದಲ್ಲಿ, ಚೆನ್ನಪ್ಪ ಬೇಕರಿಯೊಳಗೆ ರಕ್ಷಣೆಗಾಗಿ ಓಡಿಬಂದರೂ, ನಾಲ್ವರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿದ್ದಾರೆ. ಚೆನ್ನಪ್ಪ ಕೈ ಮುಗಿದು ಬೇಡಿಕೊಂಡರೂ, ಆರೋಪಿಗಳು ಬೇಕರಿಯಿಂದ ಅವನನ್ನು ಹೊರಗೆ ಎಳೆದು ಕೊಲೆಗೈದಿದ್ದಾರೆ. ಈ ಘಟನೆಯ ಸಂದರ್ಭದಲ್ಲಿ ಬೇಕರಿಯ ಮಾಲೀಕ ಮತ್ತು ಗ್ರಾಹಕರು ಗಾಬರಿಗೊಂಡಿದ್ದು, ಯಾರೂ ಸಹಾಯಕ್ಕೆ ಬಂದಿಲ್ಲ. ದೃಶ್ಯಗಳು ಕಿರಾತಕರ ದಾಳಿಯ ಭೀಕರತೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.

RelatedPosts

ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ

ಬಾಗಲಕೋಟೆ ಬೈ ಎಲೆಕ್ಷನ್: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ರೂ. ಹಣ ವಶಕ್ಕೆ

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಮೃತ ಚೆನ್ನಪ್ಪನ ಕುಟುಂಬಸ್ಥರ ದೂರಿನ ಆಧಾರದ ಮೇಲೆ, 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳಾದ ರವಿ ನಾರಿನಾಳ, ಪ್ರದೀಪ್ ನಾರಿನಾಳ, ಮಂಜುನಾಥ್ ನಾರಿನಾಳ, ನಾಗರಾಜ್ ನಾರಿನಾಳ, ಶ್ಯಾಮಣ್ಣ ನಾರಿನಾಳ ಸೇರಿದಂತೆ ಒಟ್ಟು 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ 7 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಂದರೆ ರವಿ, ಪ್ರದೀಪ್, ಮಂಜುನಾಥ್, ನಾಗರಾಜ್, ಮಂಜುನಾಥ್, ಗೌತಮ್, ಮತ್ತು ಪ್ರಮೋದ್.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 27T125345.085

ರಾಮಲಲ್ಲಾನ ಹಣೆಗೆ ಸೂರ್ಯ ತಿಲಕ: ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ

by ಶಾಲಿನಿ ಕೆ. ಡಿ
March 27, 2026 - 1:01 pm
0

Untitled design 2026 03 27T123304.458

ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
March 27, 2026 - 12:39 pm
0

Untitled design 2026 03 27T120740.111

ರಸ್ತೆಬದಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ

by ಶಾಲಿನಿ ಕೆ. ಡಿ
March 27, 2026 - 12:08 pm
0

Untitled design 2026 03 27T113930.350

ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!

by ಶಾಲಿನಿ ಕೆ. ಡಿ
March 27, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 16T195617.520
    ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version