• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 23, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಪ್ರವಾಸಿಗರಿಗೆ ಬಿಗ್‌ಶಾಕ್ ಕೊಟ್ಟ ಆಡಳಿತ ಮಂಡಳಿ

ಉತ್ತರ ಕನ್ನಡದ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 23, 2025 - 7:05 am
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
ಶಿವಪ್ಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಗೋಕರ್ಣದ ಪವಿತ್ರ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ ಸಂಹಿತೆ ಜಾರಿಗೊಳಿಸಲಾಗಿದ್ದು, ಇದೀಗ ಭಟ್ಕಳ ತಾಲೂಕಿನ ವಿಶ್ವಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ಈ ನಿಯಮವನ್ನು ಜಾರಿಗೆ ತರಲಾಗಿದೆ.

ಮುರುಡೇಶ್ವರವು ಧಾರ್ಮಿಕ ಕೇಂದ್ರವಾಗಿರುವುದರ ಜೊತೆಗೆ ಪ್ರಮುಖ ಪ್ರವಾಸಿ ತಾಣವಾಗಿದೆ. ಲಕ್ಷಾಂತರ ಪ್ರವಾಸಿಗರು ವರ್ಷವಿಡೀ ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿನ ಜಲಕ್ರೀಡೆಗಳು, ಸ್ಕೂಬಾ ಡ್ರೈವಿಂಗ್, ಮತ್ತು 123 ಅಡಿ ಎತ್ತರದ ಬೃಹತ್ ಶಿವನ ಪ್ರತಿಮೆ ವಿಶ್ವದಾದ್ಯಂತ ಜನಪ್ರಿಯವಾಗಿವೆ. ಕಡಲತೀರದಲ್ಲಿ ಸಮಯ ಕಳೆದ ನಂತರ, ಭಕ್ತರು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ, ಕೆಲವು ಪುರುಷರು ಚಡ್ಡಿ, ಬನಿಯನ್‌ನಂತಹ ಅನುಚಿತ ಉಡುಗೆಯಲ್ಲಿ ಮತ್ತು ಮಹಿಳೆಯರು ಧಾರ್ಮಿಕ ಸ್ಥಳಕ್ಕೆ ತಕ್ಕಂತಹ ಸಭ್ಯ ಉಡುಗೆ ಧರಿಸದೇ ದೇವಾಲಯಕ್ಕೆ ಬರುತ್ತಿದ್ದರು. ಇದರಿಂದ ಆಸ್ತಿಕ ಭಕ್ತರು ಆಕ್ಷೇಪ ವ್ಯಕ್ತಪಡಿಸಿ, ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು.

RelatedPosts

ಮಗುವಿನ ಪ್ರಾಣ ತೆಗೆದಿದ ಫ್ರಿಜ್‌ನಲ್ಲಿ ಇಟ್ಟ ಆಹಾರ: ಬೆಂಗಳೂರಿನಲ್ಲಿ ಶಾಕಿಂಗ್‌ ಘಟನೆ

‘ಸಿಲಿಕಾನ್ ಸಿಟಿ ಸಹವಾಸ ಸಾಕ್ರಿ’ ಎಂದ ಟೆಕ್ಕಿ ದಂಪತಿ ವಿರುದ್ಧಆಕ್ರೋಶ..?

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

ಜೂನ್‌ನಲ್ಲಿ ಭರ್ತಿಯಾಗಿ ಇತಿಹಾಸ ಸೃಷ್ಟಿಸಲಿದೆಯೇ KRS..?

ADVERTISEMENT
ADVERTISEMENT

ಈ ಮನವಿಗೆ ಸ್ಪಂದಿಸಿರುವ ದೇವಾಲಯದ ಆಡಳಿತ ಮಂಡಳಿಯು ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ, ಪುರುಷರು ಪಂಚೆ, ಧೋತಿ, ಅಥವಾ ಸಾಂಪ್ರದಾಯಿಕ ಉಡುಗೆಯೊಂದಿಗೆ ಶರ್ಟ್ ಧರಿಸಬೇಕು. ಮಹಿಳೆಯರಿಗೆ ಸೀರೆ, ಚೂಡಿದಾರ, ಅಥವಾ ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ದೇವಾಲಯಕ್ಕೆ ಪ್ರವೇಶ ನಿರಾಕರಿಸಲಾಗುವುದು. ದೇವಾಲಯದ ಮುಂಭಾಗದಲ್ಲಿ ಸೂಚನಾ ಫಲಕವನ್ನು ಸ್ಥಾಪಿಸಲಾಗಿದ್ದು, ಅಗತ್ಯವಾದ ಉಡುಗೆಯ ವಿವರಗಳನ್ನು ಅದರಲ್ಲಿ ನಮೂದಿಸಲಾಗಿದೆ.

ಮುರುಡೇಶ್ವರ ದೇವಸ್ಥಾನವು ಖಾಸಗಿ ಆಡಳಿತ ಮಂಡಳಿಯಿಂದ ನಿರ್ವಹಿಸಲ್ಪಡುತ್ತಿದ್ದು, ಉದ್ಯಮಿ ಆರ್.ಎನ್.ಶೆಟ್ಟಿ ಅವರ ಕುಟುಂಬವು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಈ ಕ್ರಮವು ದೇವಾಲಯದ ಪವಿತ್ರತೆಯನ್ನು ಕಾಪಾಡುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web (55)

ಮಗುವಿನ ಪ್ರಾಣ ತೆಗೆದಿದ ಫ್ರಿಜ್‌ನಲ್ಲಿ ಇಟ್ಟ ಆಹಾರ: ಬೆಂಗಳೂರಿನಲ್ಲಿ ಶಾಕಿಂಗ್‌ ಘಟನೆ

by ಶ್ರೀದೇವಿ ಬಿ. ವೈ
June 23, 2025 - 8:49 pm
0

Web (54)

ಬ್ಯಾಕ್-ಟು-ಬ್ಯಾಕ್ ಸೆಂಚುರಿ ಬಾರಿಸಿದ್ದ ಕನ್ನಡಿಗ ಕೆ.ಎಲ್ ರಾಹುಲ್ ಬೆನ್ನಲ್ಲೇ ರಿಷಭ್ ಪಂತ್​ ಶತಕ

by ಶ್ರೀದೇವಿ ಬಿ. ವೈ
June 23, 2025 - 8:36 pm
0

Web (53)

‘ಸಿಲಿಕಾನ್ ಸಿಟಿ ಸಹವಾಸ ಸಾಕ್ರಿ’ ಎಂದ ಟೆಕ್ಕಿ ದಂಪತಿ ವಿರುದ್ಧಆಕ್ರೋಶ..?

by ಶ್ರೀದೇವಿ ಬಿ. ವೈ
June 23, 2025 - 8:25 pm
0

Web (52)

IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ: ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್

by ಶ್ರೀದೇವಿ ಬಿ. ವೈ
June 23, 2025 - 7:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ಭಾರೀ ಮಳೆ: ಮಂಗಳೂರು, ಶಿವಮೊಗ್ಗದಲ್ಲಿ ಭೂಕುಸಿತ, ಕಲಬುರ್ಗಿಯಲ್ಲಿ ಮನೆ ಕುಸಿದು ಬಾಲಕ ಸಾವು
    June 17, 2025 | 0
  • 0 (26)
    ಇತ್ತೀಚೆಗೆ ಹುಡುಗಿಯರ ಮಿಸ್‌ಯೂಸ್ ಜಾಲ ಬಯಲಿಗೆಳೆದಿದ್ದ ಯುವಕ ಆತ್ಮಹತ್ಯೆ
    June 11, 2025 | 0
  • Befunky collage 2025 05 31t081255.620
    ಮಳೆ ಅವಾಂತರ: ಇಂದಿನಿಂದ ಈ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ 3ದಿನ ರಜೆ!
    May 31, 2025 | 0
  • Befunky collage 2025 05 30t100323.800
    ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಎಲ್ಲಾ ಶಾಲೆ, ಅಂಗನವಾಡಿಗಳಿಗೆ ರಜೆ!
    May 30, 2025 | 0
  • Untitled design (3)
    ರಾತ್ರಿವೇಳೆ ಮನೆ ಬಾಗಿಲಿಗೆ ಬಂದ 13ಅಡಿ ಉದ್ದದ ಹೆಬ್ಬಾವು, ಮುಂದೇನಾಯ್ತು?
    May 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version