• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಸರ್ಕಾರದ ನಿರ್ಧಾರಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿಸಲ್ಲಿಸದ ಪ್ರತಾಪ್ ಸಿಂಹ!

admin by admin
September 6, 2025 - 4:03 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (2)

ಬೆಂಗಳೂರು: ಮೈಸೂರು ದಸರಾ 2025ರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಉದ್ಘಾಟಕರ ಆಯ್ಕೆಯ ವಿಚಾರವಾಗಿ ವಿವಾದ ತಾರಕಕ್ಕೇರಿದೆ. ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ರನ್ನು ಉದ್ಘಾಟಕರಾಗಿ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಈ ಏಕಪಕ್ಷೀಯ ನಿರ್ಧಾರಕ್ಕೆ ತಡೆ ನೀಡುವಂತೆ ಅವರು ಕೋರಿದ್ದಾರೆ.

ಮೈಸೂರು ದಸರಾ 2025ರ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ!

ರಾಜ್ಯ ಸರ್ಕಾರವು ಬಾನು ಮುಷ್ತಾಕ್‌ರನ್ನು ಮೈಸೂರು ದಸರಾ ಉದ್ಘಾಟಕರಾಗಿ ಘೋಷಿಸಿದಾಗಿನಿಂದಲೂ, ಈ ಆಯ್ಕೆಯ ವಿರುದ್ಧ ತೀವ್ರ ಆಕ್ಷೇಪಗಳು ಕೇಳಿಬಂದಿವೆ. ಮಾಜಿ ಸಂಸದ ಪ್ರತಾಪ್ ಸಿಂಹ, ಬಾನು ಮುಷ್ತಾಕ್‌ರನ್ನು “ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ” ಭಾವನೆ ಹೊಂದಿರುವವರು ಎಂದು ಆರೋಪಿಸಿ, ಈ ಆಯ್ಕೆಯು ದಸರಾ ಹಬ್ಬದ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ. ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ, ವೇದ ಮಂತ್ರಗಳ ಜಪ ಮತ್ತು ಧಾರ್ಮಿಕ ಆಚರಣೆಗಳು ಸಂಪ್ರದಾಯದ ಭಾಗವಾಗಿದ್ದು, ಈ ಆಯ್ಕೆಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅವರು ವಾದಿಸಿದ್ದಾರೆ.

RelatedPosts

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ

ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು

ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

ADVERTISEMENT
ADVERTISEMENT

ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್‌ರ ನಿವಾಸಕ್ಕೆ ಜಿಲ್ಲಾಡಳಿತವು ಇತ್ತೀಚೆಗೆ ಭೇಟಿ ನೀಡಿ, ಮೈಸೂರು ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನವನ್ನು ನೀಡಿತ್ತು. ಆದರೆ, ಈ ನಿರ್ಧಾರಕ್ಕೆ ಮೈಸೂರಿನ ರಾಜಮನೆತನದವರು ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ರಾಷ್ಟ್ರ ರಕ್ಷಣಾ ಸೇನೆಯ ಕಾರ್ಯಕರ್ತರು ಬಾನು ಮುಷ್ತಾಕ್‌ರನ್ನು ಭೇಟಿಯಾಗಿ, ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಆದಾಗ್ಯೂ, ಬಾನು ಮುಷ್ತಾಕ್ ಆಹ್ವಾನವನ್ನು ಸ್ವೀಕರಿಸಿ, ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದ್ದಾರೆ. “ದಸರಾ ಎಲ್ಲರ ಮನೆಯ ಹಬ್ಬ” ಎಂದು ಕೊಂಡಾಡಿದ ಅವರು, ತಮ್ಮ ಆಯ್ಕೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ ಪ್ರತಾಪ್ ಸಿಂಹ:

ಪ್ರತಾಪ್ ಸಿಂಹ ತಮ್ಮ ಅರ್ಜಿಯಲ್ಲಿ, ಸರ್ಕಾರದ ಈ ನಿರ್ಧಾರವು ಏಕಪಕ್ಷೀಯವಾಗಿದ್ದು, ದಸರಾ ಹಬ್ಬದ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಅವಗಣಿಸಿದೆ ಎಂದು ದೂರಿದ್ದಾರೆ. ಬಾನು ಮುಷ್ತಾಕ್‌ರ ಆಯ್ಕೆಯಿಂದ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿರುವ ಅವರು, ಸರ್ಕಾರವು ಆಹ್ವಾನವನ್ನು ಹಿಂಪಡೆಯುವಂತೆ ನಿರ್ದೇಶಿಸಲು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 21T184255.810

“ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
April 21, 2026 - 6:44 pm
0

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T175012.808
    22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ
    April 21, 2026 | 0
  • Untitled design 2026 04 21T163120.686
    ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ
    April 21, 2026 | 0
  • BeFunky collage (95)
    ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು
    April 21, 2026 | 0
  • BeFunky collage (94)
    ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು
    April 21, 2026 | 0
  • BeFunky collage (90)
    ಬೇಸಿಗೆ ಬಿಸಿಲ ಝಳಕ್ಕೆ ಹೈರಾಣಾಗಿದ್ದ ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version