• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಸರ್ಕಾರದ ನಿರ್ಧಾರಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿಸಲ್ಲಿಸದ ಪ್ರತಾಪ್ ಸಿಂಹ!

admin by admin
September 6, 2025 - 4:03 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (2)

ಬೆಂಗಳೂರು: ಮೈಸೂರು ದಸರಾ 2025ರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಉದ್ಘಾಟಕರ ಆಯ್ಕೆಯ ವಿಚಾರವಾಗಿ ವಿವಾದ ತಾರಕಕ್ಕೇರಿದೆ. ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ರನ್ನು ಉದ್ಘಾಟಕರಾಗಿ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಈ ಏಕಪಕ್ಷೀಯ ನಿರ್ಧಾರಕ್ಕೆ ತಡೆ ನೀಡುವಂತೆ ಅವರು ಕೋರಿದ್ದಾರೆ.

ಮೈಸೂರು ದಸರಾ 2025ರ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ!

ರಾಜ್ಯ ಸರ್ಕಾರವು ಬಾನು ಮುಷ್ತಾಕ್‌ರನ್ನು ಮೈಸೂರು ದಸರಾ ಉದ್ಘಾಟಕರಾಗಿ ಘೋಷಿಸಿದಾಗಿನಿಂದಲೂ, ಈ ಆಯ್ಕೆಯ ವಿರುದ್ಧ ತೀವ್ರ ಆಕ್ಷೇಪಗಳು ಕೇಳಿಬಂದಿವೆ. ಮಾಜಿ ಸಂಸದ ಪ್ರತಾಪ್ ಸಿಂಹ, ಬಾನು ಮುಷ್ತಾಕ್‌ರನ್ನು “ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ” ಭಾವನೆ ಹೊಂದಿರುವವರು ಎಂದು ಆರೋಪಿಸಿ, ಈ ಆಯ್ಕೆಯು ದಸರಾ ಹಬ್ಬದ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ. ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ, ವೇದ ಮಂತ್ರಗಳ ಜಪ ಮತ್ತು ಧಾರ್ಮಿಕ ಆಚರಣೆಗಳು ಸಂಪ್ರದಾಯದ ಭಾಗವಾಗಿದ್ದು, ಈ ಆಯ್ಕೆಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅವರು ವಾದಿಸಿದ್ದಾರೆ.

RelatedPosts

ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ

ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ADVERTISEMENT
ADVERTISEMENT

ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್‌ರ ನಿವಾಸಕ್ಕೆ ಜಿಲ್ಲಾಡಳಿತವು ಇತ್ತೀಚೆಗೆ ಭೇಟಿ ನೀಡಿ, ಮೈಸೂರು ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನವನ್ನು ನೀಡಿತ್ತು. ಆದರೆ, ಈ ನಿರ್ಧಾರಕ್ಕೆ ಮೈಸೂರಿನ ರಾಜಮನೆತನದವರು ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ರಾಷ್ಟ್ರ ರಕ್ಷಣಾ ಸೇನೆಯ ಕಾರ್ಯಕರ್ತರು ಬಾನು ಮುಷ್ತಾಕ್‌ರನ್ನು ಭೇಟಿಯಾಗಿ, ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಆದಾಗ್ಯೂ, ಬಾನು ಮುಷ್ತಾಕ್ ಆಹ್ವಾನವನ್ನು ಸ್ವೀಕರಿಸಿ, ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದ್ದಾರೆ. “ದಸರಾ ಎಲ್ಲರ ಮನೆಯ ಹಬ್ಬ” ಎಂದು ಕೊಂಡಾಡಿದ ಅವರು, ತಮ್ಮ ಆಯ್ಕೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ ಪ್ರತಾಪ್ ಸಿಂಹ:

ಪ್ರತಾಪ್ ಸಿಂಹ ತಮ್ಮ ಅರ್ಜಿಯಲ್ಲಿ, ಸರ್ಕಾರದ ಈ ನಿರ್ಧಾರವು ಏಕಪಕ್ಷೀಯವಾಗಿದ್ದು, ದಸರಾ ಹಬ್ಬದ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಅವಗಣಿಸಿದೆ ಎಂದು ದೂರಿದ್ದಾರೆ. ಬಾನು ಮುಷ್ತಾಕ್‌ರ ಆಯ್ಕೆಯಿಂದ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿರುವ ಅವರು, ಸರ್ಕಾರವು ಆಹ್ವಾನವನ್ನು ಹಿಂಪಡೆಯುವಂತೆ ನಿರ್ದೇಶಿಸಲು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (5)

ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
July 22, 2026 - 8:25 pm
0

ಪ್ರೊಟೆಸ್ಟ್ ಗೆ (4)

ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು

by ಶಾಲಿನಿ ಕೆ. ಡಿ
July 22, 2026 - 8:04 pm
0

ಪ್ರೊಟೆಸ್ಟ್ ಗೆ (3)

ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ

by ಶಾಲಿನಿ ಕೆ. ಡಿ
July 22, 2026 - 7:01 pm
0

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
  • ಪ್ರೊಟೆಸ್ಟ್ ಗೆ (4)
    ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು
    July 22, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version