• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮೈಸೂರು

ದರ್ಶನ್ ಚಿತ್ರದ ಡೈಲಾಗ್‌ ಹೇಳಿ ರಕ್ಷಕ್‌ಗೆ ಕಂಟಕ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 26, 2025 - 12:57 pm
in ಮೈಸೂರು, ಸಿನಿಮಾ
0 0
0
Untitled design 2025 03 26t124608.621

ಬಿಗ್ ಬಾಸ್ ರಿಯಾಲಿಟಿ ಶೋದ ಹಿಂದಿನ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರ ಮೇಲೆ ಇತ್ತೀಚೆಗೆ ಲ್ಸ್‌ಗಾಗಿ ಮಕ್ಕೊಂದನ್ನು ಬಳಸಿ ವಿಚಾರಣೆಗೆಂದು ಬಂದಾಗ ಬೇರೊಂದು ಮಚ್ಚನ್ನು ನೀಡಿ ಸದ್ಯ ಪೊಲೀಸರು ಬಂಧನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನೊಬ್ಬ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಅವರಿಗೂ ಸಹ ಬಂಧನದ ಭೀತಿ ಎದುರಾಗಿದೆ. ಕಾರಣ? ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ನಾಡ ಚಾಮುಂಡೇಶ್ವರಿ ದೇವತೆಗೆ ಅವಮಾನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ.

ರಕ್ಷಕ್, ತಮ್ಮೊಂದಿಗೆ ನಟಿಸುತ್ತಿದ್ದ ಕಲಾವಿದೆ ಒಬ್ಬರಿಗೆ, ‘ನಾವು ನಿಮ್ಮೂರವೋ ಕಣೋ. ಮಂಡ್ಯದವು. ನಿಮ್ಮನ್ನ ನೋಡ್ತಾ ಇದ್ದಂಗೇನೆ ಅನ್ನೊಂಡೆ.ತಾಯಿ ಚಾಮುಂಡೇಶ್ವರಿ ಸೀರೆ, ಒಡವೆ ಎಲ್ಲ ಬಿಚ್ಚಿಟ್ಟು ಪ್ಯಾಂಟ್ ಶರ್ಟ್ ಹಾಕೊಂಡು ಒಳ್ಳೆ ಟ್ರಿಪ್ ಹೊಡಿತಾ ಇದಾರೆ” ಎಂದು ರಕ್ಷಕ್ ಕಾರ್ಯಕ್ರಮ ತಮ್ಮ ಜತೆ ನಡಿಸುತ್ತಿದ್ದ ಕಲಾವಿದೆಗೆ  ಹೇಳಿದ ಡೈಲಾಗ್‌ ಇದು. ಇದು ಕಾರ್ಯಕ್ರಮದ ಯಾರೊಬ್ಬರೂ ಬರೆದ ಸಂಭಾಷಣೆಯಲ್ಲ ಎಂದು ತಿಳಿದು ಬಂದಿದೆ.  ಈ ಡೈಲಾಗ್ ನಟ ದರ್ಶನ್ ಅವರ ಬುಲ್ ಬುಲ್ ಚಿತ್ರದ್ದು ಎಂದು ತಿಳಿದರೂ, ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

RelatedPosts

ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು

ಲವ್ ಸೀಸನ್ಸ್ ಚಿತ್ರದ ಮಳೆಯಾಗೋ ಮೊದಲೇ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!

ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ

ಟಿವಿಕೆ & ದಳಪತಿ ವಿಜಯ್‌ಗೆ ಐತಿಹಾಸಿಕ ವಿಕ್ಟರಿ..!!

ADVERTISEMENT
ADVERTISEMENT

Le so-called Rboss crct agi matadoddu kalyo…Hindu organizations
Nimma cheap tevlige tayi Chamundeshwari hesru yake togaltya😬
Yako Shavasa dosha ansutte 😴 pic.twitter.com/IZZ0H4j8MF

— Virat👑Rocky✨️ (@Virat_Rocky18) March 20, 2025

ಸಂಘಟನೆಗಳು ರಕ್ಷಕ್‌ನಿಗೆ ಮೈಸೂರು ಚಾಮುಂಡಿಬೆಟ್ಟದಲ್ಲಿ ಕ್ಷಮೆ ಯಾಚಿಸಲು ಒತ್ತಾಯ ಮಾಡಿವೆ. “ಇಲ್ಲದಿದ್ದರೆ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗುವುದು” ಎಂದು ಹೇಳಿದ್ದಾರೆ. ರಜತ್ ಮತ್ತು ವಿನಯ್ ಬಂಧನದ ನಂತರ ಈ ಹೊಸ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿ ಚರ್ಚೆಗೆ ಎಡೆಮಾಡಿದೆ.

ಈ ಹಿಂದೆ ರಕ್ಷಕ್ ಅವರ ಈ ಡೈಲಾಗ್‌ಗೆ ಟೀಕೆಗಳು ಹೊರಹಾಕಲ್ಪಟ್ಟಿದ್ದವು. ಆದರೆ, ಇದೀಗ ಪೊಲೀಸ್ ಕ್ರಮ ಕೈಗೊಳ್ಳುವ ಸಾಧ್ಯತೆಯಿಂದ ಸ್ಥಿತಿ ಗಂಭೀರವಾಗಿದೆ. ರಕ್ಷಕ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡದಿರುವುದು ವಿವಾದವನ್ನು ಹೆಚ್ಚಿಸಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 04T232141.137

ಟಿಎಂಸಿ ಭದ್ರಕೋಟೆ ಭೇದಿಸಿದ ಬಿಜೆಪಿ: ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು

by ಶಾಲಿನಿ ಕೆ. ಡಿ
May 4, 2026 - 11:24 pm
0

Untitled design 2026 05 04T230359.369

ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು

by ಶಾಲಿನಿ ಕೆ. ಡಿ
May 4, 2026 - 11:04 pm
0

Untitled design 2026 05 04T224306.328

ಲವ್ ಸೀಸನ್ಸ್ ಚಿತ್ರದ ಮಳೆಯಾಗೋ ಮೊದಲೇ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!

by ಶಾಲಿನಿ ಕೆ. ಡಿ
May 4, 2026 - 10:44 pm
0

Untitled design 2026 05 04T222423.380

ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ

by ಶಾಲಿನಿ ಕೆ. ಡಿ
May 4, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (47)
    ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!
    April 19, 2026 | 0
  • Untitled design 2026 04 13T111906.378
    ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು
    April 13, 2026 | 0
  • Untitled design 2026 03 30T141601.041
    ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು
    March 30, 2026 | 0
  • Untitled design 2026 03 29T163938.680
    ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ
    March 29, 2026 | 0
  • Untitled design 2026 03 28T162030.890
    ದೇಶದಾದ್ಯಂತ 1,100 ಬಾಂಬ್ ಬೆದರಿಕೆ: ಮೈಸೂರಿನಲ್ಲಿ ಆರೋಪಿ ಅರೆಸ್ಟ್
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version