• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಉದಯಗಿರಿ ಗಲಾಟೆ‌ ಪ್ರಕರಣ: ಬಿಜೆಪಿಯವರಿಂದ ರಾಜಕೀಯ ಅಸ್ತ್ರವಾಗಿ ಉಪಯೋಗ!

admin by admin
February 24, 2025 - 12:51 pm
in Flash News, ಮೈಸೂರು
0 0
0
BeFunky collage (53)

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್‌ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

RelatedPosts

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

ADVERTISEMENT
ADVERTISEMENT

ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು‌. ಪ್ರತಿಭಟನೆ‌ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು‌.

ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶ‌ ಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಎಚ್ಚರಿಸಿದರು.

ಮಂಗಳೂರು ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು? ಹೇಗೆ ಪೂರೈಕೆಯಾಗಿದೆ ಎಂಬುದನ್ನು ತನಿಖೆ‌ ನಡೆಸಲಿದ್ದಾರೆ. ಅಕ್ರಮ ಚಟುವಟಿಕೆಗಳು ಕಂಡುಬಂದಾಗಲೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಮಂಗಳೂರು ಹೊಸ ಜೈಲು‌ ಕಟ್ಟಡ ನಿರ್ಮಾಣ ನಡೆಯುತ್ತಿದೆ.‌ ಪೂರ್ಣಗೊಂಡ ಬಳಿಕ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ಆಧಾರದ ಮೇಲೆ ಆಗುವ ಗಲಾಟೆ ವೇಳೆ ಬಹಳ ಎಚ್ಚರಿಕೆಯಿಂದ ಮಹಾರಾಷ್ಟ್ರದವರು ನಡೆದುಕೊಳ್ಳಬೇಕು. ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ.‌‌ ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಎಚ್ಚರಿಸಿದರು.

ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನೇಕ ಬಾರಿ ಕೆಲಸ‌ ಕಾರ್ಯಗಳ ನಿಮಿತ್ತ ದೆಹಲಿಗೆ ಹೋಗುತ್ತಾರೆ. ನಾನು ಒಂದು ವರ್ಷದ ನಂತರ ದೇಹಲಿಗೆ ಹೋಗಿದ್ದೆ. ನಾನು ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿರುವುದಾಗಿ ತಿಳಿಸಿದ್ದೆ. ದೆಹಲಿಗೆ ಹೋದಾಗ ಪಕ್ಷದ‌ ಕಚೇರಿಗೆ ಭೇಟಿ ನೀಡುವುದು ಸಹಜವಾದ ಪ್ರಕ್ರಿಯೆ. ಇದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಳ್ಳುವುದರಿಂದ ಪ್ರಯೋಜನವಿಲ್ಲ‌ ಎಂದು ಹೇಳಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿರುವುದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೆ, ಅದ‌ನ್ನು ಮಾತಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಸಿಎಂ ಆಗಲಿ ಎಂದು ಆಪೇಕ್ಷೆಪಡುತ್ತಾರೆಯೇ ಎಂದ ಮಾಧ್ಯಮದವರ ಪ್ರಶ್ನೆಗೆ, ನಾನು ಅದ್ಯಾವುದರ ಬಗ್ಗೆಯೂ ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿಗಳ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಅನಿಸಿಕೆಗಳನ್ನು ಹೈಕಮಾಂಡ್ ಮುಂದೆ ಹೇಳುವಂತಹದು ನಮ್ಮ ಪಕ್ಷದಲ್ಲಿನ ಪ್ರಕ್ರಿಯೆ.‌ ಇದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮಾಡುತ್ತಾರೆ. ನಾನು ಸೇರಿದಂತೆ‌ ಎಲ್ಲರು ಮಾಡುತ್ತೇವೆ‌ ಎಂದು ಹೇಳಿದರು‌.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (10)

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:38 pm
0

ಅನೈತಿಕ (9)

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

by ಕವಿತಾ
August 1, 2026 - 6:30 pm
0

ಅನೈತಿಕ (8)

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
0

ಅನೈತಿಕ (7)

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version