• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಉದಯಗಿರಿ ಗಲಾಟೆ‌ ಪ್ರಕರಣ: ಬಿಜೆಪಿಯವರಿಂದ ರಾಜಕೀಯ ಅಸ್ತ್ರವಾಗಿ ಉಪಯೋಗ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 24, 2025 - 12:51 pm
in Flash News, ಮೈಸೂರು
0 0
0
BeFunky collage (53)

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್‌ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

RelatedPosts

ಮೈಸೂರು ಅರಮನೆ ಬಳಿ ಸ್ಫೋಟ: ಹೀಲಿಯಂ ಬಲೂನ್ ಮಾರಾಟಕ್ಕೆ ಸಂಪೂರ್ಣ ನಿಷೇಧ!

ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು

ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು‌. ಪ್ರತಿಭಟನೆ‌ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು‌.

ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶ‌ ಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಎಚ್ಚರಿಸಿದರು.

ಮಂಗಳೂರು ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು? ಹೇಗೆ ಪೂರೈಕೆಯಾಗಿದೆ ಎಂಬುದನ್ನು ತನಿಖೆ‌ ನಡೆಸಲಿದ್ದಾರೆ. ಅಕ್ರಮ ಚಟುವಟಿಕೆಗಳು ಕಂಡುಬಂದಾಗಲೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಮಂಗಳೂರು ಹೊಸ ಜೈಲು‌ ಕಟ್ಟಡ ನಿರ್ಮಾಣ ನಡೆಯುತ್ತಿದೆ.‌ ಪೂರ್ಣಗೊಂಡ ಬಳಿಕ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ಆಧಾರದ ಮೇಲೆ ಆಗುವ ಗಲಾಟೆ ವೇಳೆ ಬಹಳ ಎಚ್ಚರಿಕೆಯಿಂದ ಮಹಾರಾಷ್ಟ್ರದವರು ನಡೆದುಕೊಳ್ಳಬೇಕು. ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ.‌‌ ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಎಚ್ಚರಿಸಿದರು.

ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನೇಕ ಬಾರಿ ಕೆಲಸ‌ ಕಾರ್ಯಗಳ ನಿಮಿತ್ತ ದೆಹಲಿಗೆ ಹೋಗುತ್ತಾರೆ. ನಾನು ಒಂದು ವರ್ಷದ ನಂತರ ದೇಹಲಿಗೆ ಹೋಗಿದ್ದೆ. ನಾನು ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿರುವುದಾಗಿ ತಿಳಿಸಿದ್ದೆ. ದೆಹಲಿಗೆ ಹೋದಾಗ ಪಕ್ಷದ‌ ಕಚೇರಿಗೆ ಭೇಟಿ ನೀಡುವುದು ಸಹಜವಾದ ಪ್ರಕ್ರಿಯೆ. ಇದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಳ್ಳುವುದರಿಂದ ಪ್ರಯೋಜನವಿಲ್ಲ‌ ಎಂದು ಹೇಳಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿರುವುದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೆ, ಅದ‌ನ್ನು ಮಾತಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಸಿಎಂ ಆಗಲಿ ಎಂದು ಆಪೇಕ್ಷೆಪಡುತ್ತಾರೆಯೇ ಎಂದ ಮಾಧ್ಯಮದವರ ಪ್ರಶ್ನೆಗೆ, ನಾನು ಅದ್ಯಾವುದರ ಬಗ್ಗೆಯೂ ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿಗಳ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಅನಿಸಿಕೆಗಳನ್ನು ಹೈಕಮಾಂಡ್ ಮುಂದೆ ಹೇಳುವಂತಹದು ನಮ್ಮ ಪಕ್ಷದಲ್ಲಿನ ಪ್ರಕ್ರಿಯೆ.‌ ಇದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮಾಡುತ್ತಾರೆ. ನಾನು ಸೇರಿದಂತೆ‌ ಎಲ್ಲರು ಮಾಡುತ್ತೇವೆ‌ ಎಂದು ಹೇಳಿದರು‌.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 22T183348.446

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

by ಶ್ರೀದೇವಿ ಬಿ. ವೈ
February 22, 2026 - 6:37 pm
0

BeFunky collage 2026 02 22T182719.690

ಮಾದಾವರ ಮೆಟ್ರೋ ಬಳಿ ಭಯಾನಕ ಸರಣಿ ಅಪಘಾತ: 4 ವಾಹನಗಳ ಡಿಕ್ಕಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

by ಶ್ರೀದೇವಿ ಬಿ. ವೈ
February 22, 2026 - 6:29 pm
0

BeFunky collage 2026 02 22T175643.056

ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026: ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಭರ್ಜರಿ ಗೆಲುವು

by ಶ್ರೀದೇವಿ ಬಿ. ವೈ
February 22, 2026 - 6:02 pm
0

BeFunky collage 2026 02 22T172903.412

ಬೆಂಗಳೂರಿನಲ್ಲಿ ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ನಡೀತಾ ಗ್ಯಾಂಗ್‌‌ ರೇಪ್‌..?

by ಶ್ರೀದೇವಿ ಬಿ. ವೈ
February 22, 2026 - 5:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
  • Untitled design 2026 02 21T230428.752
    T20 World Cup 2026: ಆಟಗಾರರು ಮೈದಾನಕ್ಕೆ ಇಳಿಯುವ ಮುನ್ನವೇ ಪಾಕ್-ನ್ಯೂಜಿಲೆಂಡ್‌ ಪಂದ್ಯ ರದ್ದು
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version