• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೊಬೈಲ್ ವಿಚಾರಕ್ಕೆ ತಂದೆ ಎದೆಗೆ ಚೂರಿ ಹಾಕಿದ ಭೂಪ

admin by admin
April 14, 2025 - 5:51 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Shn (48)

ಮೊಬೈಲ್ ಕೊಡದ ವಿಚಾರಕ್ಕೆ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 2ನೇ ಹೆಂಡತಿಯ ಮಗ ತಂದೆ ಎದೆಗೆ ಚೂರಿ ಹಾಕಿ ಕೊಂದು ಪರಾರಿಯಾಗಿದ್ದಾನೆ.

ಭಾನುವಾರ ತಡರಾತ್ರಿ ಮೈಸೂರಿನ ಶಾಂತಿನಗರದಲ್ಲಿ ಘಟನೆ ನಡೆದಿದೆ. ಸೈಯದ್ ಮುತ್ತಿಫ್ (35) ಕೊಲೆಯಾದ ತಂದೆ, ಮತೀನ್ (21) ಕೊಲೆ ಮಾಡಿದ ಮಗ.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT

2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಮೇಲೆ ಅ*ತ್ಯಾಚಾರ-ಕೊ*ಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

    ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ 5 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರದ ಯತ್ನ ಮತ್ತು ಕೊಲೆ ಪ್ರಕರನದಿಂದ ಮನುಷ್ಯ ಕುಲವೇ ತಲೆ ತಗ್ಗಿಸುವಂತಾಗಿದೆ. ಈ ನೀಚ ಕೃತ್ಯವನ್ನು ಮಾಡಿದ ಬಿಹಾರ್ ಮೂಲದ ಆರೋಪಿ ರಕ್ಷಿತ್ ಕ್ರಾಂತಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

    ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಘಟನೆ. ಮಾತಾಡಲಾಗದ, ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಅಪಹರಿಸಿ, ಪಾಳುಬಿದ್ದ ಕಟ್ಟಡವೊಂದಕ್ಕೆ ಕರೆದೊಯ್ದು ಅಮಾನವೀಯ ರೀತಿಯಲ್ಲಿ ವರ್ತಿಸುತ್ತಾನೆ. ಅತ್ಯಾಚಾರ ಯತ್ನ ಮಾಡಿದಾಗ ಮಗು ಕೂಗಲು ಆರಂಭಿಸಿದ್ದರಿಂದ ಆಕ್ರೋಶದಿಂದ ಕುತ್ತಿಗೆ ಹಿಸುಕಿದ್ದು, ಹತ್ಯೆ ಮಾಡಿದ್ದಾನೆ. ಬಳಿಕ ಆ ಸ್ಥಳದಿಂದ ಬಾಲಕಿ ಮೃತದೇಹ ಬಿಟ್ಟು ಪರಾರಿಯಾಗಿದ್ದ.

    ಮಗುವಿನ ಶವ ಪಾಳು ಕಟ್ಟಡದಲ್ಲಿರುವ ಸುದ್ದಿ ತಿಳಿದ ಕೂಡಲೇ, ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಪೊಲೀಸ್ ಇಲಾಖೆ ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿತು. ಕೆಲವೇ ಗಂಟೆಗಳೊಳಗೆ ಆರೋಪಿ ಪತ್ತೆಯಾಗಿದ್ದು, ಅಶೋಕನಗರ ಠಾಣಾ ವ್ಯಾಪ್ತಿಯ ಪೋಲೀಸರು ಬಂಧನಕ್ಕೆ ಮುಂದಾದಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ, ಇಬ್ಬರು ಕಾನ್ಸ್‌ಟೇಬಲ್ ಹಾಗೂ ಒಬ್ಬ ಪಿಎಸ್ಐ ಗಾಯಗೊಂಡರು.

    ಇದನ್ನು ತಡೆಯಲು ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ತೀವ್ರ ರಕ್ತಸ್ರಾವಗೊಂಡ ಆರೋಪಿ ರಕ್ಷಿತ್ ಕ್ರಾಂತಿಯನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಆರೋಪಿ ಸಾವನ್ನಪ್ಪಿದ್ದಾನೆ.

    ಈ ಘಟನೆ ಹಿನ್ನೆಲೆ ನಗರದಲ್ಲಿ ಭಾರೀ ಆಕ್ರೋಶ ಉಂಟಾಗಿದೆ. ಹಲವೆಡೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. “ಈ ದುಷ್ಟನಿಗೆ ಕಠಿಣ ಶಿಕ್ಷೆ ಆಗಬೇಕು”, “ಅವನಿಗೆ ತಕ್ಷಣವೇ ಶಾಶ್ವತ ಶಿಕ್ಷೆ ನೀಡಿ ಮಾನವಕುಲಕ್ಕೆ ನ್ಯಾಯ ನೀಡಿ” ಎಂಬ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿಯ ಕುಟುಂಬದವರು, ಈ ಆರೋಪಿಗೆ ಎನ್‌ಕೌಂಟರ್ ಆಗಬೇಕು ಎಂದು ಒತ್ತಾಯಿಸಿದರು.

    ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ತಕ್ಷಣ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪೊಲೀಸರು ಆರೋಪಿ ಬಿಹಾರ್ ಮೂಲದವನಾಗಿದ್ದು, ಸ್ಥಳೀಯವಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ನೀಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಛಾವಣಿ (6)

    ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

    by ಕವಿತಾ
    September 11, 2026 - 10:32 pm
    0

    ಛಾವಣಿ (4)

    IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

    by ಕವಿತಾ
    September 11, 2026 - 10:28 pm
    0

    ಛಾವಣಿ (5)

    ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

    by ಕವಿತಾ
    September 11, 2026 - 10:24 pm
    0

    ಛಾವಣಿ (3)

    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

    by ಕವಿತಾ
    September 11, 2026 - 9:29 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಛಾವಣಿ (3)
      ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
      September 11, 2026 | 0
    • ಛಾವಣಿ (1)
      ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
      September 11, 2026 | 0
    • Untitled design (81)
      ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
      September 11, 2026 | 0
    • Untitled design (79)
      ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
      September 11, 2026 | 0
    • Untitled design (77)
      ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
      September 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version