• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನ್ನ ಗೆಳತಿ, ನನ್ನ ಗೆಳತಿ” ಖ್ಯಾತಿಯ ಗಾಯಕ ಮಂಜುನಾಥ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 4:29 pm
in Flash News, ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
Untitled design 2025 04 13t161746.979

 “ನನ್ನ ಗೆಳತಿ, ನನ್ನ ಗೆಳತಿ” ಎಂಬ ಜನಪ್ರಿಯ ಹಾಡಿನ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದ ಜಾನಪದ ಗಾಯಕ ಮಂಜುನಾಥ್ ಸಂಗಳದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರ ಅಗಲಿಕೆಯಿಂದ ಜಾನಪದ ಪ್ರೇಮಿಗಳಿಗೆ ಮತ್ತು ಸಂಗೀತ ಲೋಕಕ್ಕೆ ಆಘಾತ ತಂದಿದೆ.

ಉತ್ತರ ಕರ್ನಾಟಕದ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್ ಅವರಿಗೆ ನಿನ್ನೆ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುಲಾಯಿತು. ಆದರೆ ದುರಾದೃಷ್ಟವಶಾತ್ ಅವರು ಮಾರ್ಗಮಧ್ಯೆ ಮೃತಪಟ್ಟಿರುವ ಸುದ್ದಿ ಬೆಳಕಿಗೆ ಬಂದಿದೆ. ಈ ಸುದ್ದಿ ಮಂಜುನಾಥ್ ಅವರ ಕುಟುಂಬ, ಬಂಧುಮಿತ್ರರು ಮತ್ತು ಅಭಿಮಾನಿಗಳಲ್ಲಿ ಆಘಾತ ತಂದಿದೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT
ಕುಟುಂಬಸ್ಥರ ಕಣ್ಣೀರು

ಮಂಜುನಾಥ್ ಅವರಿಗೆ ಪತ್ನಿಯಿದ್ದು, ಆಕೆ ಪ್ರಸ್ತುತ ಆರು ತಿಂಗಳ ಗರ್ಭಿಣಿ ಎಂಬುದಾಗಿ ತಿಳಿದುಬಂದಿದೆ. ಮಗು ಜನಿಸುವ ಮೊದಲು ಪತಿ ಕೈಹಿಡಿಯದೆ ಇಹಲೋಕ ತ್ಯಜಿಸಿದ ಘಟನೆ ಮನಕಲಕುವಂತಾಗಿದೆ. ಮಂಜುನಾಥ್ ಅವರ ಕುಟುಂಬಸ್ಥರ ಆಕ್ರಂದನ ಮು ಮುಟ್ಟಿದೆ.

ಅಂತಿಮ ನಮನ:

ತಾರಿಹಾಳ ಗ್ರಾಮದ ಹೊರವಲಯದಲ್ಲಿ ಮಂಜುನಾಥ್ ಸಂಗಳದ ಅವರಿಗೆ ಸರಳ ವಿಧಿವಿಧಾನದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಗ್ರಾಮದ ಜನತೆ, ಸ್ನೇಹಿತರು, ಸಂಗೀತಪ್ರೇಮಿಗಳು ಮತ್ತು ಅಭಿಮಾನಿಗಳು ಸಂತಾಪ ಸೂಚಿಸಲು ಉಪಸ್ಥಿತರಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು ಅವರಿಗೆ ಕಂಬನಿ ಮಿಡಿದಿದ್ದಾರೆ.

ಕಲೆ ಮತ್ತು ಸಾಧನೆ:

ಮಂಜುನಾಥ್ ಸಂಗಳದ ಅವರು ತಮ್ಮ ಸಂಗೀತ ಜೀವನವನ್ನು ಭಜನೆ ಹಾಡುಗಳ ಮೂಲಕ ಆರಂಭಿಸಿದ್ದರು. ಭಕ್ತಿಗೀತೆಗಳ ಮೂಲಕ ಪ್ರಾರಂಭವಾದ ಅವರ ಕಲಾಜೀವನ, ನಂತರ ಜಾನಪದ ಲೋಕದತ್ತ ಗಮನ ಹರಿಸಿದರು. “ನನ್ನ ಗೆಳತಿ, ನನ್ನ ಗೆಳತಿ” ಎಂಬ ಹಾಡು ಮಾತ್ರವಲ್ಲದೇ, “ನನ್ನ ನೋಡಿ ನಗುತಿ” ಎಂಬ ಇನ್ನೊಂದು ಜನಪ್ರಿಯ ಹಾಡು ಕೂಡಾ ಹೌದು.

ಈ ಹಾಡುಗಳು ಯೂಟ್ಯೂಬ್‌ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾ ತಾಣಗಳಲ್ಲಿ ಕೋಟ್ಯಂತರ ವೀಕ್ಷಣೆಯನ್ನು ಪಡೆಯಿತು. ಮಂಜುನಾಥ್ ಅವರ ಸಾಹಿತ್ಯ ಹಾಗೂ ಗಾಯನ ಶೈಲಿ ಅವರನ್ನ ವಿಶಿಷ್ಟ ಗಾಯಕನನ್ನಾಗಿ ರೂಪಿಸಿತ್ತು. ಗ್ರಾಮೀಣ ಬದುಕಿನ ಸ್ಪಂದನ, ಪ್ರೇಮ, ಪಾರಂಪರಿಕ ಮೌಲ್ಯಗಳು ಮತ್ತು ಸಾಮಾನ್ಯ ಜನರ ಅನುಭವಗಳನ್ನು ಅವರು ತಮ್ಮ ಹಾಡುಗಳ ಮೂಲಕ ಹಾಡಿದ್ದರು.

ಸಂಗೀತ ಕ್ಷೇತ್ರದ ಹೊರತಾಗಿಯೂ, ಕೆಲ ದಿನಗಳ ಹಿಂದಷ್ಟೇ ಅವರು ಎಪಿಎಂಸಿ ಚುನಾವಣೆ ಸಂಬಂಧವಾಗಿ ಸುದ್ದಿಗೆ ಬಂದಿದ್ದರು. ಸಾರ್ವಜನಿಕ ಸೇವೆಗೂ ಆಸಕ್ತಿ ಹೊಂದಿದ್ದ ಮಂಜುನಾಥ್, ಕಲೆಯಿಂದಾಗಿ ಜನರ ಹತ್ತಿರವಾಗಿದ್ದರು. ಅವರದ್ದು ಕೇವಲ ಗಾನವಲ್ಲ, ಜನಸೇವೆಯಲ್ಲೂ ಮನಸ್ಸಿತ್ತು.

ಅಂತ್ಯಕ್ರಿಯೆಯ ನಂತರ ಹಲವರು ಮಂಜುನಾಥ್ ಅವರ ಕಲಾಜೀವನವನ್ನು ನೆನೆದು ಕಂಬನಿ ಮಿಡಿದಿದ್ದಾರೆ. “ಅವನ ಹಾಡುಗಳಲ್ಲಿ ಜೀವವಿತ್ತು, ಗ್ರಾಮೀಣ ಪ್ರೇಮ, ನೋವು, ನಗು ಎಲ್ಲವನ್ನೂ ಮೆರೆದಿದ್ದ ಅವನು, ಈಗ ಇಲ್ಲ ಅನ್ನೋದು ನಂಬಲಾಗದು” ಎಂದು ಒಬ್ಬ ಅಭಿಮಾನಿಯೊಬ್ಬ ಬರೆದುಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version