• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಡೆತ್‌ನೋಟ್ ಬರೆದು ನವ ವಿವಾಹಿತೆ ಆತ್ಮಹತ್ಯೆ

admin by admin
April 15, 2025 - 7:35 pm
in ಗದಗ, ಜಿಲ್ಲಾ ಸುದ್ದಿಗಳು
0 0
0
Shn (73)

ಗದಗ ಜಿಲ್ಲೆಯ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಮಹಿಳೆ ಪೂಜಾ ಅಮರೇಶ ಅಯ್ಯನಗೌಡರ್ (27). ಪೂಜಾ ತಮ್ಮ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RelatedPosts

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

ತೃತೀಯ ಲಿಂಗಿ ತಲೆ ಬೋಳಿಸಿ ವಿಕೃತಿ ಮೆರೆದ ಮತ್ತೊಂದು ಮಂಗಳಮುಖಿ ಗ್ಯಾಂಗ್..!

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಪೂಜಾ ಅವರ ಕುಟುಂಬಸ್ಥರ ಆರೋಪದ ಪ್ರಕಾರ, ಆಕೆಯ ಅತ್ತೆ ಶಶಿಕಲಾ, ಬಾವ ವೀರನಗೌಡ ಮತ್ತು ಮಾವ ನಿತ್ಯ ಆಕೆಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಪೂಜಾ ಸ್ವಲ್ಪ ಕಪ್ಪು ಬಣ್ಣದವರಾಗಿದ್ದರಿಂದ ಅತ್ತೆ ಆಕೆಯನ್ನು ಅಪಹಾಸ್ಯ ಮಾಡುತ್ತಿದ್ದರು ಎಂದು ಕುಟುಂಬಸ್ಥರು ದೂರಿದ್ದಾರೆ.

ಪೂಜಾ ಕೇವಲ ನಾಲ್ಕು ತಿಂಗಳ ಹಿಂದೆ ಅಮರೇಶ ಎಂಬುವರನ್ನು ವಿವಾಹವಾಗಿದ್ದರು. ಆಕೆಯ ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಕೆಲಸದ ನಿಮಿತ್ತ ಚೆನ್ನೈಗೆ ತೆರಳಿದ್ದರು.

ಘಟನೆಯ ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 10 31t232654.108

    ಬಿಗ್ ಬಾಸ್: ಈ ವಾರದ ಕಳಪೆ ಧ್ರುವಂತ್..ಉತ್ತಮ ಯಾರು..?

    by ಯಶಸ್ವಿನಿ ಎಂ
    October 31, 2025 - 11:28 pm
    0

    Untitled design 2025 10 31t231303.343

    ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

    by ಯಶಸ್ವಿನಿ ಎಂ
    October 31, 2025 - 11:15 pm
    0

    Untitled design 2025 10 31t225756.886

    ಕುಡಚಿ ಶಾಸಕರ ಮಗನ ಹೆಸರು ಶಿವಕುಮಾರ್: ಡಿಕೆಎಸ್ ಕೈಯಿಂದಲೇ ನಾಮಕರಣ

    by ಯಶಸ್ವಿನಿ ಎಂ
    October 31, 2025 - 10:59 pm
    0

    Untitled design 2025 10 31t220519.910

    ಬಾಲಿವುಡ್‌ ನಟ ಧರ್ಮೇಂದ್ರ ಧಿಡೀರ್‌ ಆಸ್ಪತ್ರೆಗೆ ದಾಖಲು..!

    by ಯಶಸ್ವಿನಿ ಎಂ
    October 31, 2025 - 10:06 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (60)
      ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌
      September 10, 2025 | 0
    • Untitled design (56)
      ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್
      September 10, 2025 | 0
    • Untitled design (45)
      ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು
      September 10, 2025 | 0
    • Untitled design 2025 07 28t153149.702
      ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ
      July 28, 2025 | 0
    • 111 (16)
      ಗದಗ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧ ಪತ್ನಿಯಿಂದಲೇ ಬಿತ್ತು ಪೋಕ್ಸೋ ಕೇಸ್!
      July 23, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version