• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಓಂ ಪ್ರಕಾಶ್ ಕೊಲೆ: ಖಾರದಪುಡಿ, ಅಡುಗೆ ಎಣ್ಣೆ, ಬಂದೂಕಿನ ಗುಟ್ಟು ಬಿಚ್ಚಿಟ್ಟ ಪತ್ನಿ!

admin by admin
April 21, 2025 - 1:10 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 (69)

ಬೆಂಗಳೂರು (ಏ.20): ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ, ಪೊಲೀಸ್ ವಿಚಾರಣೆಯ ವೇಳೆ ಕೊಲೆಯ ಸಂಪೂರ್ಣ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಗನ್ ಪಾಯಿಂಟ್, ಖಾರದ ಪುಡಿ, ಅಡುಗೆ ಎಣ್ಣೆ, ಹಗ್ಗ, ಚಾಕು ಬಳಕೆಯ ಜೊತೆಗೆ ಕೊಲೆಯ ಇಂಚಿಂಚು ವಿವರವನ್ನು ಅವರು ಬಹಿರಂಗಪಡಿಸಿದ್ದಾರೆ.

RelatedPosts

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ADVERTISEMENT
ADVERTISEMENT

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿರುವ ಪಲ್ಲವಿ, ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಿರಂತರವಾಗಿ ನಡೆಯುತ್ತಿತ್ತು. ಓಂ ಪ್ರಕಾಶ್ ಪದೇಪದೇ ಬಂದೂಕು ತಂದು, “ನಿನ್ನನ್ನು ಮತ್ತು ನಮ್ಮ ಮಗಳನ್ನು ಶೂಟ್ ಮಾಡುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದರು. ಇದರಿಂದ ಮನೆಯಲ್ಲಿ ಶಾಂತಿಯೇ ಇಲ್ಲದಂತಾಗಿತ್ತು. “ನಾನು ಮತ್ತು ನನ್ನ ಮಗಳು ಈ ಕಾಟಕ್ಕೆ ಸಂಪೂರ್ಣವಾಗಿ ಬೇಸತ್ತಿದ್ದೆವು,” ಎಂದು ಪಲ್ಲವಿ ಹೇಳಿದ್ದಾರೆ.

ಇಂದು ಬೆಳಿಗ್ಗೆಯಿಂದಲೂ ವಿವಿಧ ಕಾರಣಗಳಿಗೆ ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನದ ವೇಳೆಗೆ ಜಗಳ ತಾರಕಕ್ಕೇರಿತು. ಓಂ ಪ್ರಕಾಶ್ ನಮ್ಮನ್ನು ಕೊಲೆ ಮಾಡಲು ಯತ್ನಿಸಿದರು. ಆ ಕ್ಷಣದಲ್ಲಿ ತಪ್ಪಿಸಿಕೊಳ್ಳಲು ನಾವು ತೀವ್ರವಾಗಿ ಪರದಾಡಿದೆವು. “ನಾವು ಬದುಕಬೇಕಾದರೆ ಅವರನ್ನೇ ಕೊಲೆ ಮಾಡುವುದು ಒಳಿತು ಎಂದು ನಿರ್ಧರಿಸಿದೆವು,” ಎಂದು ಪಲ್ಲವಿ ಒಪ್ಪಿಕೊಂಡಿದ್ದಾರೆ.

ಕೊಲೆಯ ವಿಧಾನವನ್ನು ವಿವರಿಸಿದ ಪಲ್ಲವಿ, “ಮೊದಲಿಗೆ ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿದೆವು. ಆತ ಓಡಾಡದಂತೆ ತಡೆಯಲು ಅಡುಗೆ ಎಣ್ಣೆಯನ್ನು ಸುರಿದೆವು. ನಂತರ ಆತನ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ, ಅಡುಗೆ ಮನೆಯ ಚಾಕುವಿನಿಂದ ಚುಚ್ಚಿದೆವು,” ಎಂದು ಹೇಳಿದ್ದಾರೆ. ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವನ್ನಪ್ಪಿದರು. ಘಟನೆಯ ಬಗ್ಗೆ ಸಂಜೆಯ ವೇಳೆಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಪಲ್ಲವಿಯನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಓಂ ಪ್ರಕಾಶ್ ಅವರ ಮಗಳು ಕೃತಿಯ ಪಾತ್ರದ ಬಗ್ಗೆ ಇನ್ನೂ ತನಿಖೆ ನಡೆಸಬೇಕಿದೆ. ಪಲ್ಲವಿ ಮತ್ತು ಕೃತಿಯನ್ನು ವಶಕ್ಕೆ ಪಡೆದು ಡಿಸಿಪಿ ಸಾ.ರಾ ಫಾತೀಮಾ ವಿಚಾರಣೆ ನಡೆಸುತ್ತಿದ್ದಾರೆ. ನಾಳೆ ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಇದರಿಂದ ಇನ್ನಷ್ಟು ಸತ್ಯಾಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಘಟನಾ ಸ್ಥಳದಲ್ಲಿ ಚಾಕು, ಬಾಟಲ್: ಘಟನಾ ಸ್ಥಳದಲ್ಲಿ ಒಂದು ಚಾಕು ಕಂಡುಬಂದಿದ್ದು, ಅದರಿಂದಲೇ ಓಂ ಪ್ರಕಾಶ್‌ನನ್ನು ಚುಚ್ಚಿ ಕೊಲೆ ಮಾಡಲಾಗಿದೆ ಎಂಬುದು ಖಚಿತವಾಗಿದೆ. ಪಕ್ಕದಲ್ಲಿದ್ದ ಬಾಟಲಿಯಲ್ಲಿ ಅಡುಗೆ ಎಣ್ಣೆ ಇದ್ದದ್ದು ದೃಢೀಕೃತವಾಗಿದೆ. ಆದರೆ, ಎರಡು ಚಾಕುಗಳು ಸಿಕ್ಕಿರುವ ಬಗ್ಗೆ ಇನ್ನೂ ಸ್ಪಷ್ಟತೆ ಬೇಕಿದೆ. ಕೃತಿಯ ಪಾತ್ರದ ಕುರಿತು ಖಚಿತತೆಗಾಗಿ ತನಿಖೆ ಮುಂದುವರಿಯಬೇಕಿದೆ. ಸದ್ಯಕ್ಕೆ ಚಾಕುಗಳು ಮತ್ತು ಬಾಟಲಿಯ ಮೇಲಿನ ಬೆರಳಚ್ಚುಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Your paragraph text 2026 09 18T222719.493

    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

    by ಶಾಲಿನಿ ಕೆ. ಡಿ
    September 18, 2026 - 10:27 pm
    0

    Your paragraph text 2026 09 18T221135.496

    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

    by ಶಾಲಿನಿ ಕೆ. ಡಿ
    September 18, 2026 - 10:12 pm
    0

    Your paragraph text 2026 09 18T215557.458

    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

    by ಶಾಲಿನಿ ಕೆ. ಡಿ
    September 18, 2026 - 9:56 pm
    0

    Your paragraph text 2026 09 18T214009.451

    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

    by ಶಾಲಿನಿ ಕೆ. ಡಿ
    September 18, 2026 - 9:40 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text 2026 09 18T222719.493
      80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
      September 18, 2026 | 0
    • Your paragraph text 2026 09 18T212552.613
      ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
      September 18, 2026 | 0
    • Your paragraph text 2026 09 18T181339.676
      ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
      September 18, 2026 | 0
    • Your paragraph text 2026 09 18T173144.584
      ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
      September 18, 2026 | 0
    • Your paragraph text 2026 09 18T165213.680
      ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
      September 18, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version