• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 10:49 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t224819.092

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಪದ್ಮನಾಭನಗರವು ಒಂದು. ಅಂದಿನ ಫಲಿತಾಂಶದ ವಿವರ ನೋಡುವುದಾದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಆರ್.ಅಶೋಕ್ ಬರೋಬ್ಬರಿ 55,175 ಮತಗಳಿಂದ ಗೆದ್ದು ಬಿಗಿದ್ದಾರೆ. ಆರ್.ಅಶೋಕ್ ಗೆ ಒಟ್ಟು 98,750 ( 62 %) ಮತ ಬಂದರೆ, ಅವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಘುನಾಥ್ ನಾಯ್ಡುಗೆ 55,175 (27 %) ಜೆಡಿಎಸ್ ನ ಬಿ. ಮಂಜುನಾಥ್ 7857 (5 %) ಮತ ಪಡೆದಿದ್ದರು.


ಪದ್ಮನಾಭನಗರ ಕ್ಷೇತ್ರದ ಚಿತ್ರಣ..
ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಆರ್ ಅಶೋಕ ಅವರ ಭದ್ರಕೋಟೆಯಾಗಿದ್ದು, ಸತತವಾಗಿ 7 ಭಾರಿ ಗೆಲುವು ಸಾಧಿಸಿರುವ ಮೂಲಕ ಆರ್ ಅಶೋಕ್ ಗೆ ಕ್ಷೇತ್ರದಲ್ಲಿ ಸರಿಸಾಟಿ ಯಾರೂ ಇಲ್ಲ. ಪದ್ಮನಾಭನಗರದಲ್ಲಿ ಅಶೋಕರೇ ಸಾಮ್ರಾಟ್ ಎಂಬುವುದು ಸಾಬೀತು ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಇದೇ ಕ್ಷೇತ್ರದಲ್ಲಿ ವಾಸಿಸುತ್ತಿದ್ದರೂ ಜೆಡಿಎಸ್ ಗೆ ಅಷ್ಟೊಂದು ವೋಟ್ ಬ್ಯಾಂಕ್ ಸ್ಥಾಪಿಸಲು ಸಾಧ್ಯವಾಗಿಲ್ಲ. ಈ ಕ್ಷೇತ್ರದಲ್ಲಿ ಒಕ್ಕಲಿಗರು, ಬ್ರಾಹ್ಮಣರು, ನಾಯ್ಡು ಸಮುದಾಯದವರು ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾ ಬಂದಿರುವುದು ವಿಶೇಷ.

RelatedPosts

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?

ವರಮಹಾಲಕ್ಷ್ಮಿ ಹಬ್ಬದ ದಿನದಂದೇ ನವವಿವಾಹಿತೆ ಸಾವು

ಧರ್ಮಸ್ಥಳ ಕೇಸ್: ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ-ಕೆ.ಎಸ್. ಈಶ್ವರಪ್ಪ!

ಆಪರೇಷನ್‌ ಸಿಂದೂರ್‌ ವೇಳೆ 5 ಪಾಕಿಸ್ತಾನಿ ಜೆಟ್‌, 1 ಎಫ್‌ 16 ಉಡೀಸ್: ಏರ್‌ ಫೋರ್ಸ್‌ ಚೀಫ್‌!

ADVERTISEMENT
ADVERTISEMENT

ಮೂಡ್ ಆಫ್ ಕರ್ನಾಟಕ : ಪದ್ಮನಾಭನಗರ ಮೂಡ್ ಹೇಗಿದೆ.?
ಬಿಜೆಪಿಯ ಪ್ರಭಾವಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕರು ಆಗಿರುವ ಆರ್.ಅಶೋಕ್ ಕ್ಷೇತ್ರದ ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ. ವಿಪಕ್ಷ ನಾಯಕ ಆಗಿರುವುದರಿಂದ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಉನ್ನತ ಹುದ್ದೆ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ. ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ಅಶೋಕ್ ರಾಜೀ ಮಾಡಿಕೊಳ್ಳದೆ ಜನಪರ ಕಾಳಜಿ ಹೊಂದಿದ್ದರೆ.

ಇನ್ನು ಸಾಮ್ರಾಟ್ ಅಶೋಕ್ ವಿರುದ್ಧ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗುತ್ತಿರುವುದು ಅಶೋಕ್ ಗೆ ವರ ಪರಣಮಿಸಿದೆ. ಬಿಜೆಪಿ ಪಾಳಯದಲ್ಲಿ ಅಶೋಕ್ ಗೆ ಎಷ್ಟು ಬೆಂಬಲ ಇದ್ದರೋ, ಅಷ್ಟೇ ವಿರೋಧವೂ ಇದೆ. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಪದ್ಮನಾಭನಗರದಲ್ಲಿ ಅಶೋಕ್ ಗೆಲುವು ಸುಲಭವಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t162834.631

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?

by ಶಾಲಿನಿ ಕೆ. ಡಿ
August 9, 2025 - 4:29 pm
0

Untitled design (16)

ವರಮಹಾಲಕ್ಷ್ಮಿ ಹಬ್ಬದ ದಿನದಂದೇ ನವವಿವಾಹಿತೆ ಸಾವು

by ಶಾಲಿನಿ ಕೆ. ಡಿ
August 9, 2025 - 3:53 pm
0

Untitled design (15)

‘ಭಾರತ ಯಾರಿಗೂ ತಲೆಬಾಗುವುದಿಲ್ಲ’: ಟ್ರಂಪ್ ಸುಂಕ ಬೆದರಿಕೆಗೆ ಪಿಯೂಷ್ ಗೋಯಲ್ ಖಡಕ್‌ ಉತ್ತರ

by ಶಾಲಿನಿ ಕೆ. ಡಿ
August 9, 2025 - 3:29 pm
0

0 (68)

ಧರ್ಮಸ್ಥಳ ಕೇಸ್: ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ-ಕೆ.ಎಸ್. ಈಶ್ವರಪ್ಪ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 3:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 01t160617.332
    ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
    August 1, 2025 | 0
  • Web 2025 08 01t133052.315
    ಮತ ಕಳ್ಳತನದಲ್ಲಿ ಚುನಾವಣಾ ಆಯೋಗದ ಕೈ: ರಾಹುಲ್ ಗಾಂಧಿಯಿಂದ ಗಂಭೀರ ಆರೋಪ
    August 1, 2025 | 0
  • Untitled design 2025 04 05t221749.055
    ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?
    April 5, 2025 | 0
  • Untitled design 2025 04 05t221121.080
    ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!
    April 5, 2025 | 0
  • Untitled design 2025 04 05t220525.067
    ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು
    April 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version