• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ಮಾಲಿಕನಿಗೆ ಮಚ್ಚಿನಿಂದ ಹಲ್ಲೆ

admin by admin
April 22, 2025 - 11:14 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 22t111401.489

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಪೀಣ್ಯಾ ಸುಪ್ರಭಾತನಗರದಲ್ಲಿ ಘಟನೆ. ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಲ್ಲಿ ಬರುವ ಸುಪ್ರಭಾತನಗರದಲ್ಲಿ ಹಣದ ವಿಚಾರವಾಗಿ ಮಚ್ಚಿನಿಂದ ಹಲ್ಲೆ ನಡೆದಿದೆ. ಸಿದ್ದೇಶ್ವರ ಪ್ರಾವಿಜನ್ ಸ್ಟೋರ್‌ನ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿ ಹಣ ಕೇಳಿದ್ದಕ್ಕೆ ಮೂರು ಜನರ ಗುಂಪಿನಿಂದ ಮಚ್ಚಿಯಿಂದ ಹಲ್ಲೆಗೆ ಮುಂದಾಗಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

RelatedPosts

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ADVERTISEMENT
ADVERTISEMENT

ಮಾಲಿಕ ಸಿದ್ದಲಿಂಗಯ್ಯ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿಶ್ವನಾಥ್ ಸೇರಿದಂತೆ ಮೊವರ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಆರೋಪಿ ವಿಶ್ವನಾಥ್ ಎಂಬಾತ, ಕಳೆದ ಆರು ತಿಂಗಳುಗಳಿಂದ ಅಂಗಡಿಗೆ ಸುಮಾರು ₹1,500 ಬಾಕಿ ಇಟ್ಟುಕೊಂಡಿದ್ದ. ಈ ಮೊದಲು ಬಾಕಿ ಹಣ ಪಾವತಿಸದಿದ್ದರೂ, ಇದೀಗ ಮತ್ತೆ ಅಂಗಡಿಗೆ ಬಂದು ಹೊಸದಾಗಿ ಸಾಲ ಕೇಳಿದ್ದ. ಅಂಗಡಿಯ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿಯ ಬಗ್ಗೆ ಕೇಳಿದಾಗ, ವಿಶ್ವನಾಥ್ ತನ್ನ ಜತೆಗೆ ಕಾರಿನಲ್ಲಿ ಇದ್ದ ಇಬ್ಬರೊಂದಿಗೆ ಇಳಿದು, ಮಾಲಿಕರ ಮೇಲೆ ಮಚ್ಚಿಯಿಂದ ಆಕ್ರೋಶದಿಂದ ದಾಳಿ ನಡೆಸಿದ್ದಾನೆ.

“ಮಗನೇ ನಮ್ಮ ಹುಡುಗನ ಹತ್ತಿರನೇ ದುಡ್ಡು ಕೇಳುತ್ತಿಯಾ?”

ಈ ಶಬ್ದಗಳಿಂದ ಆರೋಪಿ ಹಾಗೂ ಸಹಚರರು ಆಕ್ರೋಶ ವ್ಯಕ್ತಪಡಿಸಿ, ಅಂಗಡಿಗೆ ನುಗ್ಗಿ ಸಿದ್ದಲಿಂಗಯ್ಯ ಅವರ ಕಾಲರ್ ಹಿಡಿದು ಅಂಗಡಿಯ ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆ.

ಸ್ಥಳೀಯರು ಧಾವಿಸುತ್ತಿದ್ದಂತೆ, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದ್ರು ಎಂದು ಹೇಳಲಾಗಿದೆ.

ಪೋಲೀಸರ ತನಿಖೆ ಆರಂಭ:

ಘಟನೆಯ ಬಗ್ಗೆ ಪೀಣ್ಯಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೀಣ್ಯಾ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳು ಶೀಘ್ರವೇ ಬಂಧನಕ್ಕೆ ಒಳಗಾಗಲಿದ್ದಾರೆ ಎಂಬ ವಿಶ್ವಾಸವನ್ನು ಪೊಲೀಸರು ಮಾಲಿಕ ಸಿದ್ದಲಿಂಗಯ್ಯಗೆ ತಿಳಿಸಿದ್ದಾರೆ.

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಗುಟ್ಕಾ (9)

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

by ಕವಿತಾ
August 24, 2026 - 7:13 pm
0

ಗುಟ್ಕಾ (8)

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

by ಕವಿತಾ
August 24, 2026 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (7)
    ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ
    August 24, 2026 | 0
  • ಗುಟ್ಕಾ
    ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ
    August 24, 2026 | 0
  • Untitled design 2026 08 24T152248.394
    ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!
    August 24, 2026 | 0
  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version