• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕಲಬುರಗಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

admin by admin
July 5, 2025 - 9:56 am
in ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design (96)

ಕಲಬುರಗಿ: ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಅನ್ನು ಬ್ಯಾನ್ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ ಸಂಘವೊಂದು ದೇಶದ್ರೋಹಿ ಸಂಘಟನೆ. “ಆರ್‌ಎಸ್‌ಎಸ್ ಕಳೆದ 100 ವರ್ಷಗಳಿಂದ ಜಾತಿ ಮತ್ತು ಕೋಮು ಭಾವನೆಯನ್ನು ಕೆರಳಿಸುವ ಕೆಲಸ ಮಾಡುತ್ತಿದೆ. ಈ ಸಂಘಟನೆ ಈಗಾಗಲೇ ಮೂರು ಬಾರಿ ನಿಷೇಧಕ್ಕೊಳಗಾಗಿದೆ, ಆದರೆ ಅದರ ಮೇಲಿನ ನಿಷೇಧವನ್ನು ತೆಗೆದಿರುವುದು ದೊಡ್ಡ ತಪ್ಪು. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಅನ್ನು  ನಿಷೇಧಿಸುತ್ತೇವೆ,” ಎಂದರು.

RelatedPosts

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

ADVERTISEMENT
ADVERTISEMENT

ಮುಂದುವರೆದು, ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ಟೀಕಿಸುತ್ತಾ, “ದೇಶದ ಐಕ್ಯತೆ ಮತ್ತು ಸಾಮರಸ್ಯವನ್ನು ಕಾಪಾಡಲು ಆರ್‌ಎಸ್‌ಎಸ್ ಇದುವರೆಗೆ ಏನು ಕೊಡುಗೆ ನೀಡಿದೆ? ದೇಶಪ್ರೇಮಿಗಳಾಗಿದ್ದರೆ, ರಾಷ್ಟ್ರಧ್ವಜವನ್ನು ಹಾರಿಸಲು 50 ವರ್ಷಗಳ ಕಾಲ ಏಕೆ ಕಾಯಬೇಕಿತ್ತು? ಈ ಸಂಘಟನೆಯು ದೇಶದ ಐಕ್ಯತೆಗೆ ಸಂಬಂಧವಿರುವ 10 ಕೆಲಸಗಳನ್ನು ಮಾಡಿದೆ ಎಂದು ತಮ್ಮ ಕೊಡುಗೆಯನ್ನು ತೋರಿಸಲಿ,” ಎಂದು ಸವಾಲು ಹಾಕಿದರು. ಇದೇ ವೇಳೆ, ಬಿಜೆಪಿ ವಿರುದ್ಧವೂ ಹರಿಹಾಯ್ದ ಸಚಿವರು, ಬಿಜೆಪಿಯವರು ಆರ್‌ಎಸ್‌ಎಸ್‌ನ ಚೇಲಾಗಳು ಎಂದು ತಿವಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (3)

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

by ಶಾಲಿನಿ ಕೆ. ಡಿ
July 23, 2026 - 5:22 pm
0

ಟಿ (2)

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 23, 2026 - 4:57 pm
0

ಟಿ (1)

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

by ಶಾಲಿನಿ ಕೆ. ಡಿ
July 23, 2026 - 4:29 pm
0

ಟಿ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

by ಶಾಲಿನಿ ಕೆ. ಡಿ
July 23, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (2)
    ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು
    July 15, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • 014
    ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
    June 26, 2026 | 0
  • Untitled design 2026 06 12T171411.763
    ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version