• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಾ ಡ್ರೈವರ, ನೀ ಲವ್ವರ ಅಂತಿದ್ದವನೀಗ ಒಂಟಿ ಜೀವಿ

ರಾಯಚೂರಿನಲ್ಲೊಂದು ವಿಭಿನ್ನ ಲವ್ ಸ್ಟೋರಿ

admin by admin
April 18, 2025 - 2:52 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
123 (8)

ರಾಯಚೂರು: ಇತ್ತೀಚಗೆ ಲವ್ ಮಾಡಿ ಓಡಿ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ತಾವು ಪ್ರೀತಿಸಿದ ಯುವಕ ಅಥವಾ ಯುವತಿಯನ್ನು ಮದುವೆಯಾಗುವ ಯೋಗ ಎಲ್ಲರಿಗೂ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೇ ಅವರಂತ ಅದೃಷ್ಟವಂತರು ಈ ಭೂಮಿ ಮೇಲೆ ಮತ್ಯಾರಿಲ್ಲ.

ಹೌದು, ಎಲ್ಲಾ ಲವ್ ಸ್ಟೋರಿಗಳು ಯಶಸ್ವಿಯಾಗುತ್ತವೆ ಎಂದು ಹೇಳಲಾಗುವುದಿಲ್ಲ. ಆದರೆ ರಾಯಚೂರಿನಲ್ಲಿ ವಿಭಿನ್ನ ಲವ್ ಸ್ಟೋರಿ ಒಂದು ಬೆಳಕಿಗೆ ಬಂದಿದೆ. ನಾ ಡ್ರೈವರ.. ನೀ ನನ್ನ ಲವ್ವರ ಅಂತಿದ್ದವನು ಇದೀಗ ಒಂಟಿಯಾಗಿದ್ದಾನೆ. ಆರು ವರ್ಷ ಕಾದು ಮದುವೆ ಆದವರು ಇದೀಗ ದೂರವಾಗಿದ್ದಾರೆ.

RelatedPosts

“ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

‘ನಾನು ಯಾವುದೇ ತಪ್ಪು ಮಾಡಿಲ್ಲ’: ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಮುತ್ಯಾ

ಬಾಯ್‌ಫ್ರೆಂಡ್ ಜೊತೆ ‘ಓಯೋ ರೂಮ್’ಗೆ ಹೋಗ್ತೀರಾ?: ಹಾಗಾದ್ರೆ ಈ ಕಾನೂನು ತಿಳಿಯಿರಿ

ಪ್ಲಾಸ್ಟಿಕ್ ಪಿಡುಗು ನಿರ್ಮೂಲನೆಗೆ ಪಣ ತೊಡಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದ ರಮೇಶ್ ಹಾಗೂ ಯಶೋಧಾ ಹೈಸ್ಕೂಲ್ ಫ್ರೆಂಡ್ಸ್. ಬಳಿಕ ಕಾಲೇಜಿನಲ್ಲಿದ್ದಾಗ ಇಬ್ಬರ ಮಧ್ಯೆ ಲವ್ವಿ-ಡವ್ವಿ ಶುರುವಾಗಿದೆ. ಆರು ವರ್ಷದಿಂದ ಲವ್ ಮಾಡಿದ್ದಾರೆ. ಕೈ ಕೈ ಹಿಡಿದು ಓಡಾಡಿದ್ದಾರೆ. ಬೈಕ್ ಏರಿ ಸ್ಟೈಲೀಶ್ ಆಗಿ ರೀಲ್ಸ್ ಕೂಡ ಮಾಡಿದ್ದರು.

ಯಶೋಧಾಗೆ 18 ವರ್ಷವಾಗಲಿ ಎಂದು ರಮೇಶ್ ಆರು ವರ್ಷ ತಡೆದಿದ್ದ. ಆಕೆಗಾಗಿ ಓದು ಅರ್ಧಕ್ಕೆ ಬಿಟ್ಟು ಕಾರು ಚಾಲಕನಾಗಿ ಕೆಲಸ ಮಾಡುವುದಕ್ಕೆ ಶುರು ಮಾಡಿದ್ದ. ಈ ಮಧ್ಯೆ ಕಳೆದ 15 ದಿನಗಳ ಹಿಂದಷ್ಟೇ ಸಿಂಧನೂರಿನಲ್ಲಿ ಇಬ್ಬರೂ ಖುಷಿ ಖುಷಿಯಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ.

ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು

ಮದುವೆ ಬಳಿಕ ರಮೇಶ್ ಹಾಗೂ ಯೋಶೋಧಾ ಇತ್ತ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದರು. ಈ ಮಧ್ಯೆ ಲಿಂಗಸುಗೂರು ಠಾಣೆಗೆ ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು ನೀಡಲಾಗಿದೆ. ಆ ಬಳಿಕ ರಮೇಶ್‌ಗೆ ಲಿಂಗಸುಗೂರು ಪೊಲೀಸರು ಕರೆ ಮಾಡಿ ವಿಚಾರಣೆಗೆಂದು ಠಾಣೆಗೆ ಕರೆದಿದ್ದಾರೆ.

ರಿಜಿಸ್ಟರ್ ಮ್ಯಾರೇಜ್ ಆದರೂ ಯಶೋಧಾಳನ್ನ ಆಕೆ ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದಾರೆ. ಪೊಲೀಸರು ಸ್ಥಳೀಯ ಜನಪ್ರತಿನಿಧಿಯೊಬ್ಬರ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಆರೋಪ ಕೂಡ ಕೇಳಿಬಂದಿದ್ದು, ಸದ್ಯ ರಮೇಶ್ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 02 26T194935.670

    ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ

    by ಯಶಸ್ವಿನಿ ಎಂ
    February 26, 2026 - 8:03 pm
    0

    India vs Zimbabwe

    T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ

    by ಶಾಲಿನಿ ಕೆ. ಡಿ
    February 26, 2026 - 7:21 pm
    0

    Untitled design 2026 02 26T185424.613

    ರಶ್ಮಿಕಾ-ವಿಜಯ್ ಮದುವೆ ಬಳಿಕ ಸಿಹಿ ಹಂಚಿದ ಕುಟುಂಬ: ವಿಡಿಯೋ ವೈರಲ್‌

    by ಶಾಲಿನಿ ಕೆ. ಡಿ
    February 26, 2026 - 6:58 pm
    0

    Untitled design 2026 02 26T185224.582

    ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌

    by ಯಶಸ್ವಿನಿ ಎಂ
    February 26, 2026 - 6:55 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 02 26T183553.144
      “ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
      February 26, 2026 | 0
    • Untitled design 2026 02 26T172536.206
      ‘ನಾನು ಯಾವುದೇ ತಪ್ಪು ಮಾಡಿಲ್ಲ’: ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಮುತ್ಯಾ
      February 26, 2026 | 0
    • Untitled design 2026 02 26T171307.018
      ಬಾಯ್‌ಫ್ರೆಂಡ್ ಜೊತೆ ‘ಓಯೋ ರೂಮ್’ಗೆ ಹೋಗ್ತೀರಾ?: ಹಾಗಾದ್ರೆ ಈ ಕಾನೂನು ತಿಳಿಯಿರಿ
      February 26, 2026 | 0
    • Untitled design 2026 02 26T191233.850
      ಪ್ಲಾಸ್ಟಿಕ್ ಪಿಡುಗು ನಿರ್ಮೂಲನೆಗೆ ಪಣ ತೊಡಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ
      February 26, 2026 | 0
    • Untitled design 2026 02 26T124235.615
      ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
      February 26, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version