• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಾ ಡ್ರೈವರ, ನೀ ಲವ್ವರ ಅಂತಿದ್ದವನೀಗ ಒಂಟಿ ಜೀವಿ

ರಾಯಚೂರಿನಲ್ಲೊಂದು ವಿಭಿನ್ನ ಲವ್ ಸ್ಟೋರಿ

admin by admin
April 18, 2025 - 2:52 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
123 (8)

ರಾಯಚೂರು: ಇತ್ತೀಚಗೆ ಲವ್ ಮಾಡಿ ಓಡಿ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ತಾವು ಪ್ರೀತಿಸಿದ ಯುವಕ ಅಥವಾ ಯುವತಿಯನ್ನು ಮದುವೆಯಾಗುವ ಯೋಗ ಎಲ್ಲರಿಗೂ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೇ ಅವರಂತ ಅದೃಷ್ಟವಂತರು ಈ ಭೂಮಿ ಮೇಲೆ ಮತ್ಯಾರಿಲ್ಲ.

ಹೌದು, ಎಲ್ಲಾ ಲವ್ ಸ್ಟೋರಿಗಳು ಯಶಸ್ವಿಯಾಗುತ್ತವೆ ಎಂದು ಹೇಳಲಾಗುವುದಿಲ್ಲ. ಆದರೆ ರಾಯಚೂರಿನಲ್ಲಿ ವಿಭಿನ್ನ ಲವ್ ಸ್ಟೋರಿ ಒಂದು ಬೆಳಕಿಗೆ ಬಂದಿದೆ. ನಾ ಡ್ರೈವರ.. ನೀ ನನ್ನ ಲವ್ವರ ಅಂತಿದ್ದವನು ಇದೀಗ ಒಂಟಿಯಾಗಿದ್ದಾನೆ. ಆರು ವರ್ಷ ಕಾದು ಮದುವೆ ಆದವರು ಇದೀಗ ದೂರವಾಗಿದ್ದಾರೆ.

RelatedPosts

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದ ರಮೇಶ್ ಹಾಗೂ ಯಶೋಧಾ ಹೈಸ್ಕೂಲ್ ಫ್ರೆಂಡ್ಸ್. ಬಳಿಕ ಕಾಲೇಜಿನಲ್ಲಿದ್ದಾಗ ಇಬ್ಬರ ಮಧ್ಯೆ ಲವ್ವಿ-ಡವ್ವಿ ಶುರುವಾಗಿದೆ. ಆರು ವರ್ಷದಿಂದ ಲವ್ ಮಾಡಿದ್ದಾರೆ. ಕೈ ಕೈ ಹಿಡಿದು ಓಡಾಡಿದ್ದಾರೆ. ಬೈಕ್ ಏರಿ ಸ್ಟೈಲೀಶ್ ಆಗಿ ರೀಲ್ಸ್ ಕೂಡ ಮಾಡಿದ್ದರು.

ಯಶೋಧಾಗೆ 18 ವರ್ಷವಾಗಲಿ ಎಂದು ರಮೇಶ್ ಆರು ವರ್ಷ ತಡೆದಿದ್ದ. ಆಕೆಗಾಗಿ ಓದು ಅರ್ಧಕ್ಕೆ ಬಿಟ್ಟು ಕಾರು ಚಾಲಕನಾಗಿ ಕೆಲಸ ಮಾಡುವುದಕ್ಕೆ ಶುರು ಮಾಡಿದ್ದ. ಈ ಮಧ್ಯೆ ಕಳೆದ 15 ದಿನಗಳ ಹಿಂದಷ್ಟೇ ಸಿಂಧನೂರಿನಲ್ಲಿ ಇಬ್ಬರೂ ಖುಷಿ ಖುಷಿಯಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ.

ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು

ಮದುವೆ ಬಳಿಕ ರಮೇಶ್ ಹಾಗೂ ಯೋಶೋಧಾ ಇತ್ತ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದರು. ಈ ಮಧ್ಯೆ ಲಿಂಗಸುಗೂರು ಠಾಣೆಗೆ ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು ನೀಡಲಾಗಿದೆ. ಆ ಬಳಿಕ ರಮೇಶ್‌ಗೆ ಲಿಂಗಸುಗೂರು ಪೊಲೀಸರು ಕರೆ ಮಾಡಿ ವಿಚಾರಣೆಗೆಂದು ಠಾಣೆಗೆ ಕರೆದಿದ್ದಾರೆ.

ರಿಜಿಸ್ಟರ್ ಮ್ಯಾರೇಜ್ ಆದರೂ ಯಶೋಧಾಳನ್ನ ಆಕೆ ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದಾರೆ. ಪೊಲೀಸರು ಸ್ಥಳೀಯ ಜನಪ್ರತಿನಿಧಿಯೊಬ್ಬರ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಆರೋಪ ಕೂಡ ಕೇಳಿಬಂದಿದ್ದು, ಸದ್ಯ ರಮೇಶ್ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

    by ಶಾಲಿನಿ ಕೆ. ಡಿ
    September 17, 2026 - 3:59 pm
    0

    ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

    by ಶಾಲಿನಿ ಕೆ. ಡಿ
    September 17, 2026 - 3:28 pm
    0

    ಹ್ಮೋ (40)

    ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

    by ದಿಶಾ ಕೆ. ಎಸ್.
    September 17, 2026 - 2:49 pm
    0

    ಹ್ಮೋ (39)

    ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    September 17, 2026 - 2:13 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
      ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
      September 17, 2026 | 0
    • Your paragraph text 2026 09 16T205228.783
      ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
      September 16, 2026 | 0
    • Your paragraph text 2026 09 16T195645.738
      ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
      September 16, 2026 | 0
    • Your paragraph text 2026 09 16T174927.892
      ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
      September 16, 2026 | 0
    • Your paragraph text 2026 09 16T165717.310
      ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
      September 16, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version