• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಾ ಡ್ರೈವರ, ನೀ ಲವ್ವರ ಅಂತಿದ್ದವನೀಗ ಒಂಟಿ ಜೀವಿ

ರಾಯಚೂರಿನಲ್ಲೊಂದು ವಿಭಿನ್ನ ಲವ್ ಸ್ಟೋರಿ

admin by admin
April 18, 2025 - 2:52 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
123 (8)

ರಾಯಚೂರು: ಇತ್ತೀಚಗೆ ಲವ್ ಮಾಡಿ ಓಡಿ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ತಾವು ಪ್ರೀತಿಸಿದ ಯುವಕ ಅಥವಾ ಯುವತಿಯನ್ನು ಮದುವೆಯಾಗುವ ಯೋಗ ಎಲ್ಲರಿಗೂ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೇ ಅವರಂತ ಅದೃಷ್ಟವಂತರು ಈ ಭೂಮಿ ಮೇಲೆ ಮತ್ಯಾರಿಲ್ಲ.

ಹೌದು, ಎಲ್ಲಾ ಲವ್ ಸ್ಟೋರಿಗಳು ಯಶಸ್ವಿಯಾಗುತ್ತವೆ ಎಂದು ಹೇಳಲಾಗುವುದಿಲ್ಲ. ಆದರೆ ರಾಯಚೂರಿನಲ್ಲಿ ವಿಭಿನ್ನ ಲವ್ ಸ್ಟೋರಿ ಒಂದು ಬೆಳಕಿಗೆ ಬಂದಿದೆ. ನಾ ಡ್ರೈವರ.. ನೀ ನನ್ನ ಲವ್ವರ ಅಂತಿದ್ದವನು ಇದೀಗ ಒಂಟಿಯಾಗಿದ್ದಾನೆ. ಆರು ವರ್ಷ ಕಾದು ಮದುವೆ ಆದವರು ಇದೀಗ ದೂರವಾಗಿದ್ದಾರೆ.

RelatedPosts

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ

ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದ ರಮೇಶ್ ಹಾಗೂ ಯಶೋಧಾ ಹೈಸ್ಕೂಲ್ ಫ್ರೆಂಡ್ಸ್. ಬಳಿಕ ಕಾಲೇಜಿನಲ್ಲಿದ್ದಾಗ ಇಬ್ಬರ ಮಧ್ಯೆ ಲವ್ವಿ-ಡವ್ವಿ ಶುರುವಾಗಿದೆ. ಆರು ವರ್ಷದಿಂದ ಲವ್ ಮಾಡಿದ್ದಾರೆ. ಕೈ ಕೈ ಹಿಡಿದು ಓಡಾಡಿದ್ದಾರೆ. ಬೈಕ್ ಏರಿ ಸ್ಟೈಲೀಶ್ ಆಗಿ ರೀಲ್ಸ್ ಕೂಡ ಮಾಡಿದ್ದರು.

ಯಶೋಧಾಗೆ 18 ವರ್ಷವಾಗಲಿ ಎಂದು ರಮೇಶ್ ಆರು ವರ್ಷ ತಡೆದಿದ್ದ. ಆಕೆಗಾಗಿ ಓದು ಅರ್ಧಕ್ಕೆ ಬಿಟ್ಟು ಕಾರು ಚಾಲಕನಾಗಿ ಕೆಲಸ ಮಾಡುವುದಕ್ಕೆ ಶುರು ಮಾಡಿದ್ದ. ಈ ಮಧ್ಯೆ ಕಳೆದ 15 ದಿನಗಳ ಹಿಂದಷ್ಟೇ ಸಿಂಧನೂರಿನಲ್ಲಿ ಇಬ್ಬರೂ ಖುಷಿ ಖುಷಿಯಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ.

ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು

ಮದುವೆ ಬಳಿಕ ರಮೇಶ್ ಹಾಗೂ ಯೋಶೋಧಾ ಇತ್ತ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದರು. ಈ ಮಧ್ಯೆ ಲಿಂಗಸುಗೂರು ಠಾಣೆಗೆ ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು ನೀಡಲಾಗಿದೆ. ಆ ಬಳಿಕ ರಮೇಶ್‌ಗೆ ಲಿಂಗಸುಗೂರು ಪೊಲೀಸರು ಕರೆ ಮಾಡಿ ವಿಚಾರಣೆಗೆಂದು ಠಾಣೆಗೆ ಕರೆದಿದ್ದಾರೆ.

ರಿಜಿಸ್ಟರ್ ಮ್ಯಾರೇಜ್ ಆದರೂ ಯಶೋಧಾಳನ್ನ ಆಕೆ ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದಾರೆ. ಪೊಲೀಸರು ಸ್ಥಳೀಯ ಜನಪ್ರತಿನಿಧಿಯೊಬ್ಬರ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಆರೋಪ ಕೂಡ ಕೇಳಿಬಂದಿದ್ದು, ಸದ್ಯ ರಮೇಶ್ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಬಲಿಷ್ಠ (20)

    ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

    by ದಿಶಾ ಕೆ. ಎಸ್.
    July 30, 2026 - 11:26 pm
    0

    ಬಲಿಷ್ಠ (19)

    ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

    by ದಿಶಾ ಕೆ. ಎಸ್.
    July 30, 2026 - 10:23 pm
    0

    ಬಲಿಷ್ಠ (17)

    ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

    by ದಿಶಾ ಕೆ. ಎಸ್.
    July 30, 2026 - 10:02 pm
    0

    ಬಲಿಷ್ಠ (14)

    ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

    by ದಿಶಾ ಕೆ. ಎಸ್.
    July 30, 2026 - 9:43 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಮುನ್ಸೂಚನೆ (30)
      ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
      July 30, 2026 | 0
    • ಮುನ್ಸೂಚನೆ (27)
      ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
      July 30, 2026 | 0
    • ಮುನ್ಸೂಚನೆ (26)
      ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
      July 30, 2026 | 0
    • ಮುನ್ಸೂಚನೆ (23)
      ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
      July 30, 2026 | 0
    • ಮುನ್ಸೂಚನೆ (20)
      ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
      July 30, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version