• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಡಳಿತವನ್ನು ಕೆಟ್ಟ ಪರಿಸ್ಥಿತಿಗೆ ತಂದ ಸರಕಾರ ರಾಜೀನಾಮೆ ಕೊಡಬೇಕಿತ್ತು-ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ..

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 26, 2025 - 2:21 pm
in Flash News, ರಾಮನಗರ
0 0
0
Whatsapp image 2025 03 26 at 1.03.07 pm

ರಾಜ್ಯದಲ್ಲಿ ಆಡಳಿತ ಹೆಚ್ಚು ಕಡಿಮೆ ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್ ಪರಿಸ್ಥಿತಿ ಹೇಗಿದೆಯೋ ಈ ಸರ್ಕಾರದ ಆಡಳಿತವೂ ಗಾರ್ಬೇಜ್‍ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, 45-46 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರವನ್ನು ನಾವೆಂದೂ ಕೂಡ ನೋಡಿರಲು ಸಾಧ್ಯವಿಲ್ಲ. ಆದ್ದರಿಂದ ಸಂಪೂರ್ಣ ಅಭಿವೃದ್ಧಿ ಶೂನ್ಯವಾಗಿದೆ. ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಂತ ಕೆಟ್ಟ ಆಡಳಿತ ವ್ಯವಸ್ಥೆಯನ್ನು ಮಾನ್ಯ ಮುಖ್ಯಮಂತ್ರಿಗಳು ಪರಿಚಯಿಸಿದ್ದಾರೆ ಎಂದು ಆಕ್ಷೇಪಿಸಿದರು.
ಅಭಿವೃದ್ಧಿ ಆಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ, ಹಿಂದುಳಿದವರ, ದಲಿತರು ಉಳಿದವರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲಾಗಿ ಇವರೆಲ್ಲವನ್ನೂ ಈಗ ಮರೆಮಾಚಿದ್ದಾರೆ. ದುಡ್ಡೆಷ್ಟು ಹೊಡೆದಿರಿ? ಆಸ್ತಿ ಎಷ್ಟು ಮಾಡಿದ್ದೀರಿ? ಜನರಿಗೆ ಎಷ್ಟು ತೆರಿಗೆ ಹಾಕಿದ್ದೀರಿ? ಬೆಲೆ ಏರಿಕೆ ಎಷ್ಟು ಮಾಡಿದಿರಿ? ದಲಿತರ ಹಣ ಎಷ್ಟು ಲೂಟಿ ಮಾಡಿದ್ದೀರಿ? ಎಷ್ಟು ಜನರ ಹನಿಟ್ರ್ಯಾಪ್ ಮಾಡಿದಿರಿ? ಫೋನ್ ಟ್ಯಾಪಿಂಗ್ ಎಷ್ಟಾಗಿದೆ? ಎಂಬ ಚರ್ಚೆ ಆಗುವಂತಾಗಿದೆ ಎಂದು ಟೀಕಿಸಿದರು.
ಇದು ಆಡಳಿತವೇ? ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಈ ಸರ್ಕಾರ ಇರಲೇಬಾರದಿತ್ತು. ಇಂಥ ಪರಿಸ್ಥಿತಿಗೆ ರಾಜ್ಯವನ್ನು ತಳ್ಳುವ ಬದಲಾಗಿ ರಾಜೀನಾಮೆ ಕೊಟ್ಟು ಆ ಕಡೆ ಹೊರಟು ಹೋಗಬೇಕಿತ್ತು ಎಂದು ತಿಳಿಸಿದರು.

ದಲಿತರಿಗೆ ವಂಚನೆ, ಮೋಸ ಮಾಡಿದ ಕಾಂಗ್ರೆಸ್ ಸರ್ಕಾರ
ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಾಗಿಟ್ಟ ಎಸ್‍ಇಪಿ, ಟಿಎಸ್‍ಪಿ ಸಂಬಂಧಿಸಿದ 39 ಸಾವಿರ ಕೋಟಿ ಹಣವನ್ನು ನುಂಗಿ ನೀರು ಕುಡಿದದ್ದು ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಎಂದು ಟೀಕಿಸಿದರು. ಕಾಂಗ್ರೆಸ್ ಸರ್ಕಾರ ದಲಿತರಿಗೆ ವಂಚನೆ, ಮೋಸ ಮಾಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.
ಹನಿಟ್ರ್ಯಾಪ್ ವಿಚಾರ. ಇದರಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಈಗಾಗಲೇ ದೊಡ್ಡ ರಂಪರಾಮಾಯಣ ಆಗುತ್ತಿತ್ತು. ಅದನ್ನು ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್‌‌ನ ಮನೆಯ ಮೇಲೆ ಕಾಂಗ್ರೆಸ್ಸಿನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು ನಾವಿವತ್ತು ಕಾಣುತ್ತಿದ್ದೇವೆ ಎಂದು ದೂರಿದರು. ಅವರಿಗೆ ಮುಜುಗರವೂ ಇಲ್ಲ, ನೋವೂ ಇಲ್ಲ ಎಂದರು.
ಇಷ್ಟಾದರೂ ಕೂಡ ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿಗಳು ಒಂದು ಮಾತನ್ನೂ ಆಡಿಲ್ಲ, ತನಿಖೆ ಮಾಡಿಸೋಣ ಎಂದದ್ದು ಬಿಟ್ಟರೆ ಬೇರೇನೂ ಹೇಳಿಲ್ಲ. ಅಂದ ಮೇಲೆ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ ಎಂಬ ಅನುಮಾನ ಕಾಡುವಂತಾಗಿದೆ ಎಂದು ತಿಳಿಸಿದರು. ನಂದೂ ಎಲ್ಲಾದರೂ ಇದೆಯೇ ಎಂಬ ಭಯ ಅವರಿಗೂ ಇರಬೇಕು ಎಂದು ವಿಶ್ಲೇಷಿಸಿದರು. ಭಯ ಇಲ್ಲದಿದ್ದರೆ ನಿಮಗೆ ತನಿಖೆ ಮಾಡಿಸಲು ಏನಾಗಿದೆ ಎಂದು ಪ್ರಶ್ನಿಸಿದರು.

RelatedPosts

ಬಿಗ್‌ಬಾಸ್ ಕೇವಲ ಒಂದು ಶೋ ಅಲ್ಲ, ಆರದ ಜ್ಯೋತಿ, ಎಂದೂ ನಿಲ್ಲುವುದಿಲ್ಲ: ಕಿಚ್ಚ ಸುದೀಪ್‌

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮತ್ತೆ ಆಘಾತ: ಮರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಹತ್ಯೆ: ಆರೋಪಿ ಅಂದರ್‌

ಹಿರಿಯ ನಟ ಉಮೇಶ್‌ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (34)

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

by ಯಶಸ್ವಿನಿ ಎಂ
October 12, 2025 - 9:29 am
0

Untitled design (33)

ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!

by ಯಶಸ್ವಿನಿ ಎಂ
October 12, 2025 - 9:10 am
0

Untitled design (32)

ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ

by ಯಶಸ್ವಿನಿ ಎಂ
October 12, 2025 - 8:41 am
0

Untitled design (31)

ಕಾಂತಾರ-1: ಅಮಿತಾಬ್ ಬಚ್ಚನ್ ಜೊತೆ ‘ಕೆಬಿಸಿ’ಯಲ್ಲಿ ಮಿಂಚಲಿದ್ದಾರೆ ರಿಷಬ್ ಶೆಟ್ಟಿ..!

by ಯಶಸ್ವಿನಿ ಎಂ
October 12, 2025 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Web
    ಬಿಗ್‌ಬಾಸ್ ಕೇವಲ ಒಂದು ಶೋ ಅಲ್ಲ, ಆರದ ಜ್ಯೋತಿ, ಎಂದೂ ನಿಲ್ಲುವುದಿಲ್ಲ: ಕಿಚ್ಚ ಸುದೀಪ್‌
    October 11, 2025 | 0
  • ಟ್ರಂಪ್ ಗೆ
    ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮತ್ತೆ ಆಘಾತ: ಮರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ
    October 10, 2025 | 0
  • Untitled design (2)
    ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಹತ್ಯೆ: ಆರೋಪಿ ಅಂದರ್‌
    October 10, 2025 | 0
  • Untitled design (1)
    ಹಿರಿಯ ನಟ ಉಮೇಶ್‌ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
    October 10, 2025 | 0
  • Untitled design 2025 10 10t130603.358
    ಬೆಂಗಳೂರಿಗರ ಗಮನಕ್ಕೆ..ಈ ರಸ್ತೆಯಲ್ಲಿ 21 ದಿನ ಸಂಚಾರ ನಿರ್ಬಂಧ: ಇಲ್ಲಿದೆ ಪರ್ಯಾಯ ಮಾರ್ಗ
    October 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version