• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಮನಗರ ಜಿಲ್ಲೆಗೆ ಮರುನಾಮಕರಣ ಹೇಗೆ ಮಾಡಬೇಕು ಎಂಬುದು ಗೊತ್ತಿದೆ: ಡಿಸಿಎಂ ಡಿಕೆಸಿ

admin by admin
April 25, 2025 - 3:22 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
123 2025 04 25t152140.316

ಮೈಸೂರು: ರಾಮನಗರ ಹೆಸರು ಬದಲಾವಣೆಗೆ ಸಹಕಾರವಿಲ್ಲದಿರುವ ಬಗ್ಗೆ ಮಾತನಾಡುತ್ತಾ, “ರಾಮನಗರದ ಹೆಸರನ್ನು ಬದಲಾಯಿಸುವುದು ನನಗೆ ಗೊತ್ತು. ನಾನು ಈಗಾಗಲೇ ಅದನ್ನು ಮಾಡಿದ್ದೇನೆ. ಇದು ಬೆಂಗಳೂರು ದಕ್ಷಿಣವೇ ಆಗಿದೆ. ಯಾರೂ ಹೊರಗಿನವರು ಬಂದು ಹೆಸರು ಕೊಡಿ ಎಂದು ಕೇಳುತ್ತಿಲ್ಲ. ಇದು ನಮ್ಮ ಹಕ್ಕು. ನಮ್ಮ ತಂದೆ-ತಾಯಿ, ಹುಟ್ಟು ಹೆಸರನ್ನು ಬದಲಾಯಿಸಿಕೊಳ್ಳುವುದು ಸಾಧ್ಯವೇ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದರು.

ಮೈಸೂರಿನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಶಿವಕುಮಾರ್ ಅವರನ್ನು ಕಂಡರೆ ಅಸೂಯೆ ಎಂದು ಕೇಳಿದಾಗ, “ಏನೇ ಯೋಚಿಸಲಿ, ನನ್ನನ್ನು ಕಂಡರೆ ಅವರಿಗೆ ಪ್ರೀತಿಯೇ ಹೆಚ್ಚು. ದೇವೇಗೌಡರ ಬಳಿ ನಾನು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ಬಿಡದಿ ಟೌನ್‌ಶಿಪ್ ಅನ್ನು ನಿಮ್ಮ ಮಗನೇ ನಿಮ್ಮ ಕಾಲದಲ್ಲಿ ಮಾಡಿದ್ದು. ನಾವು ನೀವು ಹಾಕಿದ್ದನ್ನು ಮುಂದುವರೆಸುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT
ವಿನೂತನ ದಸರಾ: ಕಂಬಳ ಸೇರ್ಪಡೆ

“ನಾಡಹಬ್ಬ ದಸರಾವನ್ನು ವಿನೂತನವಾಗಿ ಆಚರಿಸಲು ಚರ್ಚೆ ನಡೆದಿದೆ. ಕೆಲವು ಹಳೆಯ ಪದ್ಧತಿಗಳನ್ನು ಕೈಬಿಟ್ಟು, ಹೊಸ ಪೀಳಿಗೆಯನ್ನು ಸೆಳೆಯುವಂತೆ ಯೋಜನೆ ರೂಪಿಸಲಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಕಂಬಳವು ಕರಾವಳಿ ಭಾಗದ ವಿಶಿಷ್ಟ ಆಚರಣೆಯಾಗಿದ್ದು, ಇದನ್ನು ದಸರಾದಲ್ಲಿ ಸೇರಿಸಲಾಗುವುದು. ಇದಕ್ಕೆ ಸೂಕ್ತ ಸ್ಥಳ ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.

ಕಾಶ್ಮೀರ ವಿಷಯದಲ್ಲಿ ಟೀಕೆಯಿಲ್ಲ

ಕಾಶ್ಮೀರದಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಒಪ್ಪಿಕೊಂಡಿರುವ ವಿಷಯವನ್ನು ಕೇಳಿದಾಗ, “ಕಾಂಗ್ರೆಸ್ ಪಕ್ಷ ಈ ಸಂದರ್ಭದಲ್ಲಿ ಯಾರನ್ನೂ ಟೀಕಿಸುವುದಿಲ್ಲ. ಇದು ಕೆಸರು ಎರಚುವ ಸಂದರ್ಭವಲ್ಲ. ಅವರು ಏನೇ ಹೇಳಿಕೆ ಕೊಟ್ಟರೂ, ನಾನು ಜವಾಬ್ದಾರಿಯುತ ಪಕ್ಷದ ಅಧ್ಯಕ್ಷನಾಗಿ ವಿರುದ್ಧವಾಗಿ ಮಾತನಾಡಲು ಇಷ್ಟಪಡುವುದಿಲ್ಲ. ಏನು ಮಾತನಾಡಿದರೂ ಅದು ಆಹಾರವಾಗುತ್ತದೆ. ಜನರಿಗೆ ಮೊದಲು ಶಾಂತಿ, ನೆಮ್ಮದಿ ಮುಖ್ಯ. ದುಷ್ಕರ್ಮಿಗಳನ್ನು ಮುಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಸಂಕಲ್ಪ ಮಾಡಿದೆ. ನಾವು ಅದನ್ನು ಬೆಂಬಲಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಛಾವಣಿ (6)

    ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

    by ಕವಿತಾ
    September 11, 2026 - 10:32 pm
    0

    ಛಾವಣಿ (4)

    IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

    by ಕವಿತಾ
    September 11, 2026 - 10:28 pm
    0

    ಛಾವಣಿ (5)

    ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

    by ಕವಿತಾ
    September 11, 2026 - 10:24 pm
    0

    ಛಾವಣಿ (3)

    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

    by ಕವಿತಾ
    September 11, 2026 - 9:29 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಛಾವಣಿ (3)
      ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
      September 11, 2026 | 0
    • ಛಾವಣಿ (1)
      ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
      September 11, 2026 | 0
    • Untitled design (81)
      ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
      September 11, 2026 | 0
    • Untitled design (79)
      ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
      September 11, 2026 | 0
    • Untitled design (77)
      ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
      September 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version