• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಐಎಎಸ್ ರವಿ ಸಾವಿನ ಬಗ್ಗೆ ಕೆಲ ರಹಸ್ಯ ಬಿಚ್ಚಿಟ್ಟ: ಎಸ್.ಕೆ.ಉಮೇಶ್‌

admin by admin
April 6, 2025 - 12:23 pm
in ಜಿಲ್ಲಾ ಸುದ್ದಿಗಳು, ಸಂದರ್ಶನ
0 0
0
Untitled design 2025 04 06t120810.922

ದಕ್ಷ ಐಎಎಸ್‌ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು.

ಹೌದು 2015ರ ಮಾರ್ಚ್ 16ರಂದು ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವಿ ಅವರ ಮೃತದೇಹ ಪತ್ತೆಯಾಗಿತ್ತು. ಸೇವೆಯಲ್ಲಿರುವಾಗಲೇ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಬಳಿಕ ಇದನ್ನು ಕೆಲವರು ಆತ್ಮಹತ್ಯೆ ಎಂದು ಕರೆದರೆ, ಹಲವರು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಪ್ರಕರಣ ಮುಗಿದು ಹತ್ತು ವರ್ಷಗಳು ಕಳೆದಿವೆಯಾದರೂ, ಇದೀಗ ರವಿ ಅವರ ಸಾವಿನ ವಿಚಾರದ ಕುರಿತು ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.

RelatedPosts

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

ರವಿ ಸಾವಿನ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಅದು ಆತ್ಮಹತ್ಯೆ ಎಂದು ದೃಢಪಡಿಸಿತ್ತು. ಆದರೂ ಡಿ.ಕೆ.ಡಿಕೆ ರವಿ ಅವರ ಸಾವಿನ ಸುತ್ತ ಅನೇಕ ಅನುಮಾನದ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ರವಿ ಅವರ ಸಾವಿನ ವಿಚಾರವಾಗಿ ಹಿರಿಯ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಎಸ್.ಕೆ.ಉಮೇಶ್‌ ಅವರು “ರಾಜೇಶ್‌ ರಿವೀಲ್ಸ್‌” ಯುಟ್ಯೂಬ್‌ ಚಾನಲ್‌ನ ಸಂದರ್ಶನದಲ್ಲಿ ಕೆಲ ಅಚ್ಚರಿ ಸಂಗತಿಗಳನ್ನು ಹೇಳಿಕೊಂಡಿದ್ದಾರೆ.

ಕೆಲವು ಸಾವುಗಳು ಜನರಿಗೆ ತೃಪ್ತಿ ತರುವುದಿಲ್ಲ. ಜನರ ಮನಸ್ಸಿನಲ್ಲಿ ಏನೇನೋ ಆಲೋಚನೆಗಳು ಇರುತ್ತವೆ. ಆದರೆ ಆ ಆಲೋಚನೆಗಳಿಗೆ ತಕ್ಕಂತೆ ಏನೂ ನಡೆಯುವುದಿಲ್ಲ. ಏಕೆಂದರೆ ಈಗಿನ ಸೈನ್ಸ್‌ ತುಂಬಾ ಅಡ್ವಾನ್ಸ್ಡ್‌ ಆಗಿದೆ. ಈ ಮನುಷ್ಯ ತಾನೇ ನೇಣು ಹಾಕಿಕೊಂಡಿದ್ದಾನೆ ಅಥವಾ ಈ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ನಡೆಸುವಾಗಲೇ ನೂರಕ್ಕೆ ನೂರರಷ್ಟು ಖಚಿತವಾಗಿ ತಿಳಿಯುತ್ತದೆ. ನಾವು ಇಂತಹ ನೂರಾರು ಮೃತದೇಹಗಳನ್ನು ನೋಡಿರುವುದರಿಂದ ಚೆನ್ನಾಗಿ ತಿಳಿದಿರುತ್ತೆ. ಆದ್ರೆ ನಾವು ಡಾಕ್ಟರ್‌ ಅಲ್ಲದ ಕಾರಣ ಏನನ್ನೂ ಮಾತನಾಡೋಕೆ ಹೋಗಲ್ಲ’ ಎಂದು ಎಸ್.ಕೆ.ಉಮೇಶ್‌ ಅವರು ಸಂದರ್ಶನದಲ್ಲಿ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!
    August 27, 2026 | 0
  • Untitled design (55)
    ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!
    August 27, 2026 | 0
  • Your paragraph text (28)
    ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version