• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!

ವಿದ್ಯಾರ್ಥಿನಿಯ BCA ಕನಸಿಗೆ 40,000 ರೂ. ನೀಡಿದ ರಿಷಭ್ ಪಂತ್!

admin by admin
August 6, 2025 - 10:22 am
in ಕ್ರೀಡೆ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (44)

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಸ್ಫೋಟಕ ಬ್ಯಾಟರ್ ರಿಷಭ್ ಪಂತ್ ಅವರು ತಮ್ಮ ಆಟದಷ್ಟೇ ತಮ್ಮ ದಾನಶೀಲತೆಯಿಂದಲೂ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದ ವೇಳೆ ಗಾಯಗೊಂಡಿದ್ದರೂ, ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಿ ಎಲ್ಲರ ಮನ ಗೆದ್ದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ (ಕಾಮರ್ಸ್) ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಗಳಿಸಿದ್ದರು. ಆಕೆಗೆ ಜಮಖಂಡಿಯ BLDE ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA) ಕೋರ್ಸ್‌ಗೆ ಸೇರಬೇಕೆಂಬ ಕನಸಿತ್ತು. ಆದರೆ, ಆಕೆಯ ತಂದೆ ತೀರ್ಥಯ್ಯ ಕಣಬೂರ ಅವರು ಗ್ರಾಮದಲ್ಲಿ ಸಣ್ಣ ಟೀ ಸ್ಟಾಲ್ ನಡೆಸುತ್ತಿದ್ದು, ಆರ್ಥಿಕ ಸಂಕಷ್ಟದಿಂದಾಗಿ ಕಾಲೇಜು ಶುಲ್ಕವನ್ನು ಭರಿಸಲು ಆಗದೇ ಇದ್ದರು. ತಂದೆಯ ಸಾಹಸದ ಹೊರತಾಗಿಯೂ ಶುಲ್ಕಕ್ಕೆ ಹಣವನ್ನು ಹೊಂದಿಸಲು ಸಾಧ್ಯವಾಗಿರಲಿಲ್ಲ.

RelatedPosts

ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

ಏಷ್ಯಾ ಕಪ್ 2025: ಸೂಪರ್ ಓವರ್‌ನಲ್ಲಿ ಭಾರತ ರೋಚಕ ಗೆಲುವು..!

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಘೋಷಣೆ: ನಿಕೇತ್ ರಾಜ್‌ ಮೌರ್ಯಗೆ ಬಿಎಂಟಿಸಿ

ಸತ್ಯಾಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚಸಲಾಗಿದೆ:ಗೃಹ ಸಚಿವ ಪರಮೇಶ್ವರ್

ADVERTISEMENT
ADVERTISEMENT

ರಿಷಭ್ ಪಂತ್‌ರ ದಾನಶೀಲತೆ:

ಈ ವಿಷಯ ಗ್ರಾಮದ ಸ್ಥಳೀಯ ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರಿಗೆ ತಿಳಿಯಿತು. ಅನಿಲ್ ಅವರು ತಮ್ಮ ಬೆಂಗಳೂರಿನ ಗೆಳೆಯರ ಮೂಲಕ, ಐಪಿಎಲ್‌ನಲ್ಲಿ ಕೆಲಸ ಮಾಡುವವರ ಸಂಪರ್ಕದಿಂದ ರಿಷಭ್ ಪಂತ್ ಅವರ ಗಮನಕ್ಕೆ ಜ್ಯೋತಿಯ ಕಷ್ಟದ ಪರಿಸ್ಥಿತಿಯನ್ನು ತಂದರು. ಜ್ಯೋತಿಯ ಕತೆಗೆ ಮನಸೋತ ರಿಷಭ್ ಪಂತ್, ಜುಲೈ 17ರಂದು ತಕ್ಷಣವೇ BLDE ಕಾಲೇಜಿನ ಖಾತೆಗೆ 40,000 ರೂ. ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ರಿಷಭ್ ಪಂತ್‌ರ ಈ ಔದಾರ್ಯದಿಂದ ಭಾವುಕರಾದ ಜ್ಯೋತಿ, “ನಾನು ಗಲಗಲಿಯಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದೆ ಮತ್ತು BCA ಕೋರ್ಸ್ ಮಾಡಬೇಕೆಂಬ ಕನಸು ಕಂಡಿದ್ದೆ. ಆದರೆ ಮನೆಯ ಆರ್ಥಿಕ ಪರಿಸ್ಥಿತಿ ಒಳ್ಳೆಯದಾಗಿರಲಿಲ್ಲ. ನಾನು ಅನಿಲ್ ಹುಣಸಿಕಟ್ಟಿ ಅಣ್ಣನ ಬಳಿ ವಿಷಯ ಹೇಳಿಕೊಂಡೆ. ಅವರು ಬೆಂಗಳೂರಿನ ಗೆಳೆಯರ ಮೂಲಕ ರಿಷಭ್ ಪಂತ್ ಅವರಿಗೆ ತಿಳಿಸಿದರು, ಅವರು ನನಗೆ ಸಹಾಯ ಮಾಡಿದರು,” ಎಂದು ಹೇಳಿದ್ದಾರೆ. “ರಿಷಭ್ ಪಂತ್ ಅವರಿಗೆ ದೇವರು ಆರೋಗ್ಯ ಕೊಡಲಿ. ಅವರ ಸಹಾಯ ನನಗೆ ತುಂಬಾ ಮುಖ್ಯವಾಗಿದೆ. ಇಂತಹ ಬಡ ವಿದ್ಯಾರ್ಥಿಗಳಿಗೆ ಅವರು ಮುಂದೆಯೂ ಸಹಾಯ ಮಾಡಲಿ,” ಎಂದು ಆಕೆ ಧನ್ಯವಾದ ಹೇಳಿದ್ದಾರೆ.

ಸದ್ಯ ಜ್ಯೋತಿ ಜಮಖಂಡಿಯ BLDE ಕಾಲೇಜಿನಲ್ಲಿ BCA ಪ್ರಥಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಿಷಭ್ ಪಂತ್‌ರ ಈ ನಿಸ್ವಾರ್ಥ ಸಹಾಯವು ದೇಶಾದ್ಯಂತ ಅನೇಕರ ಮನ ಗೆದ್ದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web (5)

ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

by ಶ್ರೀದೇವಿ ಬಿ. ವೈ
September 27, 2025 - 10:30 am
0

Web (4)

ನಟಿ ಸಂಜನಾ ಗರ್ಲಾನಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್.!

by ಶ್ರೀದೇವಿ ಬಿ. ವೈ
September 27, 2025 - 9:12 am
0

Web (3)

ಜೇಬಿನಿಂದ ಹಣ ಕದ್ದಿದ್ದಕ್ಕೆ 13 ವರ್ಷದ ಮಗಳನ್ನು ಕೊಂದ ತಂದೆ!

by ಶ್ರೀದೇವಿ ಬಿ. ವೈ
September 27, 2025 - 8:56 am
0

Web (2)

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
September 27, 2025 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Web
    ಏಷ್ಯಾ ಕಪ್ 2025: ಸೂಪರ್ ಓವರ್‌ನಲ್ಲಿ ಭಾರತ ರೋಚಕ ಗೆಲುವು..!
    September 27, 2025 | 0
  • Untitled design 2025 09 26t194557.864
    ಹ್ಯಾರಿಸ್ ರೌಫ್‌ಗೆ ದಂಡ ವಿಧಿಸಿ,ಸಾಹಿಬ್‌ಜಾದಾ ಫರ್ಹಾನ್‌ಗೆ ಎಚ್ಚರಿಸಿದ ಐಸಿಸಿ
    September 26, 2025 | 0
  • Untitled design 2025 09 26t111934.802
    Asia Cup Final: ಭಾರತ vs ಪಾಕಿಸ್ತಾನ ಹೈವೋಲ್ವೇಜ್ ಪಂದ್ಯ ಯಾವಾಗ, ಎಲ್ಲಿ?
    September 26, 2025 | 0
  • Web 2025 09 26t000621.485
    ಸೋತ ಬಾಂಗ್ಲಾದೇಶ : ಏಷ್ಯಾಕಪ್ ಫೈನಲ್‌ನಲ್ಲಿ ಭಾರತ vs ಪಾಕಿಸ್ತಾನ ಮುಖಾಮುಖಿ
    September 26, 2025 | 0
  • Web 2025 09 25t233347.967
    IND vs SL: ಫೈನಲ್​ಗೂ ಮುನ್ನ ಟೀಂ ಇಂಡಿಯಾದ ಪ್ಲೇಯಿಂಗ್ 11 ಬದಲಾಗುತ್ತಾ?
    September 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version