• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 26, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರಧಾನಿ ಮೋದಿಯವರ ಸರ್ವಾಧಿಕಾರಿ ಧೋರಣೆಗೆ ಹರಿಹಾಯ್ದ ಸಚಿವ ಸಂತೋಷ್ ಲಾಡ್

ಬಿಜೆಪಿಯವರು ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ: ಸಚಿವ ಲಾಡ್ ವ್ಯಂಗ್ಯ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 15, 2025 - 12:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 15t121449.548

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಡವಳಿಕೆ ಮತ್ತು ಕದನ ವಿರಾಮದ ನಿರ್ಧಾರದ ಕುರಿತು ತೀವ್ರ ಟೀಕೆಗಳನ್ನು ಮಾಡಿದ್ದಾರೆ. ಕಳೆದ 22 ದಿನಗಳಲ್ಲಿ ದೇಶದಲ್ಲಿ ನಡೆದ ಘಟನೆಗಳು ಜನರ ಮುಂದಿವೆ ಎಂದು ಸಚಿವ ಲಾಡ್ ಹೇಳಿದ್ದಾರೆ.

ಭಾರತೀಯ ಸೇನೆಯು ದೇಶದ ಹಿತವನ್ನು ಕಾಪಾಡಿದ್ದು, ಪಾಕಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದೆ ಎಂದು ಶ್ಲಾಘಿಸಿದ ಅವರು, ಸೇನೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ, ಕದನ ವಿರಾಮದ ನಿರ್ಧಾರ ಮತ್ತು ಪ್ರಧಾನಿಯವರ ಕೆಲವು ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

RelatedPosts

ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ

ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!

“ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!

ನಾಲ್ವಡಿಗಿಂತ ಸಿದ್ದರಾಮಯ್ಯ ಕೊಡುಗೆ ದೊಡ್ಡದು: ಯತೀಂದ್ರ ಹೇಳಿಕೆಗೆ ಸಂಸದ ಯದುವೀರ್ ತಿರುಗೇಟು!

ADVERTISEMENT
ADVERTISEMENT

ಪಾಕಿಸ್ತಾನದವರು ಸಂಪರ್ಕ ಮಾಡಿದ ಕಾರಣಕ್ಕೆ ಕದನ ವಿರಾಮ ಘೋಷಿಸಲಾಯಿತು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಕದನ ವಿರಾಮದ ನಂತರವೂ ಪಾಕಿಸ್ತಾನ ದಾಳಿಗಳನ್ನು ಮುಂದುವರೆಸಿದೆ. ಈ ಸಂದರ್ಭದಲ್ಲಿ ದೇಶದ ಜನತೆಯ ಬೆಂಬಲ ಸರ್ಕಾರಕ್ಕೆ ಇದ್ದರೂ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕೆಂಬ ನಿರೀಕ್ಷೆ ಜನರಲ್ಲಿತ್ತು. ಆದರೆ, ಯಾವ ಆಧಾರದ ಮೇಲೆ ಕದನ ವಿರಾಮ ಮಾಡಲಾಯಿತು ಎಂಬುದಕ್ಕೆ ಸ್ಪಷ್ಟ ಉತ್ತರವಿಲ್ಲ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸರ್ವಪಕ್ಷದ ಸಭೆಗೆ ಗೈರಾಗಿದ್ದಾರೆ ಮತ್ತು ಸಂಸತ್ತಿಗೂ ಆಗಮಿಸುತ್ತಿಲ್ಲ ಎಂದು ಲಾಡ್ ಟೀಕಿಸಿದ್ದಾರೆ. “ನಾನೇ ಸುಪ್ರೀಂ, ಯಾವ ಸಭೆಗೂ ಭಾಗಿಯಾಗುವುದಿಲ್ಲ ಎಂಬ ಸಂದೇಶವನ್ನು ಮೋದಿ ಕೊಡುತ್ತಿದ್ದಾರೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಿದ್ದೇನೆ” ಎಂದು ಹೇಳಿರುವಂತೆ, ಮೋದಿಯವರ ಕದನ ವಿರಾಮದ ನಿರ್ಧಾರವೂ ವ್ಯಾಪಾರಕ್ಕಾಗಿಯೇ ಆಗಿರಬಹುದೇ ಎಂದು ಲಾಡ್ ಕಿಡಿಕಾರಿದ್ದಾರೆ.

ಬಿಜೆಪಿಯವರು ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ” ಎಂದು ವ್ಯಂಗ್ಯವಾಡಿದ ಅವರು, ಟ್ರಂಪ್ ಅವರ ಭಾವಚಿತ್ರವನ್ನು ಹಾಕಿಕೊಂಡು ಯಾತ್ರೆ ಮಾಡಲಿ ಎಂದು ಕೈ ಮುಗಿದು ಮನವಿ ಮಾಡಿದ್ದಾರೆ.

ಲಾಡ್ ಅವರು ಮೋದಿಯವರ 11 ವರ್ಷದ ಆಡಳಿತವನ್ನು ಸರ್ವಾಧಿಕಾರಿ ಧೋರಣೆ ಎಂದು ಕರೆದಿದ್ದಾರೆ. “ಪಂಚಾಯತಿಯಿಂದ ಸಂಸತ್ತಿನವರೆಗೆ ಎಲ್ಲೆಡೆ ಮೋದಿಯವರೇ ಕಾಣುತ್ತಾರೆ. ಎಲ್ಲವೂ ಅವರ ಕ್ಯಾಮರಾ, ಅವರ ಮಾತು. ಈ ಯುದ್ಧವನ್ನು ಪಬ್ಲಿಸಿಟಿಗಾಗಿ ಮಾಡಲಾಯಿತೇ?” ಎಂದು ಅವರು ಆಕ್ಷೇಪಿಸಿದ್ದಾರೆ. ಪೆಹಲ್ಗಾಮ್‌ನಲ್ಲಿ ನಡೆದ ದಾಳಿಯ ವಿಚಾರದಲ್ಲಿ ಭದ್ರತಾ ವೈಫಲ್ಯವಾಗಿದೆ ಎಂದು ಆರೋಪಿಸಿರುವ ಲಾಡ್, ಈ ಬಗ್ಗೆ ಪ್ರಧಾನಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 07 26t181815.134

ಬಿಪಿ ಹೆಚ್ಚಾದರೆ ಔಷಧ ಬೇಡ: ಈ ಒಂದು ಆಹಾರ ಸಾಕು!

by ಶ್ರೀದೇವಿ ಬಿ. ವೈ
July 26, 2025 - 6:18 pm
0

Web 2025 07 26t173708.494

ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
July 26, 2025 - 5:48 pm
0

Web 2025 07 26t171851.045

ದಚ್ಚುನ ಕೆಣಕಿದ್ರೆ ರೌಡಿಗಳು ಎಂಟ್ರಿ..ಏನ್ ಬಾಸ್ ಇದೆಲ್ಲಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2025 - 5:22 pm
0

Web 2025 07 26t164149.045

ಅಬ್ಬ್ಬಬ್ಬಾ 7 ಸಾವಿರ ಸ್ಕ್ರೀನ್ಸ್‌‌ನಲ್ಲಿ ಕೂಲಿ..ತಡೆಯೋರಿಲ್ಲ ಅಬ್ಬರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2025 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t173708.494
    ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ
    July 26, 2025 | 0
  • Untitled design (26)
    ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!
    July 26, 2025 | 0
  • Untitled design (24)
    “ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!
    July 26, 2025 | 0
  • Untitled design (23)
    ನಾಲ್ವಡಿಗಿಂತ ಸಿದ್ದರಾಮಯ್ಯ ಕೊಡುಗೆ ದೊಡ್ಡದು: ಯತೀಂದ್ರ ಹೇಳಿಕೆಗೆ ಸಂಸದ ಯದುವೀರ್ ತಿರುಗೇಟು!
    July 26, 2025 | 0
  • Untitled design (22)
    ಅಕ್ಕನ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯನ್ನು ಬರ್ಬರವಾಗಿ ಹ*ತ್ಯೆಗೈದ ತಮ್ಮ!
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version