• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕನ್ನಡ ಕೋಗಿಲೆ ಖ್ಯಾತಿಯ ಜನಪದ ಗಾಯಕಿ, ಸವಿತಕ್ಕ ಮಗ ಸತ್ತಿದ್ದು ಇದೇ ಕಾರಣಕ್ಕಾ?

ಆ ಒಂದು ವೆಬ್ ಸೀರೀಸ್ ಎಲ್ಲದಕ್ಕೂ ಕಾರಣ ಆಯ್ತಾ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 8, 2025 - 11:25 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (2)

ಜಾನಪದ ಗಾಯಕಿ ಸವಿತಾ ಅವರ 14 ವರ್ಷದ ಮಗ ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡದ್ದು ಆ ಒಂದು ವೆಬ್ ಸಿರೀಸ್‌ನಿಂದ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸೂಚಿಸಿದ್ದಾರೆ. ಹಾಗಾದರೆ ಆ ವೆಬ್ ಸೀರೀಸ್ ಯಾವುದು? ಅದರಲ್ಲಿ ಸಾಯುವಂತ ನಿರ್ಧಾರ ಮಾಡಲು ಯಾವ ಅಂಶಗಳು ಪ್ರಚೋದಿಸಿತ್ತು? ಇಲ್ಲಿದೆ ಓದಿ.

ಬೆಂಗಳೂರಿನ ಬನಗಿರಿ ನಿವಾಸಿ ಕನ್ನಡ ಕೋಗಿಲೆ ಶೋ ಸ್ಪರ್ಧಿ ಜಾನಪದ ಗಾಯಕಿ ಸವಿತಾ ಮತ್ತು ಗಣೇಶ್ ಪ್ರಸಾದ್ ದಂಪತಿಯ 14 ವರ್ಷದ ಮಗ ಗಾಂಧಾರ್ ಆತ್ಮ*ಹತ್ಯೆ ಮಾಡಿಕೊಂಡ ದುರ್ಘಟನೆಗೆ ಕಾರಣ ವೆಬ್ ಸಿರೀಸ್ ಸಂಬಂಧಿಸಿರಬಹುದು ಎಂದು ಚೆನ್ನಮ್ಮನ ಕೆರೆಅಚ್ಚು ಪೊಲೀಸರು ತನಿಖೆಯಲ್ಲಿ ಸೂಚಿಸಿದ್ದಾರೆ. ಬನಶಂಕರಿಯಲ್ಲಿ ಆತ ಓದುತ್ತಿದ್ದು, ಆಗಸ್ಟ್ 3 ರಾತ್ರಿ ಆತ ನೇಣಿಗೆ ಶರಣಾಗಿದ್ದು, ಮಾರನೇಯ ದಿನ ತಂದೆ ಹಿರಿಯ ಮಗನಿಗೆ ಎಚ್ಚರಿಸಲು ಹೇಳಿದಾಗ ನೇಣಿಗೆ ಶರಣಾಗಿದ್ದು ತಿಳಿದಿದೆ. ಆ ದಿನ ಸವಿತಕ್ಕ ಕಾರ್ಯಕ್ರಮಕ್ಕಾಗಿ ಆಸ್ಟ್ರೇಲಿಯಾದಲ್ಲಿದ್ದರು.

RelatedPosts

ಹೋಟೆಲ್‌ ಆಹಾರದ ಬೆಲೆ ಕಡಿಮೆಯಾಗಲ್ಲ:ಜಿ.ಕೆ.ಶೆಟ್ಟಿ

ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್!

ಜಾತಿ ಗಣತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತ

ವರ್ಕ್ ಫ್ರಂ ಹೋಂ ಜಾಹೀರಾತು ನಂಬಿ 2.5 ಲಕ್ಷ ರೂ. ಕಳೆದುಕೊಂಡ ಮಹಿಳೆ

ADVERTISEMENT
ADVERTISEMENT
ಗಾಂಧಾರ್ ಬರೆದ ಡೆತ್ ನೋಟ್‌ನಲ್ಲಿ ಏನಿತ್ತು?

ಈ ಪತ್ರ ಓದುತ್ತಿರುವವರು ಅಳಬೇಡಿ, ನಾನು ಈಗಾಗಲೇ ಸತ್ತು ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ನಿಮ್ಮ ಈಗಿನ ಸ್ಥಿತಿ ಹೇಗಿದೆ ಅಂತ ಗೊತ್ತು, ನಿಮಗೆ ನೋವಾಗತ್ತೆ ಅಂತ ಕೂಡ ಗೊತ್ತಿದೆ. ಈ ಮನೆ ಚೆನ್ನಾಗಿರಬೇಕು ಅಂತ ಹೀಗೆ ಮಾಡಿದೆ. ನನ್ನಿಂದ ನೀವು ನೊಂದಿದ್ದೀರಾ? ನಿಮಗೆ ತೊಂದರೆ ಕೊಟ್ಟಿರುವೆ. ನಿಮ್ಮನ್ನು ನೋಯಿಸೋದು ನನ್ನ ಉದ್ದೇಶ ಅಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ಕ್ಷಮೆ ಕೇಳುವೆ. ಹದಿನಾಲ್ಕು ವರ್ಷಗಳ ಕಾಲ ನಾನು ಬದುಕಿದ್ದು, ಅದರಲ್ಲಿ ಸಂತೃಪ್ತಿ ಹೊಂದಿದ್ದೇನೆ. ನಾನು ಸ್ವರ್ಗದಲ್ಲಿ ಖುಷಿಯಾಗಿರುವೆ. ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ, ಎಲ್ಲರನ್ನೂ ಮಿಸ್ ಮಾಡಿಕೊಳ್ತೀನಿ. ಗುಡ್ ಬೈ.

ಅವನ ಸಾವಿಗೆ ಕಾರಣವಾದ ಆ ವೆಬ್ ಸೀರೀಸ್ ಯಾವುದು? ಅದರಲ್ಲಿ ಏನಿತ್ತು?

Death Note ಅನ್ನುವ ವೆಬ್ ಸೀರೀಸ್ ಗಾಂಧಾರ್ ನೋಡುತ್ತಿದ್ದ, ಜಪಾನೀಸ್ ಭಾಷೆಯ ವೆಬ್ ಸೀರೀಸ್ ಇದಾಗಿದ್ದು ಇದರಿಂದಲೇ ಆತ ಪ್ರೇರಣೆಗೊಂಡು ಆತ್ಮ*ಹತ್ಯೆ ಮಾಡಿಕೊಂಡ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ತನ್ನ ಕೋಣೆಯ ತುಂಬಾ Death Note ಸೀರೀಸ್ ಪಾತ್ರಗಳ ಚಿತ್ರಗಳನ್ನು ಬಿಡಿಸಿದ್ದ. ಆ ಸೀರೀಸ್ ಪಾತ್ರಗಳ ಕುರಿತು ಬರೆದಿದ್ದ ಎನ್ನಲಾಗಿದೆ. ಅದೇ ಅಲ್ಲದೇ 14ರ ಚಿಕ್ಕ ವಯಸ್ಸಿಗೆ ಆಧ್ಯಾತ್ಮದತ್ತ ಸಹ ಪ್ರೇರಿತಗೊಂಡಿದ್ದ ಎನ್ನಲಾಗಿದೆ.

ಲೈಟ್ ಯಾಗಾಮಿ ಎಂಬ 17 ವರ್ಷದ ಪ್ರತಿಭಾವಂತ ವಿದ್ಯಾರ್ಥಿಗೆ “ಡೆತ್ ನೋಟ್” ಎಂಬ ರಹಸ್ಯ ನೋಟ್ಬುಕ್ ಸಿಗುತ್ತದೆ. ಇದರಲ್ಲಿ ಯಾರ ಹೆಸರು ಬರೆದರೂ ಅವರು ಸಾಯುತ್ತಾರೆ. ಲೈಟ್ ನೋಟ್‌ಬುಕ್‌ ಈ ಬಳಸಿ ಅಪರಾಧಿಗಳನ್ನು ಕೊಲ್ಲಲು ಪ್ರಾರಂಭಿಸಿ, ತನ್ನನ್ನು ಕ್ರೈಮ್-ಫೈಟಿಂಗ್ ದೇವರು (Kira) ಎಂದು ಪರಿಗಣಿಸಿಕೊಳ್ಳುತ್ತಾನೆ. ನೋಟ್‌ಬುಕ್‌ನ ಮಾಲಿಕನಾದ ರಾಕ್ಷಸ (ಶಿನಿಗಾಮಿ) ರ್ಯೂಕ್, ಲೈಟ್‌ನ ವೀಕ್ಷಿಸುತ್ತಾ ಮಾನವರ ಜೀವನದ ಬಗೆಗಿನ ಕುತೂಹಲ ತೋರಿಸುತ್ತಾನೆ. ಇದೇ ಆ ವೆಬ್ ಸೀರೀಸ್‌ನ ಒನ್ ಲೈನ್ ಕಥೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 29t164133.421

ಹೋಟೆಲ್‌ ಆಹಾರದ ಬೆಲೆ ಕಡಿಮೆಯಾಗಲ್ಲ:ಜಿ.ಕೆ.ಶೆಟ್ಟಿ

by ಯಶಸ್ವಿನಿ ಎಂ
September 29, 2025 - 4:44 pm
0

Web (24)

ಬಿಎಂಟಿಸಿ ಅಧ್ಯಕ್ಷ-ಉಪಾಧ್ಯಕ್ಷರ ಅದಲು ಬದಲು: ಸರ್ಕಾರದ ಹೊಸ ನೇಮಕ ಆದೇಶ!

by ಶ್ರೀದೇವಿ ಬಿ. ವೈ
September 29, 2025 - 4:32 pm
0

Web (23)

ಫ್ಯಾಟಿ ಲಿವರ್‌ಗೆ ಗುಡ್‌ಬೈ: ಫಾಲೋ ಮಾಡಿದ್ರೆ 6 ತಿಂಗಳಲ್ಲಿ ಗುಣಪಡಿಸುವ ಒಂದೇ ಒಂದು ಮಾರ್ಗ!

by ಶ್ರೀದೇವಿ ಬಿ. ವೈ
September 29, 2025 - 4:26 pm
0

Untitled design 2025 09 29t161403.465

ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್!

by ಯಶಸ್ವಿನಿ ಎಂ
September 29, 2025 - 4:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 29t164133.421
    ಹೋಟೆಲ್‌ ಆಹಾರದ ಬೆಲೆ ಕಡಿಮೆಯಾಗಲ್ಲ:ಜಿ.ಕೆ.ಶೆಟ್ಟಿ
    September 29, 2025 | 0
  • Untitled design 2025 09 29t161403.465
    ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್!
    September 29, 2025 | 0
  • Web (19)
    ಜಾತಿ ಗಣತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತ
    September 29, 2025 | 0
  • Untitled design 2025 09 29t141037.831
    ವರ್ಕ್ ಫ್ರಂ ಹೋಂ ಜಾಹೀರಾತು ನಂಬಿ 2.5 ಲಕ್ಷ ರೂ. ಕಳೆದುಕೊಂಡ ಮಹಿಳೆ
    September 29, 2025 | 0
  • Untitled design 2025 09 29t133644.810
    ಅಪ್ರಾಪ್ತ ಬಾಲಕಿಯರೇ ಟಾರ್ಗೆಟ್..! ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಇಬ್ಬರ ಬಂಧನ
    September 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version