• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕನ್ನಡ ಕೋಗಿಲೆ ಖ್ಯಾತಿಯ ಜನಪದ ಗಾಯಕಿ, ಸವಿತಕ್ಕ ಮಗ ಸತ್ತಿದ್ದು ಇದೇ ಕಾರಣಕ್ಕಾ?

ಆ ಒಂದು ವೆಬ್ ಸೀರೀಸ್ ಎಲ್ಲದಕ್ಕೂ ಕಾರಣ ಆಯ್ತಾ?

admin by admin
August 8, 2025 - 11:25 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (2)

ಜಾನಪದ ಗಾಯಕಿ ಸವಿತಾ ಅವರ 14 ವರ್ಷದ ಮಗ ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡದ್ದು ಆ ಒಂದು ವೆಬ್ ಸಿರೀಸ್‌ನಿಂದ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸೂಚಿಸಿದ್ದಾರೆ. ಹಾಗಾದರೆ ಆ ವೆಬ್ ಸೀರೀಸ್ ಯಾವುದು? ಅದರಲ್ಲಿ ಸಾಯುವಂತ ನಿರ್ಧಾರ ಮಾಡಲು ಯಾವ ಅಂಶಗಳು ಪ್ರಚೋದಿಸಿತ್ತು? ಇಲ್ಲಿದೆ ಓದಿ.

ಬೆಂಗಳೂರಿನ ಬನಗಿರಿ ನಿವಾಸಿ ಕನ್ನಡ ಕೋಗಿಲೆ ಶೋ ಸ್ಪರ್ಧಿ ಜಾನಪದ ಗಾಯಕಿ ಸವಿತಾ ಮತ್ತು ಗಣೇಶ್ ಪ್ರಸಾದ್ ದಂಪತಿಯ 14 ವರ್ಷದ ಮಗ ಗಾಂಧಾರ್ ಆತ್ಮ*ಹತ್ಯೆ ಮಾಡಿಕೊಂಡ ದುರ್ಘಟನೆಗೆ ಕಾರಣ ವೆಬ್ ಸಿರೀಸ್ ಸಂಬಂಧಿಸಿರಬಹುದು ಎಂದು ಚೆನ್ನಮ್ಮನ ಕೆರೆಅಚ್ಚು ಪೊಲೀಸರು ತನಿಖೆಯಲ್ಲಿ ಸೂಚಿಸಿದ್ದಾರೆ. ಬನಶಂಕರಿಯಲ್ಲಿ ಆತ ಓದುತ್ತಿದ್ದು, ಆಗಸ್ಟ್ 3 ರಾತ್ರಿ ಆತ ನೇಣಿಗೆ ಶರಣಾಗಿದ್ದು, ಮಾರನೇಯ ದಿನ ತಂದೆ ಹಿರಿಯ ಮಗನಿಗೆ ಎಚ್ಚರಿಸಲು ಹೇಳಿದಾಗ ನೇಣಿಗೆ ಶರಣಾಗಿದ್ದು ತಿಳಿದಿದೆ. ಆ ದಿನ ಸವಿತಕ್ಕ ಕಾರ್ಯಕ್ರಮಕ್ಕಾಗಿ ಆಸ್ಟ್ರೇಲಿಯಾದಲ್ಲಿದ್ದರು.

RelatedPosts

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ADVERTISEMENT
ADVERTISEMENT
ಗಾಂಧಾರ್ ಬರೆದ ಡೆತ್ ನೋಟ್‌ನಲ್ಲಿ ಏನಿತ್ತು?

ಈ ಪತ್ರ ಓದುತ್ತಿರುವವರು ಅಳಬೇಡಿ, ನಾನು ಈಗಾಗಲೇ ಸತ್ತು ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ನಿಮ್ಮ ಈಗಿನ ಸ್ಥಿತಿ ಹೇಗಿದೆ ಅಂತ ಗೊತ್ತು, ನಿಮಗೆ ನೋವಾಗತ್ತೆ ಅಂತ ಕೂಡ ಗೊತ್ತಿದೆ. ಈ ಮನೆ ಚೆನ್ನಾಗಿರಬೇಕು ಅಂತ ಹೀಗೆ ಮಾಡಿದೆ. ನನ್ನಿಂದ ನೀವು ನೊಂದಿದ್ದೀರಾ? ನಿಮಗೆ ತೊಂದರೆ ಕೊಟ್ಟಿರುವೆ. ನಿಮ್ಮನ್ನು ನೋಯಿಸೋದು ನನ್ನ ಉದ್ದೇಶ ಅಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ಕ್ಷಮೆ ಕೇಳುವೆ. ಹದಿನಾಲ್ಕು ವರ್ಷಗಳ ಕಾಲ ನಾನು ಬದುಕಿದ್ದು, ಅದರಲ್ಲಿ ಸಂತೃಪ್ತಿ ಹೊಂದಿದ್ದೇನೆ. ನಾನು ಸ್ವರ್ಗದಲ್ಲಿ ಖುಷಿಯಾಗಿರುವೆ. ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ, ಎಲ್ಲರನ್ನೂ ಮಿಸ್ ಮಾಡಿಕೊಳ್ತೀನಿ. ಗುಡ್ ಬೈ.

ಅವನ ಸಾವಿಗೆ ಕಾರಣವಾದ ಆ ವೆಬ್ ಸೀರೀಸ್ ಯಾವುದು? ಅದರಲ್ಲಿ ಏನಿತ್ತು?

Death Note ಅನ್ನುವ ವೆಬ್ ಸೀರೀಸ್ ಗಾಂಧಾರ್ ನೋಡುತ್ತಿದ್ದ, ಜಪಾನೀಸ್ ಭಾಷೆಯ ವೆಬ್ ಸೀರೀಸ್ ಇದಾಗಿದ್ದು ಇದರಿಂದಲೇ ಆತ ಪ್ರೇರಣೆಗೊಂಡು ಆತ್ಮ*ಹತ್ಯೆ ಮಾಡಿಕೊಂಡ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ತನ್ನ ಕೋಣೆಯ ತುಂಬಾ Death Note ಸೀರೀಸ್ ಪಾತ್ರಗಳ ಚಿತ್ರಗಳನ್ನು ಬಿಡಿಸಿದ್ದ. ಆ ಸೀರೀಸ್ ಪಾತ್ರಗಳ ಕುರಿತು ಬರೆದಿದ್ದ ಎನ್ನಲಾಗಿದೆ. ಅದೇ ಅಲ್ಲದೇ 14ರ ಚಿಕ್ಕ ವಯಸ್ಸಿಗೆ ಆಧ್ಯಾತ್ಮದತ್ತ ಸಹ ಪ್ರೇರಿತಗೊಂಡಿದ್ದ ಎನ್ನಲಾಗಿದೆ.

ಲೈಟ್ ಯಾಗಾಮಿ ಎಂಬ 17 ವರ್ಷದ ಪ್ರತಿಭಾವಂತ ವಿದ್ಯಾರ್ಥಿಗೆ “ಡೆತ್ ನೋಟ್” ಎಂಬ ರಹಸ್ಯ ನೋಟ್ಬುಕ್ ಸಿಗುತ್ತದೆ. ಇದರಲ್ಲಿ ಯಾರ ಹೆಸರು ಬರೆದರೂ ಅವರು ಸಾಯುತ್ತಾರೆ. ಲೈಟ್ ನೋಟ್‌ಬುಕ್‌ ಈ ಬಳಸಿ ಅಪರಾಧಿಗಳನ್ನು ಕೊಲ್ಲಲು ಪ್ರಾರಂಭಿಸಿ, ತನ್ನನ್ನು ಕ್ರೈಮ್-ಫೈಟಿಂಗ್ ದೇವರು (Kira) ಎಂದು ಪರಿಗಣಿಸಿಕೊಳ್ಳುತ್ತಾನೆ. ನೋಟ್‌ಬುಕ್‌ನ ಮಾಲಿಕನಾದ ರಾಕ್ಷಸ (ಶಿನಿಗಾಮಿ) ರ್ಯೂಕ್, ಲೈಟ್‌ನ ವೀಕ್ಷಿಸುತ್ತಾ ಮಾನವರ ಜೀವನದ ಬಗೆಗಿನ ಕುತೂಹಲ ತೋರಿಸುತ್ತಾನೆ. ಇದೇ ಆ ವೆಬ್ ಸೀರೀಸ್‌ನ ಒನ್ ಲೈನ್ ಕಥೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (46)

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

by ದಿಶಾ ಕೆ. ಎಸ್.
August 7, 2026 - 7:58 am
0

ಕೈಗೊಳ್ಳಲಿರುವ (45)

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

by ದಿಶಾ ಕೆ. ಎಸ್.
August 7, 2026 - 7:19 am
0

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (44)
    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 7, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version