• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಲಿಕಲ್ ಘಾಟಿಯಲ್ಲಿ ಮತ್ತೆ ಮಣ್ಣು ಕುಸಿತ, ಭಾರೀ ವಾಹನಗಳಿಗೆ ನಿಷೇಧ!

ಮಣ್ಣು ಕುಸಿತ ಭೀತಿ: ಪರ್ಯಾಯ ಮಾರ್ಗ ಸೂಚನೆ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:46 am
in Flash News, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
0 (31)

ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹುಲಿಕಲ್ ಘಾಟಿಯ ಹೆರ್‌ಪಿನ್ ತಿರುವಿನಲ್ಲಿ ಮತ್ತೆ ಮಣ್ಣು ಕುಸಿತವಾಗಿದೆ. ಮುಂದುವರಿದ ಮಳೆಯಿಂದಾಗಿ ಇನ್ನಷ್ಟು ಕುಸಿತದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತವು ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ (ಹುಲಿಕಲ್) ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ. ಈ ಆದೇಶವು ಮಳೆಗಾಲ ಮುಗಿಯುವವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿದ ಜಾಗದಲ್ಲಿ ಲೋಕೋಪಯೋಗಿ ಇಲಾಖೆಯಿಂದ ದುರಸ್ತಿ ಕಾರ್ಯ ಆರಂಭವಾಗಿದ್ದು, ಈ ಕಾರಣದಿಂದಲೂ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

RelatedPosts

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

ADVERTISEMENT
ADVERTISEMENT

0 (32)

ಪರ್ಯಾಯ ಮಾರ್ಗಗಳು:

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಜಿಲ್ಲಾಡಳಿತವು ಸೂಚಿಸಿದೆ. ಈ ಮಾರ್ಗಗಳು ಈ ಕೆಳಗಿನಂತಿವೆ:

  1. ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ

  2. ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ನಗರ – ಕೊಲ್ಲೂರು – ಕುಂದಾಪುರ

  3. ಶಿವಮೊಗ್ಗ – ಹೊನ್ನಾವರ – ಭಟ್ಕಳ – ಬೈಂದೂರು – ಕುಂದಾಪುರ

ಈ ಕ್ರಮವು ರಸ್ತೆಯ ಸುರಕ್ಷತೆಯನ್ನು ಖಾತ್ರಿಪಡಿಸಲು ಮತ್ತು ಮತ್ತಷ್ಟು ಕುಸಿತದ ಅಪಾಯವನ್ನು ತಡೆಗಟ್ಟಲು ಕೈಗೊಳ್ಳಲಾಗಿದೆ. ಜಿಲ್ಲಾಡಳಿತವು ವಾಹನ ಚಾಲಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ತಿಳಿಸಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (45)

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 11:30 am
0

222 (9)

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ-ಬೆಳ್ಳಿ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:53 am
0

0 (44)

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:35 am
0

0 (42)

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (45)
    ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!
    August 7, 2025 | 0
  • 0 (44)
    ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!
    August 7, 2025 | 0
  • 0 (41)
    ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!
    August 7, 2025 | 0
  • 0 (34)
    ಧರ್ಮಸ್ಥಳ ಶವ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧಕ್ಕೆ ಬೇಕು 2 ಇಲಾಖೆಯ ಒಪ್ಪಿಗೆ!
    August 7, 2025 | 0
  • 0 (33)
    ಮಧ್ಯಪ್ರದೇಶದ ಜಬಲ್ಪುರದಲ್ಲಿ ಗೋಲ್ಡ್ ಮೈನ್ ಪತ್ತೆ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version