• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಹಲ್ಗಾಮ್ ಉಗ್ರರ ದಾಳಿ: ಶಿವಮೊಗ್ಗದ ಮಂಜುನಾಥ್ ಕುಟುಂಬದಿಂದ ಅಂತಿಮ ವಿಧಿವಿಧಾನಕ್ಕೆ ಸಿದ್ಧತೆ

admin by admin
April 24, 2025 - 7:32 am
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
123 2025 04 24t073208.703

RelatedPosts

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

ADVERTISEMENT
ADVERTISEMENT

ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಅವರ ಮೃತದೇಹವನ್ನು ಶಿವಮೊಗ್ಗಕ್ಕೆ ಕೊಂಡೊಯ್ಯಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ. ಮಂಜುನಾಥ್ ಅವರ ಸಂಬಂಧಿ ಅಶ್ವಿನ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಮೃತದೇಹದ ಆಗಮನ ಮತ್ತು ಅಂತಿಮ ವಿಧಿವಿಧಾನ

ಮಂಜುನಾಥ್ ಅವರ ಮೃತದೇಹವನ್ನು ಸಮೇತ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜಯ್ ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಶಿವಮೊಗ್ಗದ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸುವ ನಿರೀಕ್ಷೆಯಿದೆ. ಮೃತದೇಹ ಆಗಮಿಸಿದ ಬಳಿಕ ಮನೆಯ ಮುಂಭಾಗದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ನಂತರ ಕುಟುಂಬದ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಮಧ್ಯಾಹ್ನ ಶವಸಂಸ್ಕಾರದ ಕಾರ್ಯ ನಡೆಯಲಿದೆ. ಮಂಜುನಾಥ್ ಅವರ ಮೃತ್ಯು ಮೂರು ದಿನಗಳ ಹಿಂದೆ ಸಂಭವಿಸಿದ್ದರಿಂದ, ಸ್ಮಶಾನದಲ್ಲಿ ಹೆಚ್ಚಿನ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ನಡೆಸಬೇಕಾಗಿದೆ. ಸಮುದಾಯದ ಗುರುಗಳ ಮಾರ್ಗದರ್ಶನದಲ್ಲಿ ಎಲ್ಲ ಕಾರ್ಯಗಳು ಶಾಸ್ತ್ರೋಕ್ತವಾಗಿ ನೆರವೇರಲಿವೆ. ಸಂಬಂಧಿಕರೆಲ್ಲರೂ ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ ಎಂದು ಅಶ್ವಿನ್ ತಿಳಿಸಿದ್ದಾರೆ.

ಮಂಜುನಾಥ್ ಅವರ ಮೃತದೇಹಕ್ಕಾಗಿ ಕುಟುಂಬಸ್ಥರು ಕಾದು ಕುಳಿತಿದ್ದು, ವಿಜಯನಗರದ ಅವರ ನಿವಾಸದಲ್ಲಿ ಶೋಕದ ವಾತಾವರಣ ಮನೆಮಾಡಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 13T111933.370

    ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ

    by ಶಾಲಿನಿ ಕೆ. ಡಿ
    March 13, 2026 - 11:20 am
    0

    Untitled design 2026 03 13T104637.467

    ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

    by ಶಾಲಿನಿ ಕೆ. ಡಿ
    March 13, 2026 - 10:56 am
    0

    Untitled design 2026 03 13T102940.528

    ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

    by ಶಾಲಿನಿ ಕೆ. ಡಿ
    March 13, 2026 - 10:32 am
    0

    Untitled design 2026 03 13T093013.370

    ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

    by ಶಾಲಿನಿ ಕೆ. ಡಿ
    March 13, 2026 - 9:34 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 13T090917.480
      ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ
      March 13, 2026 | 0
    • Untitled design 2026 03 13T084606.391
      ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು
      March 13, 2026 | 0
    • Untitled design 2026 03 13T082352.958
      ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
      March 13, 2026 | 0
    • Untitled design 2026 03 13T075507.340
      ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!
      March 13, 2026 | 0
    • Untitled design 2026 03 12T210718.062
      ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!
      March 12, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version