• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಮೊಗ್ಗದಲ್ಲಿ ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ವಿಕೃತಿ: ಇಬ್ಬರು ವಶಕ್ಕೆ

admin by admin
July 6, 2025 - 8:28 am
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
1 (8)

ಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಕಿಡಿಗೇಡಿಗಳು ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ಕಾಲಿನಿಂದ ಒದ್ದು ವಿಕೃತಿ ಮಾಡಿದ ಘಟನೆ ನಡೆದಿದೆ. ಸ್ಥಳೀಯ ಕುಟುಂಬವೊಂದು ಪೂಜಿಸುತ್ತಿದ್ದ ಈ ಮೂರ್ತಿಗಳನ್ನು ದುಷ್ಕರ್ಮಿಗಳು ಚರಂಡಿಗೆ ಎಸೆದು ಪರಾರಿಯಾಗಿದ್ದಾರೆ.

ಘಟನೆಯ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ, ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕೆಂದು ಅವರು ಒತ್ತಾಯಿಸಿದರು. ಸ್ಥಳೀಯರು ಸಹ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಡ ಹೇರಿದರು.

RelatedPosts

ಶಾಸಕಿ ಕರೆಮ್ಮ ನಾಯಕ್ ಕಾರು ಭೀಕರ ಅಪಘಾತ..!

ಡಿಸಿಎಂ ಶಿವಕುಮಾರ್‌ರಿಂದ ಬಿಜೆಪಿ ಶಾಸಕ ಮುನಿರತ್ನಗೆ ತರಾಟೆ

ಬೆಳ್ಳಂ ಬೆಳಗ್ಗೆ ಶಾಸಕ ಮುನಿರತ್ನ ಜೆಪಿ ಪಾರ್ಕ್‌ನಲ್ಲಿ ಹೈಡ್ರಾಮ..!

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

ADVERTISEMENT
ADVERTISEMENT

ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರಿಂದ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಎಸ್‌ಪಿ ಮಿಥುನ್ ಕುಮಾರ್, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಜನರಿಗೆ ಊಹಾಪೋಹಗಳನ್ನು ಹಬ್ಬಿಸದಂತೆ ಸೂಚನೆ ನೀಡಿದ್ದಾರೆ.

ಇಬ್ಬರು ಆರೋಪಿಗಳ ಬಂಧನ

ಸ್ಥಳೀಯರಿಂದ ಒದಗಿಸಲಾದ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ, ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ವಿಕೃತಿ ಮಾಡಿದ ಇಬ್ಬರು ಅನ್ಯಕೋಮಿನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಖಚಿತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (44)

ರೌಡಿ ಬಾಯ್‌ಗೆ ಕೀರ್ತಿ ಸಾಥ್: ವಿಜಯ್ ದೇವರಕೊಂಡ ಹೊಸ ಸಿನಿಮಾ..

by ಯಶಸ್ವಿನಿ ಎಂ
October 12, 2025 - 12:58 pm
0

Untitled design (43)

ಶಾಸಕಿ ಕರೆಮ್ಮ ನಾಯಕ್ ಕಾರು ಭೀಕರ ಅಪಘಾತ..!

by ಯಶಸ್ವಿನಿ ಎಂ
October 12, 2025 - 12:39 pm
0

Untitled design (41)

ಭಾರತದ ಶಾಲಾ ಪಠ್ಯಕ್ರಮದಲ್ಲಿ ಕ್ರಾಂತಿ: 3ನೇ ತರಗತಿಯಿಂದಲೇ AI ಕಲಿಕೆ 

by ಯಶಸ್ವಿನಿ ಎಂ
October 12, 2025 - 11:49 am
0

Untitled design (38)

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಘರ್ಷಣೆ: 12 ಪಾಕ್ ಸೈನಿಕರು ದುರ್ಮರಣ

by ಯಶಸ್ವಿನಿ ಎಂ
October 12, 2025 - 11:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (43)
    ಶಾಸಕಿ ಕರೆಮ್ಮ ನಾಯಕ್ ಕಾರು ಭೀಕರ ಅಪಘಾತ..!
    October 12, 2025 | 0
  • Untitled design (37)
    ಡಿಸಿಎಂ ಶಿವಕುಮಾರ್‌ರಿಂದ ಬಿಜೆಪಿ ಶಾಸಕ ಮುನಿರತ್ನಗೆ ತರಾಟೆ
    October 12, 2025 | 0
  • Untitled design (36)
    ಬೆಳ್ಳಂ ಬೆಳಗ್ಗೆ ಶಾಸಕ ಮುನಿರತ್ನ ಜೆಪಿ ಪಾರ್ಕ್‌ನಲ್ಲಿ ಹೈಡ್ರಾಮ..!
    October 12, 2025 | 0
  • Untitled design (34)
    ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ
    October 12, 2025 | 0
  • Untitled design (33)
    ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version