• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣ: ನಡು ರಸ್ತೆಯಲ್ಲಿ ಶವ ಇಟ್ಟು ವಿದ್ಯಾರ್ಥಿಗಳ ಪ್ರತಿಭಟನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 24, 2026 - 2:42 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0

ಶಿವಮೊಗ್ಗದ ಊರುಗಡೂರಿನಲ್ಲಿ ಅಪ್ರಾಪ್ತ ಬಾಲಕ ಸಂಕೇತ್ ಕೊಲೆ ಪ್ರಕರಣದ ಆಕ್ರೋಶ ಇನ್ನಷ್ಟು ತೀವ್ರಗೊಂಡಿದೆ. ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತದೇಹವನ್ನು ಮನೆಯ ಕ್ರಾಸ್ ವರೆಗೆ ಮೆರವಣಿಗೆಯ ಮೂಲಕ ತರಲಾಯಿತು. ಆದರೆ ಊರುಗಡೂರಿನ ಮುಖ್ಯ ರಸ್ತೆಯಲ್ಲೇ ಮೃತದೇಹವನ್ನು ಇಟ್ಟು ನೂರಾರು ಜನರು ರಸ್ತೆ ತಡೆದು ಭರ್ಜರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು “ಬೇಕೇ ಬೇಕು ನ್ಯಾಯ ಬೇಕು”, “ಬರಲೇಬೇಕು, ಬರಲೇಬೇಕು” ಎಂದು ಘೋಷಣೆ ಕೂಗಿದರು. ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂಬ ಘೋಷಣೆಗಳೂ ಕೇಳಿ ಬಂದವು. ಊರುಗಡೂರಿನ ಮುಖ್ಯ ರಸ್ತೆಯಲ್ಲಿ ಶವವನ್ನು ಇಟ್ಟು ನಡೆದ ಈ ಪ್ರತಿಭಟನೆಯಿಂದ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

RelatedPosts

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ಘೋಷಣೆ

ADVERTISEMENT
ADVERTISEMENT

ಸಂಕೇತ್ ಅವರು SSLC ವಿಶೇಷ ತರಗತಿ ಮುಗಿಸಿ ಮನೆಗೆ ಬರುತ್ತಿದ್ದಾಗ ಶಾಲಾ ಡ್ರಾಪ್‌ಔಟ್ ಬಾಲಕರು ಸಣ್ಣ ಜಗಳದ ಕಾರಣದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಆದರೆ ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಮೃತನ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಘೋಷಿಸಿದೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಶಿಕ್ಷಣ ಇಲಾಖೆಯಿಂದ ₹5 ಲಕ್ಷ ಜಿಲ್ಲಾಧಿಕಾರಿ ಅವರು ಇದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ.

ಈ ಘಟನೆಯು ಯುವಕರಲ್ಲಿ ಜಗಳ, ಹಿಂಸಾಚಾರದ ವಿರುದ್ಧ ಜಾಗೃತಿ ಮೂಡಿಸಿದೆ. ಸ್ಥಳೀಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

by ಯಶಸ್ವಿನಿ ಎಂ
February 24, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • Untitled design 2026 02 24T164558.325
    ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು
    February 24, 2026 | 0
  • BeFunky collage 2026 02 24T134331.238
    ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ಘೋಷಣೆ
    February 24, 2026 | 0
  • BeFunky collage 2026 02 24T130709.828
    ದೇವರಾಯನದುರ್ಗದಲ್ಲಿ ಬ್ರಹ್ಮರಥೋತ್ಸವ: ಚಂದ್ರಗ್ರಹಣ ಹಿನ್ನೆಲೆ ಸಮಯ ಬದಲಾವಣೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version