• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಂಘ ಪರಿವಾರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

admin by admin
April 26, 2025 - 1:53 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
123 2025 04 26t135109.326

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆದರೆ ಈಗ ದೇಶಭಕ್ತಿಯ ಬಗ್ಗೆ ದೊಡ್ಡದಾಗಿ ಮಾತಾಡುತ್ತದೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದವರು ಎಂಬ ಸ್ಪಷ್ಟ ತಿಳಿವಳಿಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸ ಮತ್ತು ಸಂಘ ಪರಿವಾರದ ವಿರೋಧಿ ನೀತಿಗಳ ಬಗ್ಗೆ ವಿವರವಾಗಿ ಮಾತನಾಡಿದರು.

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

492878410 990462033268650 4146511364572939799 nಕಾಂಗ್ರೆಸ್‌ನ ಕೊಡುಗೆ

“ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತದ ನಿರ್ಮಾಣದಲ್ಲಿ ಕಾಂಗ್ರೆಸ್‌ನ ತ್ಯಾಗ ಮತ್ತು ಬಲಿದಾನ ಅಪಾರವಾಗಿದೆ. ದೇಶಕ್ಕೆ ನಾಗರಿಕ ಹಕ್ಕುಗಳನ್ನು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಕಾಂಗ್ರೆಸ್ ಹುಟ್ಟಿತು,” ಎಂದು ಸಿಎಂ ತಿಳಿಸಿದರು. ಗಾಂಧೀಜಿ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ನೀಡಿದಂತೆ, ಜವಾಹರಲಾಲ್ ನೆಹರು ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದರು. ಬಹುತ್ವದ ಭಾರತದಲ್ಲಿ ಏಕತೆಯನ್ನು ತಂದು ಸಹಿಷ್ಣುತೆಯನ್ನು ಆಚರಣೆಗೆ ತಂದ ನೆಹರೂ ಅವರ ಕೊಡುಗೆ ಅನನ್ಯವಾದದ್ದು ಎಂದರು.

ಸಂಘ ಪರಿವಾರದ ವಿರೋಧಿ ನಿಲುವು

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲಿಲ್ಲ. ಈಗ ದೇಶಭಕ್ತಿಯ ಬಗ್ಗೆ ಮಾತಾಡುವವರು, ಸಾವರ್ಕರ್ ಮತ್ತು ಗೋಲ್ವಾಲ್ಕರ್‌ರಂತಹ ನಾಯಕರನ್ನು ಒತ್ತಿಹಿಡಿಯುತ್ತಾರೆ. ಆದರೆ, ಅವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದವರು ಎಂದು ಸಿಎಂ ವ್ಯಂಗ್ಯವಾಡಿದರು.

“ಮನುಸ್ಮೃತಿಯಿಂದ ಪ್ರೇರಿತವಾದ ಜಾತಿ ವ್ಯವಸ್ಥೆ ಭಾರತೀಯ ಸಮಾಜವನ್ನು ಒಡೆದು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ಯುವ ಕಾರ್ಯಕರ್ತರಿಗೆ ಗೊತ್ತಿರಬೇಕು,” ಎಂದು ಅವರು ಒತ್ತಿ ಹೇಳಿದರು.

493008605 990462053268648 3929388299520413340 n

ಯುವ ಕಾಂಗ್ರೆಸ್‌ನ ಪಾತ್ರ

“ಯುವ ಕಾಂಗ್ರೆಸ್ ಎಂದರೆ ಭಾರತದ ಸಂವಿಧಾನ ಮತ್ತು ಬಹುತ್ವವನ್ನು ರಕ್ಷಿಸಲು ನಿಂತ ಯುವ ಸೈನ್ಯ. ಕಾಂಗ್ರೆಸ್ ಏಕೆ ಕಟ್ಟುತ್ತಿದ್ದೇವೆ, ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರ ಹೇಗೆ ಸಂವಿಧಾನ ವಿರೋಧಿ ಎಂಬ ಸ್ಪಷ್ಟತೆ ಯುವ ಕಾರ್ಯಕರ್ತರಿಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಕಾಂಗ್ರೆಸ್‌ನಲ್ಲಿ ದೀರ್ಘಕಾಲ ಉಳಿಯಲಾರರು,” ಎಂದು ಸಿಎಂ ಎಚ್ಚರಿಕೆ ನೀಡಿದರು.

ಸಂವಿಧಾನದ ಆಶಯ

“ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ, ಸಹಿಷ್ಣುತೆ ಮತ್ತು ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ. ಅಂಬೇಡ್ಕರ್ ಹೇಳಿದಂತೆ, ಅಧಿಕಾರ ಬಲಾಡ್ಯರ ಕೈಯಲ್ಲಿರಬಾರದು, ಜನಸಾಮಾನ್ಯರ ಕೈಯಲ್ಲಿರಬೇಕು. ಕಾಂಗ್ರೆಸ್ ಜನರಿಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಆದರೆ, ಬಿಜೆಪಿ ಬಲಾಡ್ಯರಿಗೆ ಅಧಿಕಾರ ನೀಡುತ್ತಿದ್ದು, ಇದು ಸಂವಿಧಾನ ವಿರೋಧಿಯಾಗಿದೆ,” ಎಂದು ಅವರು ತಿಳಿಸಿದರು.

492850666 990473783267475 7911590815126394624 n

ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್‌ನ ಕೊಡುಗೆ

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಸ್ವಾತಂತ್ರ್ಯದ ಸಾರ್ಥಕತೆಗೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆಯಬೇಕು. ಕಟ್ಟಕಡೆಯ ವ್ಯಕ್ತಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ಸಿಎಂ ಒತ್ತಿ ಹೇಳಿದರು.

ಮೌಡ್ಯದ ವಿರುದ್ಧ ಎಚ್ಚರಿಕೆ

ಮೌಡ್ಯ, ಕಂದಾಚಾರ ಮತ್ತು ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ, ಅದಕ್ಕೆ ನೀರು-ಗೊಬ್ಬರ ಹಾಕಿ ಗಟ್ಟಿಗೊಳಿಸಲಾಗಿದೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಡ್ಯ ಬಿತ್ತುವವರ ಬಗ್ಗೆ ಎಚ್ಚರಿಕೆಯಿರಲಿ. ಬಸವಣ್ಣನವರು ಹೇಳಿದಂತೆ ದೇವರನ್ನು ಕಾಣಬೇಕು. ಪಾಪ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು ಮತ್ತು ಧರ್ಮದ ಹೆಸರಲ್ಲಿ ಸುಳ್ಳು ಹರಡುತ್ತಿದೆ. ಈ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಕರೆ ನೀಡಿದರು.

ಬಿಜೆಪಿಯ ಸಂವಿಧಾನ ವಿರೋಧಿ ನಿಲುವು

ಅಂಬೇಡ್ಕರ್ ಅವರೇ ಬರೆದಿದ್ದಾರೆ, ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದವರು ಸಾವರ್ಕರ್ ಮತ್ತು ಢಾಂಗೆ ಎಂದು. ರಾಜೀವ್ ಗಾಂಧಿ ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ಬಿಜೆಪಿಯ ರಾಮಾ ಜೋಯಿಸ್ ನ್ಯಾಯಾಲಯದ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯ ರಾಜೀವ್ ಗಾಂಧಿಯವರ ತಿದ್ದುಪಡಿಯನ್ನು ಸಂವಿಧಾನಕ್ಕೆ ಸಮ್ಮತವೆಂದು ಎತ್ತಿಹಿಡಿಯಿತು. ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು ಎಂದು ಸಿಎಂ ತಿಳಿಸಿದರು.

ಯುವ ಕಾರ್ಯಕರ್ತರಿಗೆ ಕರೆ

ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ಸ್ಪಷ್ಟತೆ ಇದ್ದರೆ, ನೀವು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಬೆಳೆಯುತ್ತೀರಿ. ಯುವ ಕಾಂಗ್ರೆಸ್ ಇಂತಹ ಕಾರ್ಯಾಗಾರಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯೋಜಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಯುವ ಕಾರ್ಯಕರ್ತರಿಗೆ ಕರೆ ನೀಡಿದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design (49)

    ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

    by ಕವಿತಾ
    August 26, 2026 - 9:33 pm
    0

    Untitled design (47)

    ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

    by ಕವಿತಾ
    August 26, 2026 - 8:26 pm
    0

    Untitled design (44)

    ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

    by ಕವಿತಾ
    August 26, 2026 - 8:01 pm
    0

    Untitled design (43)

    ‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

    by ಕವಿತಾ
    August 26, 2026 - 7:47 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (44)
      ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
      August 26, 2026 | 0
    • Untitled design (42)
      ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!
      August 26, 2026 | 0
    • Untitled design (36)
      ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!
      August 26, 2026 | 0
    • Untitled design (31)
      ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!
      August 26, 2026 | 0
    • Untitled design (29)
      ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!
      August 26, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version