• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿದ್ದರಾಮಯ್ಯ ಪಾಕಿಸ್ತಾನದಲ್ಲಿದ್ರೆ ಒಳ್ಳೆಯದು: ಜಗದೀಶ್ ಶೆಟ್ಟರ್ ವ್ಯಂಗ್ಯ

admin by admin
April 27, 2025 - 4:03 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 2025 04 27t155137.308

ಬೆಳಗಾವಿ: ಪಾಕಿಸ್ತಾನದ ವಿರುದ್ಧ ಯುದ್ಧದ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದಲ್ಲಿದ್ರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ಈ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶೆಟ್ಟರ್, “ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದಾರೆ. ಉಗ್ರರು 28 ಜನರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಇದಕ್ಕೆ ಸರಿಯಾದ ಪಾಠ ಕಲಿಸಬೇಕೆಂದು ಜನ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. ಜನರ ಭಾವನೆ ಮತ್ತು ಆಕ್ರೋಶ ತುಂಬಿರುವ ಈ ಸಂದರ್ಭದಲ್ಲಿ, ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ,” ಎಂದು ಟೀಕಿಸಿದರು.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

ADVERTISEMENT
ADVERTISEMENT

ಕೇಂದ್ರ ಸರ್ಕಾರವು ಈಗಾಗಲೇ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಸೂಕ್ತ ಸಂದರ್ಭದಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದ ಶೆಟ್ಟರ್, “ಕೇಂದ್ರ ಸರ್ಕಾರವು ಯುದ್ಧ ಘೋಷಣೆ ಮಾಡಿಲ್ಲ. ಆದರೆ, ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ. ಯುದ್ಧ ಮಾಡುವುದು ಅಥವಾ ಬಿಡುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಷಯ. ಈ ಹೇಳಿಕೆ ದೇಶಕ್ಕೆ ಅವಮಾನ ತರುವಂತಿದೆ,” ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, “ಈಗ ಸರಿಯಾದ ಉತ್ತರ ಕೊಡುವ ಸಮಯ ಬಂದಿದೆ. ದಾಳಿ ಮಾಡದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತವೆ. ಸಣ್ಣ ವಿಷಯವನ್ನೂ ಅರ್ಥಮಾಡಿಕೊಳ್ಳದ ಸಿಎಂ ನಮ್ಮಲ್ಲಿದ್ದಾರೆ. ಎಐಸಿಸಿ ಅಧ್ಯಕ್ಷರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ,” ಎಂದರು.

“ಪಾಕಿಸ್ತಾನದ ಟಿವಿ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಹೆಸರು ಕೇಳಿಬರುತ್ತಿದೆ. ಪಾಕಿಸ್ತಾನದಲ್ಲಿ ಜನಪ್ರಿಯರಾಗಲು ಅವರು ಹೊರಟಿದ್ದಾರೆ. ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಶಿಫ್ಟ್ ಆಗೋದು ಒಳ್ಳೆಯದು,” ಎಂದು ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು.

ಈ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯನವರ ಈ ಹೇಳಿಕೆಯನ್ನು ಬಿಜೆಪಿಯಿಂದ ತೀವ್ರವಾಗಿ ಖಂಡಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
  • Your paragraph text (10)
    ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version