• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಗಳೂರಿನಲ್ಲಿ ದಾರುಣ ಘಟನೆ: ಹೆತ್ತ ತಾಯಿಯನ್ನೆ ಬೆಂಕಿಯಲ್ಲಿ ಸುಟ್ಟ ಮಗ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 26, 2025 - 4:33 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web 2025 06 26t163248.053

ಮಂಗಳೂರಿನ ಕಾಸರಗೋಡು ಗಡಿಯ ವರ್ಕಾಡಿಯಲ್ಲಿ ತಾಯಿಯನ್ನೇ ಕೊಲೆಗೈದು, ದೇಹಕ್ಕೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. 59 ವರ್ಷದ ಹಿಲ್ಡಾ ಮೊಂತೇರೊ ಈ ಕೊಲೆಯ ದುರ್ದೈವಿ ಆಗಿದ್ದು, ಆರೋಪಿಯಾಗಿರುವ 26 ವರ್ಷದ ಮಗ ಮೆಲ್ವಿನ್ ಮೊಂತೇರೊ.

ನಲ್ಲೆಂಗಿಯ ವರ್ಕಾಡಿಯಲ್ಲಿ ವಾಸವಾಗಿದ್ದ ಹಿಲ್ಡಾ ಮೊಂತೇರೊ ತಮ್ಮ ಮಗ ಮೆಲ್ವಿನ್ ಜೊತೆಗೆ ವಾಸಿಸುತ್ತಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಹಿಲ್ಡಾರನ್ನು, ಮುಂಜಾನೆ ಮೆಲ್ವಿನ್ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯ ನಂತರ, ಮೆಲ್ವಿನ್ ತಾಯಿಯ ದೇಹವನ್ನು ಮನೆಯ ಹಿಂಬದಿಗೆ ಕೊಂಡೊಯ್ದು ಬೆಂಕಿ ಹಾಕಿ ಸುಟ್ಟಿದ್ದಾನೆ.

RelatedPosts

ಮೈಸೂರಿನಲ್ಲಿ 79ನೇ ಸ್ವಾತಂತ್ರ್ಯ ದಿನದ ಸಂಭ್ರಮ, ದಸರಾ ಆನೆಗಳಿಂದ ತ್ರಿವರ್ಣ ಜಾಥಾ

‘ಮೊಬೈಲ್ ಬಿಡಿ-ಪುಸ್ತಕ ಓದಿ’: ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸಿಎಂ ಕರೆ

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ

79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!

ADVERTISEMENT
ADVERTISEMENT

ಈ ಘಟನೆಯ ಸಂದರ್ಭದಲ್ಲಿ, ಸಹಾಯಕ್ಕಾಗಿ ಓಡಿಬಂದ ನೆರೆಮನೆಯ 30 ವರ್ಷದ ಲೋಲಿಟಾ ಎಂಬವರಿಗೂ ಮೆಲ್ವಿನ್ ಬೆಂಕಿ ಹಚ್ಚಿದ್ದಾನೆ. ಇದರಿಂದ ಲೋಲಿಟಾರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ಮೂಡಿದೆ.

ಕೊಲೆ ಮತ್ತು ದೇಹಕ್ಕೆ ಬೆಂಕಿ ಹಚ್ಚಿದ ನಂತರ, ಮೆಲ್ವಿನ್ ಮೊಂತೇರೊ ಪರಾರಿಯಾಗಿದ್ದ. ಆದರೆ, ಪೊಲೀಸರು ಕುಂದಾಪುರದಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿ ಮಾದಕ ವ್ಯಸನಿಯಾಗಿದ್ದು, ನಶೆಯ ಮತ್ತಲ್ಲಿ ಈ ಕೃತ್ಯವನ್ನು ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

0 (77)

ಮೈಸೂರಿನಲ್ಲಿ 79ನೇ ಸ್ವಾತಂತ್ರ್ಯ ದಿನದ ಸಂಭ್ರಮ, ದಸರಾ ಆನೆಗಳಿಂದ ತ್ರಿವರ್ಣ ಜಾಥಾ

by ಶ್ರೀದೇವಿ ಬಿ. ವೈ
August 15, 2025 - 12:08 pm
0

1 (6)

‘ಮೊಬೈಲ್ ಬಿಡಿ-ಪುಸ್ತಕ ಓದಿ’: ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸಿಎಂ ಕರೆ

by ಶ್ರೀದೇವಿ ಬಿ. ವೈ
August 15, 2025 - 11:52 am
0

Web (27)

ರೇಣುಕಾಸ್ವಾಮಿ ಕೊಲೆ: ಜೈಲಲ್ಲಿ ದರ್ಶನ್‌ಗೆ ಬೆನ್ನುನೋವು, ಪವಿತ್ರಾ ಕಣ್ಣೀರು, ಪ್ರದೋಶ್ ಮೌನ!

by ಶ್ರೀದೇವಿ ಬಿ. ವೈ
August 15, 2025 - 11:29 am
0

1947 and 2025 calendars

79ನೇ ಸ್ವಾತಂತ್ರ್ಯೋತ್ಸವ: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ, 1947ರ ಕ್ಯಾಲೆಂಡರ್ ವೈರಲ್

by ಶ್ರೀದೇವಿ ಬಿ. ವೈ
August 15, 2025 - 11:00 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (77)
    ಮೈಸೂರಿನಲ್ಲಿ 79ನೇ ಸ್ವಾತಂತ್ರ್ಯ ದಿನದ ಸಂಭ್ರಮ, ದಸರಾ ಆನೆಗಳಿಂದ ತ್ರಿವರ್ಣ ಜಾಥಾ
    August 15, 2025 | 0
  • 1 (6)
    ‘ಮೊಬೈಲ್ ಬಿಡಿ-ಪುಸ್ತಕ ಓದಿ’: ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸಿಎಂ ಕರೆ
    August 15, 2025 | 0
  • 1 (5)
    ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ
    August 15, 2025 | 0
  • 1 (4)
    79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!
    August 15, 2025 | 0
  • Web (25)
    ರಾಷ್ಟ್ರಧ್ವಜವನ್ನು ಪ್ರತಿ ಮನೆ ಮೇಲೆ ಹಾರುವಂತೆ ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ : ತಮ್ಮೇಶ್ ಗೌಡ
    August 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version