• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿದ್ದರಾಮಯ್ಯ ಸರ್ಕಾರದ ಓಲೈಕೆಯಿಂದ ನನ್ನ ಮಗನ ಸಾವು: ಸುಹಾಸ್ ಶೆಟ್ಟಿಯ ತಂದೆ ಆರೋಪ

ಸುಹಾಸ್ ಶೆಟ್ಟಿ ಕೊಲೆ: ಸಿದ್ದರಾಮಯ್ಯ ಸರ್ಕಾರದ ಓಲೈಕೆಗೆ ತಂದೆ ಆಕ್ರೋಶ

admin by admin
May 2, 2025 - 1:32 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
02 (15)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದ ಬಗ್ಗೆ ಅವರ ತಂದೆ ಮೋಹನ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ತಮ್ಮ ಮಗ ಜೀವ ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಳುತ್ತ ಮಾತನಾಡಿದ ಮೋಹನ್ ಶೆಟ್ಟಿ, “ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ನಮಗೆ ಆತಂಕವಿತ್ತು. ಅನೇಕ ಬಾರಿ ಅವನಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಶತ್ರುಗಳು ಅವನನ್ನು ಫಾಲೋ ಮಾಡುತ್ತಿದ್ದಾರೆ ಎಂದು ಆತ ತಿಳಿಸಿದ್ದ. ‘ಹುಷಾರಾಗಿರು, ಬೇಗ ಮನೆಗೆ ಬಾ’ ಎಂದು ಹೇಳುತ್ತಿದ್ದೆ. ಗುಪ್ತಚರ ಇಲಾಖೆ ಮತ್ತು ಪೊಲೀಸರು ಗಂಭೀರವಾಗಿ ಕೆಲಸ ಮಾಡಿದ್ದರೆ, ನನ್ನ ಮಗನ ಜೀವ ಉಳಿಯುತ್ತಿತ್ತು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಸರ್ಕಾರದ ಅಲ್ಪಸಂಖ್ಯಾತರ ಪರ ನೀತಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

RelatedPosts

ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ

ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ

ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR

ಹಂಪಿ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ: ಶಿಕ್ಷಕಿ ಸೇರಿ ನಾಲ್ವರಿಗೆ ಗಾಯ

ADVERTISEMENT
ADVERTISEMENT

ಸುಹಾಸ್ ಶೆಟ್ಟಿಯ ಇತ್ತೀಚಿನ ಬದಲಾವಣೆಯ ಬಗ್ಗೆ ಮಾತನಾಡಿದ ಅವರು, “ಕೆಲವು ದಿನಗಳಿಂದ ಆತ ತುಂಬಾ ಬದಲಾಗಿದ್ದ. ಮನೆಗೆ ಆಧಾರ ಸ್ತಂಭವಾಗಿದ್ದ. ಮನೆಯ ಲಾರಿಯನ್ನು ಬಾಡಿಗೆಗೆ ಕೊಟ್ಟಿದ್ದ. ಏಪ್ರಿಲ್ 30ರಂದು ತಮ್ಮನ ಮಗಳ ಮದುವೆಗೆ ಬಂದಿದ್ದ. ಆಗ ಎಲ್ಲರೊಂದಿಗೆ ಮಾತನಾಡಿ, ಒಟ್ಟಿಗೆ ಊಟ ಮಾಡಿದ್ದೆವು,” ಎಂದು ಭಾವುಕರಾದರು.

ಪ್ರಕರಣದ ತನಿಖೆ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿದ ಮೋಹನ್ ಶೆಟ್ಟಿ, “ಸಿದ್ದರಾಮಯ್ಯ ಸರ್ಕಾರದ ತನಿಖೆಯ ಮೇಲೆ ನನಗೆ ನಂಬಿಕೆಯಿಲ್ಲ. ಅವರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದಾರೆ. ಸರಿಯಾದ ತನಿಖೆಯಾಗುವುದಿಲ್ಲ ಎಂಬ ಆತಂಕವಿದೆ. ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು,” ಎಂದು ಕಣ್ಣೀರಿನೊಂದಿಗೆ ಆಗ್ರಹಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 04T132246.071

ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ

by ಶ್ರೀದೇವಿ ಬಿ. ವೈ
February 4, 2026 - 1:24 pm
0

Untitled design 2026 02 04T131135.458

ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ

by ಯಶಸ್ವಿನಿ ಎಂ
February 4, 2026 - 1:13 pm
0

BeFunky collage 2026 02 04T125333.743

ನಾಳೆ WPL 2026 ಫೈನಲ್ ಮ್ಯಾಚ್: ಮತ್ತೊಂದು ಕಪ್ ಎತ್ತುವ ತವಕದಲ್ಲಿ ನಮ್ಮ ಆರ್​​ಸಿಬಿ..!

by ಶ್ರೀದೇವಿ ಬಿ. ವೈ
February 4, 2026 - 12:55 pm
0

Untitled design 2026 02 04T124632.082

ಸ್ಪೇನ್‌ನಲ್ಲಿ 16 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್..!

by ಯಶಸ್ವಿನಿ ಎಂ
February 4, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 04T132246.071
    ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ
    February 4, 2026 | 0
  • Untitled design 2026 02 04T131135.458
    ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ
    February 4, 2026 | 0
  • Untitled design 2026 02 04T120652.332
    ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR
    February 4, 2026 | 0
  • BeFunky collage 2026 02 04T121604.897
    ಹಂಪಿ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ: ಶಿಕ್ಷಕಿ ಸೇರಿ ನಾಲ್ವರಿಗೆ ಗಾಯ
    February 4, 2026 | 0
  • BeFunky collage 2026 02 04T114952.035
    ಮದುವೆಗೆ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನೇ ಅ*ತ್ಯಾಚಾ*ರ!
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version