• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿದ್ದರಾಮಯ್ಯ ಸರ್ಕಾರದ ಓಲೈಕೆಯಿಂದ ನನ್ನ ಮಗನ ಸಾವು: ಸುಹಾಸ್ ಶೆಟ್ಟಿಯ ತಂದೆ ಆರೋಪ

ಸುಹಾಸ್ ಶೆಟ್ಟಿ ಕೊಲೆ: ಸಿದ್ದರಾಮಯ್ಯ ಸರ್ಕಾರದ ಓಲೈಕೆಗೆ ತಂದೆ ಆಕ್ರೋಶ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 2, 2025 - 1:32 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
02 (15)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದ ಬಗ್ಗೆ ಅವರ ತಂದೆ ಮೋಹನ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ತಮ್ಮ ಮಗ ಜೀವ ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಳುತ್ತ ಮಾತನಾಡಿದ ಮೋಹನ್ ಶೆಟ್ಟಿ, “ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ನಮಗೆ ಆತಂಕವಿತ್ತು. ಅನೇಕ ಬಾರಿ ಅವನಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಶತ್ರುಗಳು ಅವನನ್ನು ಫಾಲೋ ಮಾಡುತ್ತಿದ್ದಾರೆ ಎಂದು ಆತ ತಿಳಿಸಿದ್ದ. ‘ಹುಷಾರಾಗಿರು, ಬೇಗ ಮನೆಗೆ ಬಾ’ ಎಂದು ಹೇಳುತ್ತಿದ್ದೆ. ಗುಪ್ತಚರ ಇಲಾಖೆ ಮತ್ತು ಪೊಲೀಸರು ಗಂಭೀರವಾಗಿ ಕೆಲಸ ಮಾಡಿದ್ದರೆ, ನನ್ನ ಮಗನ ಜೀವ ಉಳಿಯುತ್ತಿತ್ತು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಸರ್ಕಾರದ ಅಲ್ಪಸಂಖ್ಯಾತರ ಪರ ನೀತಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

RelatedPosts

ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು

ADVERTISEMENT
ADVERTISEMENT

ಸುಹಾಸ್ ಶೆಟ್ಟಿಯ ಇತ್ತೀಚಿನ ಬದಲಾವಣೆಯ ಬಗ್ಗೆ ಮಾತನಾಡಿದ ಅವರು, “ಕೆಲವು ದಿನಗಳಿಂದ ಆತ ತುಂಬಾ ಬದಲಾಗಿದ್ದ. ಮನೆಗೆ ಆಧಾರ ಸ್ತಂಭವಾಗಿದ್ದ. ಮನೆಯ ಲಾರಿಯನ್ನು ಬಾಡಿಗೆಗೆ ಕೊಟ್ಟಿದ್ದ. ಏಪ್ರಿಲ್ 30ರಂದು ತಮ್ಮನ ಮಗಳ ಮದುವೆಗೆ ಬಂದಿದ್ದ. ಆಗ ಎಲ್ಲರೊಂದಿಗೆ ಮಾತನಾಡಿ, ಒಟ್ಟಿಗೆ ಊಟ ಮಾಡಿದ್ದೆವು,” ಎಂದು ಭಾವುಕರಾದರು.

ಪ್ರಕರಣದ ತನಿಖೆ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿದ ಮೋಹನ್ ಶೆಟ್ಟಿ, “ಸಿದ್ದರಾಮಯ್ಯ ಸರ್ಕಾರದ ತನಿಖೆಯ ಮೇಲೆ ನನಗೆ ನಂಬಿಕೆಯಿಲ್ಲ. ಅವರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದಾರೆ. ಸರಿಯಾದ ತನಿಖೆಯಾಗುವುದಿಲ್ಲ ಎಂಬ ಆತಂಕವಿದೆ. ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು,” ಎಂದು ಕಣ್ಣೀರಿನೊಂದಿಗೆ ಆಗ್ರಹಿಸಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ ತಿಳಿಯಿರಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t221016.723
    ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?
    August 8, 2025 | 0
  • Untitled design 2025 08 08t205218.496
    ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ
    August 8, 2025 | 0
  • Untitled design 2025 08 08t203548.784
    ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ
    August 8, 2025 | 0
  • Untitled design 2025 08 08t194516.801
    ಪೊಲೀಸ್ ಡ್ರೆಸ್‌‌ ಕದ್ದ ಕಳ್ಳನಿಂದ ಪತ್ನಿಗೆ ವಿಡಿಯೋ ಕಾಲ್..ಕಾನ್ಸ್‌ಟೇಬಲ್ ಅಮಾನತು
    August 8, 2025 | 0
  • Untitled design 2025 08 08t180021.699
    ರಸ್ತೆಯುದ್ದಕ್ಕೂ ಮನುಷ್ಯನ ಅಂಗಾಂಗ ಪತ್ತೆ ಪ್ರಕರಣ: 30 ಕಿ.ಮೀ ದೂರದಲ್ಲಿ ಸಿಕ್ತು ರುಂಡ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version