• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ: ಕೆ ಅಣ್ಣಾಮಲೈ

admin by admin
April 10, 2025 - 1:22 pm
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Siddu stalin kcr (67)

ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಾಳು ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಬುಧವಾರ(ಏಪ್ರಿಲ್9) ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಅವಧಿ ಮುಗಿದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಚುನಾವಣೆ ಇನ್ನೂ ನಡೆದಿಲ್ಲ. ರಾಜ್ಯ ಘಟಕದ ಅಧ್ಯಕ್ಷ ಚುನಾವಣೆ ಯಾವುದೇ ಸಮಯದಲ್ಲಿ ನಡೆಯಬಹುದು. ಆದರೆ, ಮುಂದಿನ ಅವಧಿಗೆ ಅಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ ಹೇಳಿದರು. ಹಾಗೆಂದ ಮಾತ್ರಕ್ಕೆ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದು ಎಂದಲ್ಲ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಘೋಷಣೆಯ ಅನಂತರದಲ್ಲಿ ಯಾವಾಗ ಬೇಕಾದರೂ ರಾಜ್ಯಾಧ್ಯಕ್ಷರ ಚುನಾವಣೆ ಆಗಬಹುದು ಎಂದು ಸ್ಪಷ್ಟಪಡಿಸಿದರು.

RelatedPosts

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ADVERTISEMENT
ADVERTISEMENT

ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿದೆ. ಬಹಳ ವರ್ಷದಿಂದ ನಾವು ತಾಳ್ಮೆಯಿಂದ ಕಾದಿದ್ದೇವೆ, ಕಾಯುತ್ತೇವೆ. ಇನ್ನೂ 20, 30 ವರ್ಷ ಬೇಕಾದರೂ ಆಗಲಿ, ಅಧಿಕಾರಕ್ಕೆ ಬರುತ್ತೇವೆ. ಪಕ್ಷದ ನಿರ್ಧಾರಕ್ಕೆ ಕಾರ್ಯಕರ್ತರಾಗಿ ಒಪ್ಪಿಗೆ ಕೊಡಬೇಕು. ನಮ್ಮ ಮುಂದಿರುವ ಏಕೈಕ ಗುರಿ ಡಿಎಂಕೆಯನ್ನು ಅಧಿಕಾರದಿಂದ ಇಳಿಸುವುದು. ಹೀಗಾಗಿ ಎಐಡಿಎಂಕೆ ಕೂಡ ಬಿಜೆಪಿ ಜತೆಗೆ ಮೈತ್ರಿ ಬಯಸಿದೆ. ಹಾಗೆಯೇ ಬಿಜೆಪಿ ಕೂಡ ಮೈತ್ರಿಯ ಬಗ್ಗೆ ಒಲವು ತೋರಿಸಿದೆ.

ಗೃಹ ಮಂತ್ರಿ ಅಮಿತ್‌ ಶಾ ಹಾಗೂ ತಮಿಳುನಾಡು ವಿಪಕ್ಷ ನಾಯಕ ಯಡಪ್ಪಾಡಿ ಕೆ. ಪಳನಿಸ್ವಾಮಿಯವರು ಈಗಾಗಲೇ ಭೇಟಿಯಾಗಿ ಮಾತುಕತೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಯಾರು ಯಾವ ಜವಾಬ್ದಾರಿ ನಿಭಾಯಿಸಬೇಕು, ಮೈತ್ರಿ ಮಾಡಿಕೊಂಡರೆ ಯಾರು ಸೂಕ್ತ ಎಂಬುದರ ನೆಲೆಯಲ್ಲಿ ತೀರ್ಮಾನಿಸಲಿದೆ. ಪಕ್ಷದ ವರಿಷ್ಠರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ಧ ಎಂದು ತಿಳಿಸಿದರು.

ಕರ್ನಾಟಕ ಶ್ರೀಮಂತ ಸಂಸ್ಕೃತಿಯ ನಾಡು. ಇಲ್ಲಿನ ಕಾಂಗ್ರೆಸ್‌ ಸರಕಾರ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಏನೆಲ್ಲ ಮಾಡುತ್ತಿದ್ದಾರೆ ಎಂಬುದನ್ನು ದೇಶದ ಜನರು ನೋಡುತ್ತಿದ್ದಾರೆ. ಸಿಡಿ ಮತ್ತು ಹನಿಟ್ರ್ಯಾಪ್ ಹಗರಣವು ಪ್ರಬಲ ನಾಯಕನೊಬ್ಬ ಅಧಿಕಾರವನ್ನು ಹಿಡಿದಿಟ್ಟುಕೊಳ್ಳುವ ಹತಾಶೆಯ ಸ್ಪಷ್ಟ ಸಂಕೇತವಾಗಿದೆ ಎಂದು ಹೇಳಿದರು.

ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾತನಾಡಿ, ಜನರು ಈ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದಾರೆ. ಇದರಿಂದ ಈಗಲೇ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅಥವಾ ಶೇ.100 ರಷ್ಟು ಯಶಸ್ಸು ಸಿಗುತ್ತದೆ ಎನ್ನಲಾಗದು. ಆದರೆ, ಜನ ಬಿಜೆಪಿ ಜತೆಗೆ ಸೇರಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.

ಎಲ್‌ಪಿಜಿ ಬೆಲೆ ಏರಿಕೆ ಕುರಿತು ಮಾತನಾಡಿ, ಪಿ.ಚಿದಂಬರ್‌ ಸಹಿತ ಕಾಂಗ್ರೆಸ್‌ ಹಿರಿಯ ನಾಯಕರು, ತಜ್ಞರು ಜಾಗತಿಕ ಮಟ್ಟ ದಲ್ಲಿನ ಅನಿಲದರ ಏರಿಕೆಯ ಬಗ್ಗೆ ಮಾತನಾಡುತ್ತಿಲ್ಲ. ಅಡುಗೆ ಅನಿಲವನ್ನು ನಾವು ವಿದೇಶದಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು, ನಮ್ಮ ದೇಶದಲ್ಲೂ ಬಹುಪಾಲು ಮನೆಗಳಲ್ಲಿ ಗ್ಯಾಸ್‌ ಬಳಸಲಾಗುತ್ತಿದೆ. ಈ ಏರಿಕೆ ತಾತ್ಕಾಲಿಕ ಮಾತ್ರ. ಜನರಿಗೆ ಹೆಚ್ಚುವರಿ ಹೊರೆಯಾಗದಂತೆ ಕೇಂದ್ರ ಸರಕಾರ ಗಮನ ಹರಿಸಲಿದೆ ಎಂದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
  • Shooting at us vice president jd vance home (7)
    ಚಿನ್ನದ ಹಾಳೆಗಳಲ್ಲಿ ಅರಳಿದ 700 ಶ್ಲೋಕಗಳು: ಕೃಷ್ಣನಿಗೆ ಅರ್ಪಣೆಯಾಗಲಿದೆ ‘ಚಿನ್ನದ ಭಗವದ್ಗೀತೆ’
    January 5, 2026 | 0
  • Untitled design 2026 01 03T231953.435
    ಮದುವೆ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಚಾಕು ಇರಿದು ಬರ್ಬರ ಹ*ತ್ಯೆ..!
    January 3, 2026 | 0
  • Untitled design 2025 12 30T235139.214
    ಕರಾವಳಿಯಲ್ಲಿ ಹೊಸ ವರ್ಷಕ್ಕೆ ಬ್ರೇಕ್: ಸಂಜೆ 6ರ ನಂತರ ಸಮುದ್ರಕ್ಕಿಳಿದರೆ ದಂಡ ಫಿಕ್ಸ್‌..!!
    December 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version