• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಯ್‌ಫ್ರೆಂಡ್‌ ಜೊತೆ ಹೋಡಿ ಹೋಗಲು ಖತರ್ನಾಕ್ ಪ್ಲಾನ್ ಮಾಡಿದ್ದ ಪ್ರಿಯಾಂಕಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2026 - 5:36 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
BeFunky collage 2026 02 17T173554.580

ಚಿಕ್ಕಮಗಳೂರು ಜಿಲ್ಲೆಯ ಬೇಲೂರಿನಲ್ಲಿ ಸಂಬಂಧಿಕರ ಮದುವೆಗೆಂದು ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಕುಣಿಗಲ್‌ನ ಗೃಹಿಣಿ ಪ್ರಿಯಾಂಕಾ ಅವರ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ತನ್ನ ಗಂಡನಿಗೆ ಮಂಕುಬೂದಿ ಎರಚಿ, ಪ್ರಿಯಕರನ ಜೊತೆಗೆ ಓಡಿಹೋಗಲು ಆಕೆ ರೂಪಿಸಿದ್ದ ಖತರ್ನಾಕ್ ಪ್ಲಾನ್ ಬೇಲೂರು ಪೊಲೀಸರ ಚಾಕಚಕ್ಯದ ತನಿಖೆಯಿಂದ ಬಯಲಾಗಿದೆ.

ಘಟನೆಯ ಹಿನ್ನೆಲೆ:

RelatedPosts

ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!

ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು

ಬೆಂಗಳೂರು ಪೊಲೀಸ್ ಭಯಂಕರ ಬೇಟೆ: ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶ

ಚಿಕ್ಕಮಗಳೂರಿನಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ.!

ADVERTISEMENT
ADVERTISEMENT

ಕುಣಿಗಲ್‌ನಲ್ಲಿ ವಾಸವಿರುವ ಪ್ರಿಯಾಂಕಾ ಸಂಬಂಧಿಕರ ಮದುವೆಗೆಂದು ಚಿಕ್ಕಮಗಳೂರಿಗೆ ಹೋಗಿದ್ದಳು. ಮದುವೆ ಮುಗಿದ ನಂತರ ತವರು ಮನೆಗೆ ತೆರಳಿ, ಸಂಜೆಯಾಗುತ್ತಲೇ ಗಂಡನ ಮನೆಗೆ ಹೊರಟಳು ಎಂದು ತಿಳಿಸಲಾಗಿತ್ತು. ಆದರೆ ಆಕೆ ಗಂಡನ ಮನೆ ತಲುಪಿರಲಿಲ್ಲ. ಮನೆಯವರು ಆತಂಕಗೊಂಡು ಪೊಲೀಸರ ಬಳಿ ದೂರು ನೀಡಿದರು. ನಂತರ ಬೇಲೂರಿನ ಕಲ್ಕೆರೆ ಬಳಿ ಆಕೆಯ ಬಟ್ಟೆ ಮತ್ತು ಬ್ಯಾಗ್ ಸಿಕ್ಕಿತು. ಇದರಿಂದ ಗಂಡನೇ ಆಕೆಯನ್ನು ಕೊಂದು ಕೆರೆಗೆ ಹಾಕಿರಬಹುದು ಎಂಬ ಸಂಶಯ ಮೂಡಿತು. ಕೆರೆಯಲ್ಲಿ ಮೃತದೇಹ ಹುಡುಕಾಟ ನಡೆಸಲಾಯಿತು ಆದರೆ ಏನೂ ಸಿಗಲಿಲ್ಲ.

ಪೊಲೀಸ್ ತನಿಖೆಯ ಟ್ವಿಸ್ಟ್:

ಬೇಲೂರು ಪೊಲೀಸರು ಸುಮ್ಮನೆ ಕೂರಲಿಲ್ಲ. ಆಕೆಯ ಮೊಬೈಲ್ ಲೊಕೇಶನ್ ಮತ್ತು ಕಾಲ್ ಡಿಟೇಲ್ಸ್ ಪರಿಶೀಲಿಸಿದಾಗ ಆಕೆ ತನ್ನ ಫ್ಯಾಕ್ಟರಿಯ ಮ್ಯಾನೇಜರ್ ಡೇವಿಡ್ ಜೊತೆಗೆ ಗಂಟೆಗಟ್ಟಲೇ ಮಾತನಾಡುತ್ತಿದ್ದುದು ಬಹಿರಂಗವಾಯಿತು. ಇಬ್ಬರೂ ಒಂದುವರೆ ವರ್ಷದಿಂದ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ. ಪ್ರಿಯಾಂಕಾ ಮನೆಯಲ್ಲಿದ್ದ ಒಡವೆಗಳನ್ನೆಲ್ಲಾ ಹೊತ್ತುಕೊಂಡು ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಯೋಜನೆ ಮಾಡಿದ್ದಳು.

ಖತರ್ನಾಕ್ ಪ್ಲಾನ್:

ತನ್ನ ಮರಣದ ನಾಟಕವನ್ನು ರಚಿಸಲು ಆಕೆ ಕೆರೆಯ ಬಳಿ ಬಟ್ಟೆ-ಬ್ಯಾಗ್ ಎಸೆದು ತಾನು ಸತ್ತಂತೆ ಬಿಂಬಿಸಲು ಯತ್ನಿಸಿದ್ದಳು. ನಂತರ ಪ್ರಿಯಕರ ಡೇವಿಡ್ ಮನೆಗೆ ಸೇರಿಕೊಂಡು ಬಿಹಾರಕ್ಕೆ ಓಡಿಹೋಗುವ ಯೋಜನೆಯನ್ನು ರೂಪಿಸಿದ್ದರು. ಫೆಬ್ರವರಿ 14ರ ಶನಿವಾರ ಬೆಳಿಗ್ಗೆಯೇ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.

ಪೊಲೀಸ್ ಕಾರ್ಯಾಚರಣೆ:

ಆದರೆ ಬೇಲೂರು ಪೊಲೀಸರು ಶುಕ್ರವಾರ ರಾತ್ರಿಯೇ ಚಾಕಚಕ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು. ಸಿಸಿಟಿವಿ ಫುಟೇಜ್‌ನಲ್ಲಿ ಪ್ರಿಯಾಂಕಾ ಡೇವಿಡ್ ಜೊತೆಗೆ ಕುಣಿಗಲ್‌ಗೆ ಬರುವ ದೃಶ್ಯ ಸೆರೆಯಾಗಿದೆ. ಪ್ರಶ್ನಿಸಿದಾಗ ಪ್ರಿಯಾಂಕಾ ತಾನು ನಾಪತ್ತೆಯಾಗುವ ನಾಟಕ ರಚಿಸಿದ್ದು, ಪ್ರಿಯಕರನ ಜೊತೆ ಓಡಿಹೋಗಲು ಇದನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಪೊಲೀಸರು ಇಬ್ಬರ ವಿರುದ್ಧ ಮೋಸ, ಸಾಕ್ಷ್ಯ ನಾಶ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯಿಂದ ಗಂಡನಿಗೆ ದೊಡ್ಡ ಆಘಾತವಾಗಿದ್ದು, ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 17T192842.893

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಸೂಪರ್-8 ಗೆ ಜಿಂಬಾಬ್ವೆ ಎಂಟ್ರಿ

by ಶಾಲಿನಿ ಕೆ. ಡಿ
February 17, 2026 - 7:36 pm
0

Untitled design 2026 02 17T192158.398

ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 17, 2026 - 7:22 pm
0

Untitled design 2026 02 17T183028.512

ಭಾರತದಲ್ಲಿ ಹೇಳುವ ‘ಮೊದಲ ರಾತ್ರಿ’ಗೆ ಪಾಕಿಸ್ತಾನದಲ್ಲಿ ಈ ಹೆಸರಂತೆ!: ಇಲ್ಲಿದೆ ಕುತೂಹಲಕಾರಿ ಮಾಹಿತಿ

by ಶಾಲಿನಿ ಕೆ. ಡಿ
February 17, 2026 - 6:47 pm
0

BeFunky collage 2026 02 17T183048.131

ಮುಗಿಲು ಮುಟ್ಟಿದ ಗಿಲ್ಲಿ ಕ್ರೇಜ್..ರಾಜ್ಯಪಾಲರ ಜೊತೆ ಸ್ಟೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T180530.830
    ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!
    February 17, 2026 | 0
  • BeFunky collage 2026 02 17T161816.404
    ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು
    February 17, 2026 | 0
  • BeFunky collage 2026 02 17T143028.930
    ಬೆಂಗಳೂರು ಪೊಲೀಸ್ ಭಯಂಕರ ಬೇಟೆ: ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶ
    February 17, 2026 | 0
  • BeFunky collage 2026 02 17T141450.644
    ಚಿಕ್ಕಮಗಳೂರಿನಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ.!
    February 17, 2026 | 0
  • BeFunky collage 2026 02 17T134642.746
    ಊಟಕ್ಕೆ ಹೋಗಲು ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವತಿ ಬಲಿ
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version