• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲಿ ಶಿರಾ ತಾಲ್ಲೂಕಿನಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರ ಸ್ಥಾಪನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ!

ಶಿರಾ ತಾಲ್ಲೂಕಿನಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರವನ್ನು (ವಧಾಗಾರ) ಸ್ಥಾಪನೆ ಶೀಘ್ರದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಕ್ರಮ ಕಂದಾಯ ಸಚಿವ ಕೃಷ್ನಭೈರೇಗೌಡ

admin by admin
March 19, 2025 - 7:57 pm
in Flash News, ತುಮಕೂರು
0 0
0
Befunky collage 2025 03 19t195016.313

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚೀಲನಹಳ್ಳಿ ಗ್ರಾಮದ ಸರ್ವೆ ನಂ. 14 ರಲ್ಲಿ 20 ಎಕರೆ ಭೂಮಿಯನ್ನು ತುಮಕೂರಿನ ಜಿಲ್ಲಾಧಿಕಾರಿ ಅವರಿಂದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಇಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರವನ್ನು (ವಧಾಗಾರ) ಸ್ಥಾಪನೆ ಮಾಡಲಾಗಿದೆ. ಕಾಮಗಾರಿಯು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕೆ. ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಸಂಬಂಧಿಸಿದಂತೆ ಪಶು ಸಂಗೋಪನೆ ಮತ್ತು ರೇಷ್ಮೇ ಸಚಿವರ ಪರವಾಗಿ ಉತ್ತರಿಸಿದ ಕಂದಾಯ ಸಚಿವರು, ಈ ಆಧುನಿಕ ಸಂಸ್ಕರಣ ಘಟಕವು ಪ್ರತಿದಿನ-1500 ಕುರಿ/ಮೇಕೆಗಳನ್ನು ವಧೆ ಮಾಡುವ ಸಾಮರ್ಥ್ಯ ಹೊಂದಿರುತ್ತದೆ. ಇದು ಪ್ರಪ್ರಥಮ ಆಧುನಿಕ ಸಂಸ್ಕರಣ ಘಟಕವಾಗಿದೆ. ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ವಧಾಗಾರಗಳು ನಿರ್ಮಾಣವಾಗಿರುವುದಿಲ್ಲ. ಸದರಿ ವಧಾಗಾರದಿಂದ ಸರಿ ಸುಮಾರು 150 ರಿಂದ 200 ಯುವಕ/ಯುವತಿಯರಿಗೆ ಉದ್ಯೋಗ ದೊರೆಯಲಿದೆ. ವಾರ್ಷಿಕವಾಗಿ ಸರಿಸುಮಾರು ರೂ.125.00 ಕೋಟಿಗಳಷ್ಟು ವಹಿವಾಟು ನಿರೀಕ್ಷೆ ಇದೆ

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ

ADVERTISEMENT
ADVERTISEMENT

ಆಧುನಿಕ ವಧಾಗಾರ ನಿರ್ಮಾಣಕ್ಕಾಗಿ ಒಟ್ಟು ಅಂದಾಜು ಮೊತ್ತ ರೂ.44.63 ಕೋಟಿಯಲ್ಲಿ ರೂ.26.56 ಕೋಟೆಗಳನ್ನು ಸಿವಿಲ್ ಕಾಮಗಾರಿಗಳಿಗಾಗಿ ಸರ್ಕಾರಿ ಸಂಸ್ಥೆಯಾದ KHBಗೆ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. M/s Pratha Meat works Pvt. Ltd., ಸಂಸ್ಥೆಯವರಿಂದ PPP ಮಾದರಿಯಲ್ಲಿ ರೂ.16.00 ಕೋಟಿಗಳ ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಘಟಕದ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಸ್ಥಳೀಯ ಕುರಿ/ಮೇಕೆಗಳ ಮಾಂಸವನ್ನು ರಫ್ತು, ಮಾಡುವುದರಿಂದ ವಿದೇಶಗಳಿಂದ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆ ಇರುವುದರಿಂದ ಸ್ಥಳೀಯ ಕುರಿ/ಮೇಕೆಗಳ ಬೆಲೆ ಹೆಚ್ಚಾಗುವ ನಿರೀಕ್ಷೆ ಇದ್ದು ಸ್ಥಳೀಯ ಕುರಿಗಾರರಿಗೆ ಆರ್ಥಿಕವಾಗಿ ಹೆಚ್ಚು ಲಾಭವಾಗಲಿದೆ. ಕುರಿ/ಮೇಕೆಗಳಿಗೆ ಮಾರುಕಟ್ಟೆಯ ಸೌಲಭ್ಯವನ್ನು 24/7 ಸಮಯದಲ್ಲಿ ಕಲ್ಪಿಸಲಾಗುತ್ತಿದೆ. ಕುರಿ/ಮೇಕೆ ಸಾಕಾಣಿಕೆದಾರರಿಗೆ ಸಾಗಾಣಿಕೆ ವೆಚ್ಚ ಕಡಿಮೆಯಾಗಲಿದೆ. ಚರ್ಮ ಸಂಸ್ಕರಣಾ ಘಟಕ ಸ್ಥಾಪನೆಗೊಂಡು ಚರ್ಮೋದ್ಯಮ ಮತ್ತು ಇತರೆ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಸ್ಥಳೀಯರಿಗೆ ಉದ್ಯೋಗಾವಕಾಶ ಲಭ್ಯವಾಗುವುದು.

ಕರ್ನಾಟಕ ರಾಜ್ಯದಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಅತಿ ಹೆಚ್ಹು 478500 ಕುರಿಗಳನ್ನು ಹೊಂದಿರುತ್ತದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕು ಅತೀ ಹೆಚ್ಚು ಮೇಕೆಗಳನ್ನು 161129 ಹೊಂದಿರುತ್ತದೆ. ಪಶುಪಾಲನಾ ಇಲಾಖೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಪೂರಕ ವಾತಾವರಣ ನಿರ್ಮಾಣಕ್ಕಾಗಿ ಶಿರಾ ತಾಲ್ಲೂಕಿನ ರೈತರಿಗೆ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರುಗಳಿಗೆ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ಶೇ.50ರಷ್ಟು ರೂ.87,500/- ಎನ್.ಸಿ.ಡಿ.ಸಿ ಸಾಲ ಮತ್ತು ಶೇ.25ರಷ್ಟು ರೂ.43,750/- ರಾಜ್ಯ ಸರ್ಕಾರ ಸಹಾಯಧನದೊಂದಿಗೆ 20+1 ಕುರಿ/ಮೇಕೆ ಘಟಕಗಳನ್ನು ನೀಡಲಾಗುತ್ತಿದೆ.

ಶಿರಾ ತಾಲ್ಲೂಕಿನಲ್ಲಿ 132 ಫಲಾನುಭವಿಗಳಿಗೆ ಕುರಿ ಘಟಕಗಳನ್ನು ನೀಡಲಾಗಿದೆ. ನಿಗಮದ ಅನುದಾನದಲ್ಲಿ ಗಿರಿಜನ ಉಪಯೋಜನೆಯಲ್ಲಿ ಟಿ.ಎಸ್.ಪಿ. ಯೋಜನೆಯಡಿ ಕುರಿ/ ಮೇಕೆ ಘಟಕ (6+1) ಶೇ.90% ರಷ್ಟು ಸಹಾಯಧನದಲ್ಲಿ ತಾಲ್ಲೂಕಿನಲ್ಲಿ 02 ಘಟಕಗಳನ್ನು ನೀಡಲಾಗಿದೆ ಕುರಿ/ಮೇಕೆಗಳಿಗೆ ಸಾಂಕ್ರಾಮಿಕ ರೋಗಗಳ ವಿರುದ್ಧ ಕಾಲ ಕಾಲಕ್ಕೆ ಲಸಿಕೆ ಹಾಕಲಾಗಿರುತ್ತದೆ ಹಾಗೂ ಜಂತುನಾಶಕ ಔಷಧಿಯನ್ನು ನೀಡಿ ರೋಗವನ್ನು ನಿಯಂತ್ರಣದಲ್ಲಿಡಲಾಗಿದೆ.

ತುಮಕೂರಿನ ಪಶುಪಾಲನಾ ಮತ್ತು ಪಶುವೈದ್ಯ ತರಬೇತಿ ಕೇಂದ್ರದಲ್ಲಿ 898 ಆಸಕ್ತ ರೈತರಿಗೆ ಕುರಿ/ಮೇಕೆ ಸಾಕಾಣಿಕೆ ಕುರಿತಾಗಿ ತರಬೇತಿಯನ್ನು ನಿಯಮಿತವಾಗಿ ನೀಡಲಾಗಿದೆ ಶಿರಾ ತಾಲ್ಲೂಕಿನಲ್ಲಿ ವಲಸೆ ಕುರಿಗಾರರಿಗೆ ಮಳೆ, ಬಿಸಿಲು ಮತ್ತು ಗಾಳಿಯಿಂದ ರಕ್ಷಣೆ ನೀಡಲು ಟೆಂಟ್ ಮತ್ತು ಇತರೆ ಪರಿಕರಗಳನ್ನು 14 ಕುರಿಗಾಹಿಗಳಿಗೆ ವಿತರಿಸಲಾಗಿದೆ ಶಿರಾ ತಾಲ್ಲೂಕಿನಲ್ಲಿ ಸತ್ತ ಕುರಿ/ಮೇಕೆಗಳಿಗೆ ಅನುಗ್ರಹ ಕೊಡುಗೆ ಯೋಜನೆಯಡಿಯಲ್ಲಿ 1346 ರೈತರಿಗೆ ಪರಿಹಾರ ಧನ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version