• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲಿ ಶಿರಾ ತಾಲ್ಲೂಕಿನಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರ ಸ್ಥಾಪನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ!

ಶಿರಾ ತಾಲ್ಲೂಕಿನಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರವನ್ನು (ವಧಾಗಾರ) ಸ್ಥಾಪನೆ ಶೀಘ್ರದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಕ್ರಮ ಕಂದಾಯ ಸಚಿವ ಕೃಷ್ನಭೈರೇಗೌಡ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 7:57 pm
in Flash News, ತುಮಕೂರು
0 0
0
Befunky collage 2025 03 19t195016.313

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚೀಲನಹಳ್ಳಿ ಗ್ರಾಮದ ಸರ್ವೆ ನಂ. 14 ರಲ್ಲಿ 20 ಎಕರೆ ಭೂಮಿಯನ್ನು ತುಮಕೂರಿನ ಜಿಲ್ಲಾಧಿಕಾರಿ ಅವರಿಂದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಇಲ್ಲಿ ಆಧುನಿಕ ಸಂಸ್ಕರಣಾ ಕೇಂದ್ರವನ್ನು (ವಧಾಗಾರ) ಸ್ಥಾಪನೆ ಮಾಡಲಾಗಿದೆ. ಕಾಮಗಾರಿಯು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕೆ. ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಸಂಬಂಧಿಸಿದಂತೆ ಪಶು ಸಂಗೋಪನೆ ಮತ್ತು ರೇಷ್ಮೇ ಸಚಿವರ ಪರವಾಗಿ ಉತ್ತರಿಸಿದ ಕಂದಾಯ ಸಚಿವರು, ಈ ಆಧುನಿಕ ಸಂಸ್ಕರಣ ಘಟಕವು ಪ್ರತಿದಿನ-1500 ಕುರಿ/ಮೇಕೆಗಳನ್ನು ವಧೆ ಮಾಡುವ ಸಾಮರ್ಥ್ಯ ಹೊಂದಿರುತ್ತದೆ. ಇದು ಪ್ರಪ್ರಥಮ ಆಧುನಿಕ ಸಂಸ್ಕರಣ ಘಟಕವಾಗಿದೆ. ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ವಧಾಗಾರಗಳು ನಿರ್ಮಾಣವಾಗಿರುವುದಿಲ್ಲ. ಸದರಿ ವಧಾಗಾರದಿಂದ ಸರಿ ಸುಮಾರು 150 ರಿಂದ 200 ಯುವಕ/ಯುವತಿಯರಿಗೆ ಉದ್ಯೋಗ ದೊರೆಯಲಿದೆ. ವಾರ್ಷಿಕವಾಗಿ ಸರಿಸುಮಾರು ರೂ.125.00 ಕೋಟಿಗಳಷ್ಟು ವಹಿವಾಟು ನಿರೀಕ್ಷೆ ಇದೆ

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ADVERTISEMENT
ADVERTISEMENT

ಆಧುನಿಕ ವಧಾಗಾರ ನಿರ್ಮಾಣಕ್ಕಾಗಿ ಒಟ್ಟು ಅಂದಾಜು ಮೊತ್ತ ರೂ.44.63 ಕೋಟಿಯಲ್ಲಿ ರೂ.26.56 ಕೋಟೆಗಳನ್ನು ಸಿವಿಲ್ ಕಾಮಗಾರಿಗಳಿಗಾಗಿ ಸರ್ಕಾರಿ ಸಂಸ್ಥೆಯಾದ KHBಗೆ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. M/s Pratha Meat works Pvt. Ltd., ಸಂಸ್ಥೆಯವರಿಂದ PPP ಮಾದರಿಯಲ್ಲಿ ರೂ.16.00 ಕೋಟಿಗಳ ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಘಟಕದ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಸ್ಥಳೀಯ ಕುರಿ/ಮೇಕೆಗಳ ಮಾಂಸವನ್ನು ರಫ್ತು, ಮಾಡುವುದರಿಂದ ವಿದೇಶಗಳಿಂದ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆ ಇರುವುದರಿಂದ ಸ್ಥಳೀಯ ಕುರಿ/ಮೇಕೆಗಳ ಬೆಲೆ ಹೆಚ್ಚಾಗುವ ನಿರೀಕ್ಷೆ ಇದ್ದು ಸ್ಥಳೀಯ ಕುರಿಗಾರರಿಗೆ ಆರ್ಥಿಕವಾಗಿ ಹೆಚ್ಚು ಲಾಭವಾಗಲಿದೆ. ಕುರಿ/ಮೇಕೆಗಳಿಗೆ ಮಾರುಕಟ್ಟೆಯ ಸೌಲಭ್ಯವನ್ನು 24/7 ಸಮಯದಲ್ಲಿ ಕಲ್ಪಿಸಲಾಗುತ್ತಿದೆ. ಕುರಿ/ಮೇಕೆ ಸಾಕಾಣಿಕೆದಾರರಿಗೆ ಸಾಗಾಣಿಕೆ ವೆಚ್ಚ ಕಡಿಮೆಯಾಗಲಿದೆ. ಚರ್ಮ ಸಂಸ್ಕರಣಾ ಘಟಕ ಸ್ಥಾಪನೆಗೊಂಡು ಚರ್ಮೋದ್ಯಮ ಮತ್ತು ಇತರೆ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಸ್ಥಳೀಯರಿಗೆ ಉದ್ಯೋಗಾವಕಾಶ ಲಭ್ಯವಾಗುವುದು.

ಕರ್ನಾಟಕ ರಾಜ್ಯದಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಅತಿ ಹೆಚ್ಹು 478500 ಕುರಿಗಳನ್ನು ಹೊಂದಿರುತ್ತದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕು ಅತೀ ಹೆಚ್ಚು ಮೇಕೆಗಳನ್ನು 161129 ಹೊಂದಿರುತ್ತದೆ. ಪಶುಪಾಲನಾ ಇಲಾಖೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಪೂರಕ ವಾತಾವರಣ ನಿರ್ಮಾಣಕ್ಕಾಗಿ ಶಿರಾ ತಾಲ್ಲೂಕಿನ ರೈತರಿಗೆ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರುಗಳಿಗೆ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ಶೇ.50ರಷ್ಟು ರೂ.87,500/- ಎನ್.ಸಿ.ಡಿ.ಸಿ ಸಾಲ ಮತ್ತು ಶೇ.25ರಷ್ಟು ರೂ.43,750/- ರಾಜ್ಯ ಸರ್ಕಾರ ಸಹಾಯಧನದೊಂದಿಗೆ 20+1 ಕುರಿ/ಮೇಕೆ ಘಟಕಗಳನ್ನು ನೀಡಲಾಗುತ್ತಿದೆ.

ಶಿರಾ ತಾಲ್ಲೂಕಿನಲ್ಲಿ 132 ಫಲಾನುಭವಿಗಳಿಗೆ ಕುರಿ ಘಟಕಗಳನ್ನು ನೀಡಲಾಗಿದೆ. ನಿಗಮದ ಅನುದಾನದಲ್ಲಿ ಗಿರಿಜನ ಉಪಯೋಜನೆಯಲ್ಲಿ ಟಿ.ಎಸ್.ಪಿ. ಯೋಜನೆಯಡಿ ಕುರಿ/ ಮೇಕೆ ಘಟಕ (6+1) ಶೇ.90% ರಷ್ಟು ಸಹಾಯಧನದಲ್ಲಿ ತಾಲ್ಲೂಕಿನಲ್ಲಿ 02 ಘಟಕಗಳನ್ನು ನೀಡಲಾಗಿದೆ ಕುರಿ/ಮೇಕೆಗಳಿಗೆ ಸಾಂಕ್ರಾಮಿಕ ರೋಗಗಳ ವಿರುದ್ಧ ಕಾಲ ಕಾಲಕ್ಕೆ ಲಸಿಕೆ ಹಾಕಲಾಗಿರುತ್ತದೆ ಹಾಗೂ ಜಂತುನಾಶಕ ಔಷಧಿಯನ್ನು ನೀಡಿ ರೋಗವನ್ನು ನಿಯಂತ್ರಣದಲ್ಲಿಡಲಾಗಿದೆ.

ತುಮಕೂರಿನ ಪಶುಪಾಲನಾ ಮತ್ತು ಪಶುವೈದ್ಯ ತರಬೇತಿ ಕೇಂದ್ರದಲ್ಲಿ 898 ಆಸಕ್ತ ರೈತರಿಗೆ ಕುರಿ/ಮೇಕೆ ಸಾಕಾಣಿಕೆ ಕುರಿತಾಗಿ ತರಬೇತಿಯನ್ನು ನಿಯಮಿತವಾಗಿ ನೀಡಲಾಗಿದೆ ಶಿರಾ ತಾಲ್ಲೂಕಿನಲ್ಲಿ ವಲಸೆ ಕುರಿಗಾರರಿಗೆ ಮಳೆ, ಬಿಸಿಲು ಮತ್ತು ಗಾಳಿಯಿಂದ ರಕ್ಷಣೆ ನೀಡಲು ಟೆಂಟ್ ಮತ್ತು ಇತರೆ ಪರಿಕರಗಳನ್ನು 14 ಕುರಿಗಾಹಿಗಳಿಗೆ ವಿತರಿಸಲಾಗಿದೆ ಶಿರಾ ತಾಲ್ಲೂಕಿನಲ್ಲಿ ಸತ್ತ ಕುರಿ/ಮೇಕೆಗಳಿಗೆ ಅನುಗ್ರಹ ಕೊಡುಗೆ ಯೋಜನೆಯಡಿಯಲ್ಲಿ 1346 ರೈತರಿಗೆ ಪರಿಹಾರ ಧನ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

Untitled design 2026 06 03T222552.980

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

by ಶಾಲಿನಿ ಕೆ. ಡಿ
June 3, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version