• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್ ಭರವಸೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 2, 2025 - 3:48 pm
in Flash News, ಉಡುಪಿ
0 0
0
Befunky Collage 2025 03 02t151114.704

“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದಿರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಭೇಟಿ ಮಾಡಿ ಅವರ ಅಹವಾಲು ಆಲಿಸಿದರು.

RelatedPosts

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು

ADVERTISEMENT
ADVERTISEMENT

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ನಿಮ್ಮ ಸಮಸ್ಯೆ ಬಗ್ಗೆ ನನಗೂ ಸ್ವಲ್ಪ ಅನುಭವವಿದೆ. ನಾನು ಸಹಕಾರ ಮಂತ್ರಿಯಾಗಿದ್ದಾಗ, ಆಸ್ಕರ್ ಫರ್ನಾಂಡಿಸ್ ಅವರು ಅಧ್ಯಕ್ಷರಾಗಿದ್ದರು. ಅವರು ನನ್ನ ಬಳಿ ಬಂದು ಸರ್ಕಾರದ ನೆರವು ಬಯಸಿದ್ದರು. ನಾನು ಈ ಜಾಗಕ್ಕೆ ಬಂದಿದ್ದೆ. ಇಲ್ಲಿ ದೊಡ್ಡ ಜಾಗ ಇದೆ. ಸುಮಾರು 100 ಕ್ಕೂ ಹೆಚ್ಚು ಎಕರೆ ಜಾಗ ಇದೆ. ಆ ಕಾಲದಲ್ಲಿ ಸರ್ಕಾರ ಕಾರ್ಖಾನೆ ಸಿಬ್ಬಂದಿಗೆ ಸಾಕಷ್ಟು ಹಣ ನೀಡಿ ಸಹಾಯ ಮಾಡಿದ್ದು ನನಗೆ ನೆನಪಿದೆ. ಇಲ್ಲಿ ಬದುಕಿಗೆ ಏನಾದರೂ ಸಹಾಯ ಮಾಡಬೇಕು ಎಂದು ನಮ್ಮ ನಾಯಕರು ಆಸೆ ಪಟ್ಟಿದ್ದಾರೆ” ಎಂದು ಹೇಳಿದರು.

“ಇಲ್ಲಿ ಟೆಂಡರ್ ಕರೆದು ಕೆಲಸ ಆರಂಭಿಸಬೇಕು ಎಂದು ತೀರ್ಮಾನ ಆಗಿದೆ. ಆದರೆ ಅಕ್ರಮ ನಡೆದಿದ್ದು ಇದರ ವಿರುದ್ಧ ನೀವು ಹಗಲು ರಾತ್ರಿ ಹೋರಾಟ ಮಾಡುತ್ತಿದ್ದೀರಿ. ಈ ಮಧ್ಯೆ ಸರ್ಕಾರ ಕೂಡ ಆದೇಶ ಹೊರಡಿಸಿರುವ ಬಗ್ಗೆ ನಮ್ಮ ನಾಯಕರು ನನಗೆ ಮಾಹಿತಿ ನೀಡಿದ್ದಾರೆ. ಮಾರ್ಚ್ 8ರ ನಂತರ ನಿಮ್ಮಲ್ಲಿ ಮೂರ್ನಾಲ್ಕು ಜನ ಬೆಂಗಳೂರಿಗೆ ಬಂದರೆ, ಗೃಹಸಚಿವರು ಹಾಗೂ ಸಹಕಾರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಒಂದು ಸಭೆ ಮಾಡೋಣ” ಎಂದು ಸಲಹೆ ನೀಡಿದರು.

“ನ್ಯಾಯ ಎಲ್ಲರಿಗೂ ಒಂದೇ, ಅನ್ಯಾಯಕ್ಕೆ ಒಳಗಾದವರಿಗೆ ಕಾನೂನು ರೀತಿ ನೆರವು ಕೊಡಿಸಲು ನೀವು ಹೋರಾಟ ಮಾಡುತ್ತಿದ್ದು, ನಿಮ್ಮ ಹೋರಾಟಕ್ಕೆ ನಾವು ಅಗತ್ಯ ಸಹಕಾರ ನೀಡುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ವಿಧಾನ ಪರಿಷತ್ ಸದಸ್ಯರಿಗೆ ಸೂಚಿಸುವೆ” ಎಂದರು.

“ನೀವು ನನಗೆ ನೀಡಿರುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ಬಗ್ಗೆ ಸಭೆ ಕರೆದು ನಿಮಗೆ ಯಾವ ರೀತಿ ನ್ಯಾಯ ಕೊಡಿಸಲು ಸಾಧ್ಯವೋ, ಚರ್ಚೆ ಮಾಡೋಣ. ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ಇಲ್ಲಿ ಯಾರು ಕಳ್ಳರು, ಯಾರು ಕಳ್ಳರಲ್ಲ ಎಂದು ಹೇಳಲು ಹಿಂಜರಿಯುತ್ತಾರೆ. ನಮ್ಮ ಪಕ್ಷದ ನಾಯಕರು ಉತ್ತಮ ವಿಚಾರಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಅಧಿಕೃತ ಕಾರ್ಯಕ್ರಮ ಇಲ್ಲದಿದ್ದರೂ ನಿಮ್ಮನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲು ಬಂದಿದ್ದೇನೆ” ಎಂದು ಹೇಳಿದರು.

“ನಿಮ್ಮ ಹೋರಾಟಕ್ಕೆ ಜಯವಾಗಲಿ, ನಿಮಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ. ಈ ತನಿಖೆಯನ್ನು ಸರಿಯಾಗಿ ಮಾಡಬೇಕು ಎಂಬುದು ನಿಮ್ಮ ಅರ್ಜಿಯ ಸಾರ. ನ್ಯಾಯ ಪೀಠದಿಂದ ಅನ್ಯಾಯ ಆಗಬಾರದು. ಪೊಲೀಸರು ಇದರಲ್ಲಿ ಶಾಮೀಲಾಗಿ ಒಬ್ಬೊಬ್ಬರಿಗೆ ಒಂದೊಂದು ರೀತಿ ಮಾಡುತ್ತಿದ್ದಾರೆ ಎಂಬುದು ನಿಮ್ಮ ಭಾವನೆ. ಇದನ್ನು ಸರಿಪಡಿಸುವ ಕೆಲಸ ಮಾಡೋಣ. ನಿಮ್ಮ ಕೂಗಿಗೆ ಸರ್ಕಾರ ಮನ್ನಣೆ ನೀಡುತ್ತದೆ. ಹೀಗಾಗಿ ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸಿ” ಎಂದು ಮನವಿ ಮಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

Untitled design 2025 11 13T212513.061

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

by ಶಾಲಿನಿ ಕೆ. ಡಿ
November 13, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T230314.700
    ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
    November 13, 2025 | 0
  • Untitled design 2025 11 13T210406.431
    ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು
    November 13, 2025 | 0
  • Untitled design 2025 11 13T192837.954
    ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ
    November 13, 2025 | 0
  • Untitled design 2025 11 13T181307.116
    ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು
    November 13, 2025 | 0
  • Untitled design 2025 11 13T170137.329
    ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version